Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ ದೊಡ್ಡಣ್ಣ ಗುಡ್ಡೆ ಶ್ರೀಚಕ್ರ ಪೀಠ ಸುರಪೂಜಿತೆಯ ಸನ್ನಿಧಾನದಲ್ಲಿ ಜೋಡಿ ಲಲಿತ ಸಹಸ್ರ ಕದಳಿಯಾಗ ಸಂಪನ್ನ..!!

Dhrishya News by Dhrishya News
20/10/2023
in ಕರಾವಳಿ, ಸುದ್ದಿಗಳು
0
0
SHARES
11
VIEWS
Share on FacebookShare on Twitter

ಉಡುಪಿ: ಅಕ್ಟೋಬರ್ 20:ದ್ರಶ್ಯ ನ್ಯೂಸ್: ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಲಲಿತಾ ಪಂಚಮಿಯ ಪರ್ವಕಾಲದಲ್ಲಿ ಜೋಡಿ ಲಲಿತಾ ಸಹಸ್ರ ಕದಳಿ ಯಾಗ ಕ್ಷೇತ್ರದ ಧರ್ಮದರ್ಶಿ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇದಮೂರ್ತಿ ಕೃಷ್ಣಮೂರ್ತಿ ತಂತ್ರಿಗಳ ನೇತೃತ್ವದಲ್ಲಿ ಋತ್ವಿಜರ ಸಹಕಾರದೊಂದಿಗೆ ಸೇವ್ ಆರ್ತಿಗಳ ಸಮಕ್ಷಮದಲ್ಲಿ ಸಂಪನ್ನಗೊಂಡಿತು.

ದಕ್ಷಿಣ ಭಾರತದಲ್ಲಿಯೇ ಅತಿ ಎತ್ತರವಾದ ಮೇರುಶ್ರೀ ಚಕ್ರವನ್ನು ಹೊಂದಿರುವ ಕ್ಷೇತ್ರದಲ್ಲಿ ಸಂಪನ್ನಗೊಂಡ ಈ ಮಹಾನಯಾಗವು ಬಹು ಫಲಪ್ರದವಾದದು.. ಸಹಸ್ರ ಸಹಸ್ರ ಸಂಖ್ಯೆಯ ಕದಳಿ ಹಣ್ಣನ್ನು ತ್ರಿಮದುರಯುಕ್ತವಾಗಿ ಹೋಮಿಸಿ ಲಲಿತಾ ಸಹಸ್ರನಾಮದಿಂದ ಆಕೆಯನ್ನು ವಿಧ ವಿಧದ ಕುಸುಮಗಳಿಂದ ಅರ್ಜಿಸಿ ಬಗೆ ಬಗೆಯ ನೈವೇದ್ಯವನ್ನಿಟ್ಟು ಭೂಮಂಡಲದ ಒಡತಿಯಾದ ರಾಜರಾಜೇಶ್ವರಿಯ ಅನುಗ್ರಹವನ್ನು ಯಾಚಿಸುವ ಯಾಗವನ್ನು ಮುಂಬೈಯ ಖ್ಯಾತ ಜಿಮ್ ಟ್ರೈನರ್ ವಿನೋದ್ ಜನ್ನ ಹಾಗೂ ಪ್ರಜ್ಞಾ ಪ್ರಜ್ಞ ಆಂಗ್ಲ ಮಾಧ್ಯಮ ಶಾಲೆಯ ಪರವಾಗಿ ಸಮರ್ಪಿಸಲಾಯಿತು.

ಬ್ರಾಹ್ಮಣ ಸುವಾಸಿನಿಯರ ಆರಾಧನೆ ಹನಿಕಾರಾದನೆ ನೆರವೇರಿತು.ಶ್ರೀ ದುರ್ಗಾ ಆದಿಶಕ್ತಿ ದೇವಿಯನ್ನು ಲಲಿತ ಅಂಬಿಕೆಯಾಗಿ ಗಿಳಿ ಹಸಿರು ಬಣ್ಣದ ಸೀರೆಯನ್ನುಟ್ಟು ಕಬ್ಬಿನ ಜಲ್ಲೆಯ ಮಧ್ಯದಲ್ಲಿ ಎದ್ದು ಬರುವಂತೆ ಲಲಿತಾಂಬಿಕೆಯಾಗಿ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು.

ಕ್ಷೇತ್ರದ ವಿಶೇಷ ಸೇವೆಯಾದ ನೃತ್ಯ ಸೇವೆ ವಿವಿಧ ನೃತ್ಯ ತಂಡದ ನೃತ್ಯಾರ್ಥಿಗಳಿಂದ ಸಮರ್ಥಿಸಲ್ಪಟ್ಟಿತು

ಶ್ರೀ ಮಾತಾ ಭಜನಾ ಮಂಡಳಿ,ಡಾಕ್ಟರ್ ಅರವಿಂದ ಹೆಬ್ಬಾರ್ ಸಮನ್ವಿ ಅರ್ಚನಾ ಭಕ್ತಿ ಸಂಗೀತ ಕಾರ್ಯಕ್ರಮ ನೀಡಿದರು ಕಾಲಭೈರವ ನೃತ್ಯ ತಂಡ ಮತ್ತು ವಿದುಷಿ ಶ್ರಾವ್ಯ ಕುಮಾರಿ ಅವರಿಂದ ನೃತ್ಯ ವೈವಿಧ್ಯ ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಮೂಡಿ ಬಂತು.ಮಧ್ಯಾಹ್ನ ಹಾಗೂ ರಾತ್ರಿ ಸಾಸ್ತ್ರಾರು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.

ದುರ್ಗಾ ನಮಸ್ಕಾರ ಪೂಜೆ ರಂಗ ಪೂಜೆ ಶ್ರೀ ದಿನೇಶ್ ರತ್ನ ಉದ್ಯಾವರ ದಂಪತಿಗಳು ಹಾಗೂ ಅಕ್ಷತಾ ರತಿಶ ಶೆಟ್ಟಿ

Tags: #ಉಡುಪಿ#ಜೋಡಿ ಲಲಿತ ಸಹಸ್ರ#ನ್ಯೂಸ್
Previous Post

ಆಕಾಶ್ ಬೈಜೂಸ್ ವಿದ್ಯಾರ್ಥಿಗಳಿಂದ ಉಡುಪಿಯ ಮಲ್ಪೆ ಬೀಚ್ ಸ್ವಚ್ಛತಾ ಅಭಿಯಾನ..!!!

Next Post

ಇದೀಗ ಉಡುಪಿಯಲ್ಲಿ ಭವ್ಯವಾದ “ರಾಜಸ್ಥಾನಿ ಬೃಹತ್ ಆರ್ಟ್ ಮತ್ತು ಕ್ರಾಫ್ಟ್ ಪ್ರದರ್ಶನ ಹಾಗೂ ಮಾರಾಟ ಮೇಳ”…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇದೀಗ ಉಡುಪಿಯಲ್ಲಿ ಭವ್ಯವಾದ “ರಾಜಸ್ಥಾನಿ ಬೃಹತ್  ಆರ್ಟ್ ಮತ್ತು ಕ್ರಾಫ್ಟ್ ಪ್ರದರ್ಶನ ಹಾಗೂ ಮಾರಾಟ ಮೇಳ”…!!

ಇದೀಗ ಉಡುಪಿಯಲ್ಲಿ ಭವ್ಯವಾದ "ರಾಜಸ್ಥಾನಿ ಬೃಹತ್ ಆರ್ಟ್ ಮತ್ತು ಕ್ರಾಫ್ಟ್ ಪ್ರದರ್ಶನ ಹಾಗೂ ಮಾರಾಟ ಮೇಳ"...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved