Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ವಿಜಯದಶಮಿ ಹಬ್ಬದ ಹಿನ್ನೆಲೆ : ಬೆಂಗಳೂರಿನಲ್ಲಿ ಭಾರಿ ಪ್ರಮಾಣದ ತ್ಯಾಜ್ಯ ಉತ್ಪತ್ತಿ..!!

Dhrishya News by Dhrishya News
25/10/2023
in ಕರಾವಳಿ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಬೆಂಗಳೂರಿನಲ್ಲಿ ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬದ ಹಿನ್ನೆಲೆ ಭಾರಿ ಪ್ರಮಾಣದ ಹೆಚ್ಚುವರಿ ತ್ಯಾಜ್ಯ ಉತ್ಪತ್ತಿಯಾಗಿದೆ. ಮಾರುಕಟ್ಟೆ, ಜನಸಂದಣಿಯಿದ್ದ ಪ್ರದೇಶದಲ್ಲಿ ಮಾರಾಟವಾಗದೇ ಉಳಿದ ಬಾಳೆಕಂಬ, ಬೂದುಗುಂಬಳ ಅಲ್ಲಲ್ಲೇ ಬಿದ್ದಿದೆ,ಸಾಮಾನ್ಯ ದಿನಗಳಲ್ಲಿ ನಗರದಲ್ಲಿ 4,000 ಟನ್ ತ್ಯಾಜ್ಯ ಉತ್ಪತ್ತಿಯಾದರೆ, ಹಬ್ಬದ ಸಂದರ್ಭದಲ್ಲಿ ಶೇ. 20ರಿಂದ ಶೇ. 30ರಷ್ಟು ಹೆಚ್ಚುವರಿ ತ್ಯಾಜ್ಯ ಉತ್ಪತ್ತಿಯಾಗಿದೆ

ಹಬ್ಬದ ನಂತರ ಉಳಿಯುವ ವಸ್ತುಗಳನ್ನು ರಸ್ತೆಯಲ್ಲೇ ರೈತರು ಮತ್ತು ವ್ಯಾಪಾರಿಗಳು ರಾಶಿ ಹಾಕಿ ಹೋಗಿದ್ದಾರೆ. ಹೀಗಾಗಿ ರಸ್ತೆ ರಸ್ತೆಗಳಲ್ಲಿ ಬಾಳೆ ಕಂಬ, ಬೂದುಕುಂಬಳಕಾಯಿ, ಮಾವಿನ ಸೊಪ್ಪಿನ ಕಸ ಕಂಡು ಬರುತ್ತಿದೆ ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ

Tags: #ಬೆಂಗಳೂರು#ವಿಜಯದಶಮಿ#ತ್ಯಾಜ್ಯ ಉತ್ಪತ್ತಿ#ನ್ಯೂಸ್
Previous Post

ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ಕದಿರುಪೂಜೆ..!!

Next Post

ಮೈಸೂರು ದಸರಾ : ಜಾನಪದ ನೃತ್ಯದ 40 ಪ್ರಕಾರಗಳ ಪ್ರದರ್ಶನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮೈಸೂರು ದಸರಾ : ಜಾನಪದ ನೃತ್ಯದ 40 ಪ್ರಕಾರಗಳ ಪ್ರದರ್ಶನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

19/03/2026

Recent News

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

19/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved