Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶ್ರೀ ಪುತ್ತಿಗೆ ವಿಶ್ವ ಗೀತಾ ಪರ್ಯಾಯಕ್ಕೆ ಆಹ್ವಾನ..!!

Dhrishya News by Dhrishya News
21/10/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
23
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 21:ದ್ರಶ್ಯ ನ್ಯೂಸ್ : ಆಸ್ಟ್ರೇಲಿಯನ್ ಸರಕಾರದ ಎಂ ಪಿ. ಮತ್ತು ಉಪಮುಖ್ಯ ಮಂತ್ರಿ ಯಾಗಿರುವ Prure car ರವರನ್ನು (ಶಿಕ್ಷಣ ಸಚಿವೆ ) ಇಂದು ಸಿಡ್ನಿ ಮಹಾನಗರದಲ್ಲಿ ಶ್ರೀ ಪುತ್ತಿಗೆ ಮಠದ ಪ್ರತಿನಿಧಿಗಳು ಭೇಟಿಯಾಗಿ ಪೂಜ್ಯ ಶ್ರೀಗಳ ಅಪೇಕ್ಷೆಯಂತೆ ಮುಂಬರುವ ವಿಶ್ವ ಪ್ರಸಿದ್ಧ ಪರ್ಯಾಯ ಮಹೋತ್ಸವಕ್ಕೆ ಅತಿಥಿ ಯಾಗಿ ಭಾಗವಹಿಸುವಂತೆ ಆಮಂತ್ರಣ ವನ್ನು ನೀಡಲಾಯಿತು .

ಆಮಂತ್ರಣವನ್ನು ಗೌರವದಿಂದ ಸ್ವೀಕರಿಸಿದ ಸಚಿವೆ ವೈಭವದ ಪರ್ಯಾಯದ ಬಗ್ಗೆ 800 ವರ್ಷಗಳಿಂದ ಬಂದ ಅನೂಚಾನ ಪದ್ಧತಿ ಬಗ್ಗೆ ತಿಳಿದುಕೊಂಡು ಅಚ್ಚರಿಗೊಂಡರು

 

ಶ್ರೀಗಳ ಕೋಟಿ ಗೀತಾ ಲೇಖನ ಯೋಜನೆ ಯಾ ಬಗ್ಗೆ ತಿಳಿದುಕೊಂಡು ಸಂತಸಗೊಂಡು ಪರ್ಯಾಯಕ್ಕೆ ಆಗಮಿಸುವ ಕುರಿತಂತೆ ಆಶಯ ವ್ಯತಪಡಿಸಿದರು

ಶ್ರೀಮಠದಿಂದ ಸಚಿವೆಯನ್ನು ಶಾಲು ಹೊದಿಸಿ ಪ್ರಸಾದ ನೀಡಿ ಸನ್ಮಾನಿಸಲಾಯಿತು.

 

ಈ ಸಚಿವೆ ಭಾರತೀಯ ಸಂಸೃತಿಬಗ್ಗೆ ವಿಶೇಷ ಆದರವನ್ನು ಹೊಂದಿದ್ದು ಅನಿವಾಸಿ ಭಾರತೀಯರಿಗೆ ವಿಶೇಷ ಪ್ರೋತ್ಸಾಹವನ್ನು ನೀಡುವವರಾಗಿರುತ್ತಾರೆ ಇಂದು ಶ್ರೀ ಪುತ್ತಿಗೆ ಮಠದ ಪ್ರತಿನಿಧಿಗಳು ಭೇಟಿಯಾಗಿ ಪೂಜ್ಯ ಶ್ರೀಗಳ ಅಪೇಕ್ಷೆಯಂತೆ ಮುಂಬರುವ ವಿಶ್ವ ಪ್ರಸಿದ್ಧ ಪರ್ಯಾಯ ಮಹೋತ್ಸವಕ್ಕೆ ಅತಿಥಿ ಯಾಗಿ ಭಾಗವಹಿಸುವಂತೆ ಆಮಂತ್ರಣ ವನ್ನು ನೀಡಲಾಯಿತು.

ಆಮಂತ್ರಣವನ್ನು ಗೌರವದಿಂದ ಸ್ವೀಕರಿಸಿದ ಸಚಿವೆ ವೈಭವದ ಪರ್ಯಾಯದ ಬಗ್ಗೆ 800 ವರ್ಷಗಳಿಂದ ಬಂದ ಅನೂಚಾನ ಪದ್ಧತಿ ಬಗ್ಗೆ ತಿಳಿದುಕೊಂಡು ಅಚ್ಚರಿಗೊಂಡರು

 

ಶ್ರೀಗಳ ಕೋಟಿ ಗೀತಾ ಲೇಖನ ಯೋಜನೆ ಯಾ ಬಗ್ಗೆ ತಿಳಿದುಕೊಂಡು ಸಂತಸಗೊಂಡು ಪರ್ಯಾಯಕ್ಕೆ ಆಗಮಿಸುವ ಕುರಿತಂತೆ ಆಶಯ ವ್ಯಕ್ತಪಡಿಸಿದರು.

ಶ್ರೀಮಠದಿಂದ ಸಚಿವೆಯನ್ನು ಶಾಲು ಹೊದಿಸಿ ಪ್ರಸಾದ ನೀಡಿ ಸನ್ಮಾನಿಸಲಾಯಿತು,ಈ ಸಚಿವೆ ಭಾರತೀಯ ಸಂಸೃತಿಬಗ್ಗೆ ವಿಶೇಷ ಆದರವನ್ನು ಹೊಂದಿದ್ದು ಅನಿವಾಸಿ ಭಾರತೀಯರಿಗೆ ವಿಶೇಷ ಪ್ರೋತ್ಸಾಹವನ್ನು ನೀಡುವವರಾಗಿರುತ್ತಾರೆ.

Previous Post

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಗಾಯತ್ರಿ ದೇವಿ ಗುಡಿಗೆ ಶಿಲಾನ್ಯಾಸ..!!

Next Post

ಕಾರ್ಕಳ : ನಿಟ್ಟೆ 9ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವ ಸಮಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ನಿಟ್ಟೆ 9ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವ ಸಮಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026
ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

18/03/2026
ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

18/03/2026

Recent News

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026
ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

18/03/2026
ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved