Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸಮುದಾಯ ಕರ್ನಾಟಕದಿಂದ ಡಿ.16-17 ರಂದು 8ನೇ ರಾಜ್ಯ ಸಮ್ಮೇಳನ..!!

Dhrishya News by Dhrishya News
30/10/2023
in ಕರಾವಳಿ, ಸುದ್ದಿಗಳು
0
0
SHARES
6
VIEWS
Share on FacebookShare on Twitter

ಕುಂದಾಪುರ:ಅಕ್ಟೋಬರ್ 30:ದ್ರಶ್ಯ ನ್ಯೂಸ್ :ಕುಂದಾಪುರದ ವಡೇರಹೋಬಳಿಯ ಆಶೀರ್ವಾದ ಸಭಾಂಗಣ ದಲ್ಲಿ ಸಮುದಾಯ ಕರ್ನಾಟಕ ಸಾಂಸ್ಕೃತಿಕ ಸಂಘಟನೆ ವತಿಯಿಂದ ‘ಘನತೆಯ ಬದುಕು: ಸಾಂಸ್ಕೃತಿಕ ಮಧ್ಯಪ್ರವೇಶ’ ಎಂಬ ಆಶಯ ದೊಂದಿಗೆ 8ನೇ ರಾಜ್ಯ ಸಮ್ಮೇಳನವನ್ನು ಡಿ.16 ಮತ್ತು 17ರಂದು ಹಮ್ಮಿಕೊಳ್ಳಲಾಗಿದೆ

ಡಿ.16ರಂದು ನಡೆಯುವ ಸಮ್ಮೇಳನದ ಉದ್ಘಾಟನಾ ಅಧಿವೇಶನಕ್ಕೆ ದೆಹಲಿ ಜವಾಹರ ಲಾಲ ನೆಹರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದ ನಿವೃತ್ತ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಪ್ರೊ.ಪುರುಷೋತ್ತಮ ಬಿಳಿಮಲೆ ನೇತೃತ್ವದ ತಾಳಮ ದ್ದಳೆಯ ಮೂಲಕ ಚಾಲನೆ ನೀಡಲಾಗುವುದು. ಯಕ್ಷಗಾನ ಅರ್ಥಧಾರಿ ಜಬ್ಬಾರ್ ಸಮೋ ಮತ್ತು ಉದಯೋನ್ಮುಖ ಭಾಗವತ ಚಿಂತನಾ ಮಾಳ್ಕೋಡು ತಾಳಮದ್ದಳೆ ಯಲ್ಲಿ ಭಾಗವಹಿಸಲಿರುವರು.

ಸಮುದಾಯ ರಾಜ್ಯ ಸಮಿತಿಯ ಅಧ್ಯಕ್ಷ ಅಚ್ಯುತ ಅಧ್ಯಕ್ಷತೆ ವಹಿಸ ಲಿರುವರು. ಅಪರಾಹ್ನ ಎರಡು ಗೋಷ್ಠಿಗಳು ನಡೆಯ ಲಿದ್ದು, ಘನತೆಯ ಬದುಕು: ಹೋರಾಟದ ಹಾದಿ ಎಂಬ ಮೊದಲ ಗೋಷ್ಠಿಯಲ್ಲಿ ಲಿಂಗತ್ವ ಸಮಾನತೆಯ ಹೋರಾಟಗಾರ ಅಕೈ ಪದ್ಮಶಾಲಿ, ರೈತ ಚಳುವಳಿಯ ರವಿಕಿರಣ ಪೂಣಚ್ಚ, ವಿಜ್ಞಾನ ಚಳುವಳಿಯ ಎಫ್.ಸಿ.ಚೇಗರೆಡ್ಡಿ, ಆದಿವಾಸಿ ಹಕ್ಕು ಗಳ ಹೋರಾಟಗಾರ ಶ್ರೀಧರ ನಾಡಾ, ಮಹಿಳಾ ಚಳುವಳಿಯ ಕೆ.ಎಸ್.ಲಕ್ಷ್ಮೀ ಭಾಗವಹಿಸಲಿದ್ದಾರೆ.

‘ಘನತೆಯ ಬದುಕು: ಕಲೆಯ ಹಾದಿ’ ಎಂಬ ಎರಡನೆಯ ಗೋಷ್ಟಿಯಲ್ಲಿ ಹಾಡುಗಾರ್ತಿ ಎಂ.ಡಿ.ಪಲ್ಲವಿ, ರಂಗ ನಿರ್ದೇಶಕಿ ಮಂಗಳಾ ಎನ್., ಸಿನೇಮಾ ನಿರ್ದೇಶಕ ಮನ್ಸೋರೆ ಭಾಗವಹಿಸಲಿದ್ದಾರೆ. ಡಿ.17ರಂದು ಪ್ರತಿನಿಧಿ ಸಮ್ಮೇಳನ ನಡೆಯಲಿದೆ. ಇದರಲ್ಲಿ ಸಮುದಾಯ ರಾಜ್ಯ ಸಮಿತಿಯ ಪ್ರಧಾನ ಕಾರ್ಯ ದರ್ಶಿ ಎಸ್.ದೇವೇಂದ್ರ ಗೌಡ ಮಂಡಿಸಲಿರುವ ವರದಿಯ ಮೇಲೆ ಚರ್ಚೆಗಳು ನಡೆಯಲಿವೆ.

ಇದೇ ಸಂದರ್ಭದಲ್ಲಿ ಹೊಸ ಸಮಿತಿಯ ಆಯ್ಕೆ ನಡೆಯಲಿದೆ. ಸಮ್ಮೇಳನದ ಸಿದ್ಧತೆಗಾಗಿ ಕುಂದಾಪುರ ಸಮುದಾಯದ ನೇತೃತ್ವದಲ್ಲಿ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಸಮ್ಮೇಳನದ ಲಾಂಛನವನ್ನು ರಾಜ್ಯ ಸಮಿತಿ ಅಂತಿಮಗೊಳಿಸಿದ್ದು ಕಲಾವಿದ ಉದಯ ಗಾಂವಕಾರ್ ರಚಿಸಿದ ಸಮ್ಮೇಳನದ ಲೋಗೋವನ್ನು ಸಮುದಾಯದ ಹಿರಿಯ ಸಂಗಾತಿ ಜಿ.ವಿ. ಕಾರಂತ ಬಿಡುಗಡೆಗೊಳಿಸಿದರು.

Tags: #ಕುಂದಾಪುರ#ರಾಜ್ಯ ಸಮ್ಮೇಳನ#ನ್ಯೂಸ್
Previous Post

ಕಾವೇರಿ ವಿವಾದ : ಇಂದು ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ…!!

Next Post

ಕೋಟ : ಮನೆಯ ಹೊರೆಗೆ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಸಂದರ್ಭ ಸಿಡಿಲು ಬಡಿದು ಗಂಭೀರ ಗಾಯಗೊಂಡಿದ್ದ ಯುವಕ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೋಟ : ಮನೆಯ ಹೊರೆಗೆ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಸಂದರ್ಭ ಸಿಡಿಲು ಬಡಿದು ಗಂಭೀರ ಗಾಯಗೊಂಡಿದ್ದ ಯುವಕ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved