Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೆಳ್ತಂಗಡಿ : ತಂದೆಯಿಂದಲೇ ಮಗನ ಕೊಲೆ – ಪ್ರಕರಣ ದಾಖಲು…!!

Dhrishya News by Dhrishya News
30/10/2023
in ಕರಾವಳಿ, ಸುದ್ದಿಗಳು
0
ಬೆಳ್ತಂಗಡಿ : ತಂದೆಯಿಂದಲೇ ಮಗನ ಕೊಲೆ – ಪ್ರಕರಣ ದಾಖಲು…!!
0
SHARES
42
VIEWS
Share on FacebookShare on Twitter

ಬೆಳ್ತಂಗಡಿ :ಅಕ್ಟೋಬರ್ 30:ದ್ರಶ್ಯ ನ್ಯೂಸ್ : ತಂದೆಯೇ ಮಗನನ್ನು ಕೊಲೆ ಮಾಡಿದ ಘಟನೆ ಭಾನುವಾರ ರಾತ್ರಿ ಉಜಿರೆಯಲ್ಲಿ ನಡೆದಿದೆ. ಮೃತ ವ್ಯಕ್ತಿ ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಜಗದೀಶ್(30) ಎನ್ನಲಾಗಿದೆ. ಈತನ ತಂದೆ ಕೃಷ್ಣಯ್ಯ ಆಚಾರ್ ಎಂಬಾತನೇ ಕೊಲೆ ಆರೋಪಿ. ಈ ಕುರಿತು ಇಂದು ಸೋಮವಾರ ಬೆಳಗ್ಗೆ ಪ್ರಕರಣ ದಾಖಲಾಗಿದೆ.

ರಾತ್ರಿಯ ವೇಳೆ ತಂದೆ ಹಾಗೂ ಮಗನ ನಡುವೆ ಮಾತಿನ ಚಕಮಕಿ ನಡೆದಿದೆ. ಇದಾದ ಬಳಿಕ ಕೃಷ್ಣಯ್ಯ ಆಚಾರ್ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿದ್ದಾರೆ.

ಮಗ ಜಗದೀಶ ಕಾಲಿನಿಂದ ತುಳಿದು ಬಾಗಿಲು ತೆಗೆಯಲು ಪ್ರಯತ್ನಿಸಿದ್ದಾನೆ. ಈ ವೇಳೆ ಬಾಗಿಲು ತೆಗೆದ ಕೃಷ್ಣಯ್ಯ ಆಚಾರ್ ಕೋಣೆಯ ಒಳಗಿನಿಂದ ಹೊರಬಂದು ಜಗದೀಶನಿಗೆ ಚೂರಿಯಿಂದ ಇರಿದಿದ್ದಾರೆ. ಇರಿತಕ್ಕೆ ಒಳಗಾಗಿ ಕುಸಿದು ಬಿದ್ದು ಜಗದೀಶ್ ಮೃತಪಟ್ಟಿದ್ದಾನೆ. ಈ ಬಗ್ಗೆ ಜಗದೀಶನ ಅಣ್ಣ ಗಣೇಶ್ ನೀಡಿರುವ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ

Tags: #ಬೆಳ್ತಂಗಡಿ#ಕೊಲೆ#ನ್ಯೂಸ್
Previous Post

Empowering Occupational Therapists: Manipal College of Health Professions (MCHP) Workshop on Fall Prevention for Healthy Aging..!!

Next Post

ಹುಲಿ ಉಗುರು ಪ್ರಕರಣ : ಜಗ್ಗೇಶ್ ಗೆ ರಿಲೀಫ್ – ಅರಣ್ಯಾಧಿಕಾರಿಗಳ ನೋಟಿಸ್ ಗೆ ತಡೆ ನೀಡಿದ ಹೈಕೋರ್ಟ್..!! ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹುಲಿ ಉಗುರು ಪ್ರಕರಣ : ಜಗ್ಗೇಶ್ ಗೆ ರಿಲೀಫ್ – ಅರಣ್ಯಾಧಿಕಾರಿಗಳ ನೋಟಿಸ್ ಗೆ ತಡೆ ನೀಡಿದ ಹೈಕೋರ್ಟ್..!! ..!!

ಹುಲಿ ಉಗುರು ಪ್ರಕರಣ : ಜಗ್ಗೇಶ್ ಗೆ ರಿಲೀಫ್ - ಅರಣ್ಯಾಧಿಕಾರಿಗಳ ನೋಟಿಸ್ ಗೆ ತಡೆ ನೀಡಿದ ಹೈಕೋರ್ಟ್..!! ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗುಜರಾತ್​ : ವಡೋದರಾದಲ್ಲಿ ಸೇತುವೆ ಕುಸಿತ –  9ಮಂದಿ ಸಾವು, ಹಲವರು ನಾಪತ್ತೆ..!!

ಗುಜರಾತ್​ : ವಡೋದರಾದಲ್ಲಿ ಸೇತುವೆ ಕುಸಿತ – 9ಮಂದಿ ಸಾವು, ಹಲವರು ನಾಪತ್ತೆ..!!

09/07/2025
ನಾಳೆ (ಜುಲೈ 9)  ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ ಮುಷ್ಕರ – ಜಿಲ್ಲೆಯಲ್ಲಿ ಉಡುಪಿ ಕುಂದಾಪುರ ಮತ್ತು ಬೈಂದೂರುಗಳಲ್ಲಿ ಬೃಹತ್ ಪ್ರತಿಭಟನೆ..!!

ನಾಳೆ (ಜುಲೈ 9)  ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ ಮುಷ್ಕರ – ಜಿಲ್ಲೆಯಲ್ಲಿ ಉಡುಪಿ ಕುಂದಾಪುರ ಮತ್ತು ಬೈಂದೂರುಗಳಲ್ಲಿ ಬೃಹತ್ ಪ್ರತಿಭಟನೆ..!!

08/07/2025
ಮೈದುಂಬಿದೆ ಬೆಳ್ಳಲ್ ತೀರ್ಥ: ಜಲಧಾರೆಯ ಸೊಬಗು..!!

ಮೈದುಂಬಿದೆ ಬೆಳ್ಳಲ್ ತೀರ್ಥ: ಜಲಧಾರೆಯ ಸೊಬಗು..!!

08/07/2025
ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನ :  ಶ್ರೀ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿಯವರ 21 ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಆರಂಭ..!!

ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನ : ಶ್ರೀ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿಯವರ 21 ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಆರಂಭ..!!

08/07/2025

Recent News

ಗುಜರಾತ್​ : ವಡೋದರಾದಲ್ಲಿ ಸೇತುವೆ ಕುಸಿತ –  9ಮಂದಿ ಸಾವು, ಹಲವರು ನಾಪತ್ತೆ..!!

ಗುಜರಾತ್​ : ವಡೋದರಾದಲ್ಲಿ ಸೇತುವೆ ಕುಸಿತ – 9ಮಂದಿ ಸಾವು, ಹಲವರು ನಾಪತ್ತೆ..!!

09/07/2025
ನಾಳೆ (ಜುಲೈ 9)  ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ ಮುಷ್ಕರ – ಜಿಲ್ಲೆಯಲ್ಲಿ ಉಡುಪಿ ಕುಂದಾಪುರ ಮತ್ತು ಬೈಂದೂರುಗಳಲ್ಲಿ ಬೃಹತ್ ಪ್ರತಿಭಟನೆ..!!

ನಾಳೆ (ಜುಲೈ 9)  ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ ಮುಷ್ಕರ – ಜಿಲ್ಲೆಯಲ್ಲಿ ಉಡುಪಿ ಕುಂದಾಪುರ ಮತ್ತು ಬೈಂದೂರುಗಳಲ್ಲಿ ಬೃಹತ್ ಪ್ರತಿಭಟನೆ..!!

08/07/2025
ಮೈದುಂಬಿದೆ ಬೆಳ್ಳಲ್ ತೀರ್ಥ: ಜಲಧಾರೆಯ ಸೊಬಗು..!!

ಮೈದುಂಬಿದೆ ಬೆಳ್ಳಲ್ ತೀರ್ಥ: ಜಲಧಾರೆಯ ಸೊಬಗು..!!

08/07/2025
ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನ :  ಶ್ರೀ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿಯವರ 21 ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಆರಂಭ..!!

ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನ : ಶ್ರೀ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿಯವರ 21 ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಆರಂಭ..!!

08/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved