Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ ಮಾನವ ಕಳ್ಳ ಸಾಗಣಿಕೆ ತಡೆಗಟ್ಟುವ ಕುರಿತು ಬೀದಿ ನಾಟಕ ಕಾರ್ಯಕ್ರಮ..!!

Dhrishya News by Dhrishya News
31/10/2023
in ಕರಾವಳಿ, ಸುದ್ದಿಗಳು
0
0
SHARES
16
VIEWS
Share on FacebookShare on Twitter

ಕಾರ್ಕಳ :ಅಕ್ಟೋಬರ್ 31:ದ್ರಶ್ಯ ನ್ಯೂಸ್ : ಪ್ರಸ್ತುತ ಸಮಾಜದಲ್ಲಿ ಮಾನವ ಕಳ್ಳ ಸಾಗಣಿಕೆ ದೊಡ್ಡ ಸಾಮಾಜಿಕ ಪಿಡುಗಾಗಿ ಪರಿಣಮಿಸಿದೆ ಮಕ್ಕಳು ಯುವತಿಯರು ಹಾಗೂ ಹೆಣ್ಣು ಮಕ್ಕಳನ್ನು ಬಲಿಪಶು ಮಾಡಿ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ, ಮಕ್ಕಳ ಕಳ್ಳ ಸಾಗಣಿಕೆ ಗಂಭೀರ ವಿಷಯವಾಗಿದೆ ಮಕ್ಕಳನ್ನು ಅಪಹರಿಸಿ ಅಪರಾಧ ಚಟುವಟಿಕೆಗಳಲ್ಲಿ ಬಳಸಲಾಗುತ್ತಿದೆ, ಯುವತಿಯರಿಗೆ ಆಮಿಷ ಒಡ್ಡಿ ಅಕ್ರಮ ಚಟುವಟಿಕೆಗಳಿಗೆ ತಳ್ಳುವುದು ಹೆಚ್ಚಾಗುತ್ತಿದ್ದು ಈ ನಿಟ್ಟಿನಲ್ಲಿ ಜನಸಾಮಾನ್ಯರಿಗೆ ಅರಿವು ಮೂಡಿಸುವ ಸಲುವಾಗಿ ಚೇತಕ್ ಯುವಕ ಮತ್ತು ಯುವತಿ ಮಂಡಲ ಹಿರಿಯoಗಡಿ ಕಾರ್ಕಳ, ಸ್ವಚ್ಛ ಬ್ರಿಗೇಡ್ ಕಾರ್ಕಳ, ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರ ಕಾರ್ಕಳ, ಜೆಸಿಐ ರೂರಲ್ ಕಾರ್ಕಳ ಪಡಿ ಸಂಸ್ಥೆ ಮಂಗಳೂರು ಎಲ್ಲರ ಸಹಯೋಗದಿಂದ ಓಯಸಿಸ್ ಇಂಡಿಯಾ ಬೀದಿ ನಾಟಕ ಕಾರ್ಯಕ್ರಮವನ್ನು ಅಕ್ಟೋಬರ್ 30ರಂದು ಕಾರ್ಕಳ ಬಸ್ ಸ್ಟಾಂಡ್ ನಲ್ಲಿ ಏರ್ಪಡಿಸಲಾಗಿತ್ತು

ಕಾರ್ಯಕ್ರಮದಲ್ಲಿ ಚೇತಕ್ ಯುವಕ ಮತ್ತು ಯುವತಿ ಮಂಡಲದ ಅಧ್ಯಕ್ಷರಾದ ಶ್ರೀಯುತ ಸತೀಶ್ ದೇವಾಡಿಗ, ಶ್ರೀಮತಿ ರೇಷ್ಮಾ ಭಂಡಾರಿ, ಸ್ವಚ್ಛ ಬ್ರಿಗೇಡ್ ಕಾರ್ಕಳದ ಹಿರಿಯ ಸದಸ್ಯರಾದ ಫಿಲಿಪ್ಸ್ ಡಿಸೋಜಾ, ವಸಂತ್ ಕುಮಾರ್ ,ಜೆ ಸಿ ಐ ರೂರಲ್ ಕಾರ್ಕಳದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ್ ಕೋಟ್ಯಾನ್, ಪಡಿ ಸಂಸ್ಥೆಯ ನಿರ್ದೇಶಕರಾದ ರೆನ್ನಿ ಡಿಸೋಜಾ, ಕಾರ್ಯಕ್ರಮ ಸಂಯೋಜಕರಾದ ವಿವೇಕ್ ಕಾರ್ಕಳದ ಸಾಮಾಜಿಕ ಕಾರ್ಯಕರ್ತ ಮಾಜಿ ಪುರಸಭಾ ಸದಸ್ಯ ಶ್ರೀಯುತ ಪ್ರಕಾಶ್ ರಾವ್ ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷರಾದ ದಿವಾಕರ್ ಕುಮಾರ್ ತಾಲೂಕ್ ಶಿಕ್ಷಣ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ತರಬೇತುದಾರ ಶ್ರೀಮತಿ ಶೋಭಾ ಬಾಸ್ಕರ್, ಚೇತಕ್ ಯುವಕ ಮಂಡಲದ ನಿಕಟ ಪೂರ್ವ ಅಧ್ಯಕ್ಷ ರೋಶನ್ ರಾವ್, ಸಕ್ರಿಯ ಸದಸ್ಯರಾದ ಗುರುಪ್ರಸಾದ್ ರಾವ್, ಕೀರ್ತನ್ ದೇವಾಡಿಗ, ಧನುಷ್ ದೇವಾಡಿಗ, ಚೇತಕ್ ಯುವತಿ ಮಂಡಲದ ಉಪಾಧ್ಯಕ್ಷರಾದ ಶ್ರೀಮತಿ ಅರುಣ ದಿನೇಶ್, ಪದಾಧಿಕಾರಿಯದ ಶ್ವೇತಾ ರಾಜೇಶ್, ಶ್ರೀಮತಿ ಲವೀನಾ ಪಿರೇರಾ, ಶ್ರೀಮತಿ ಮಮತಾ ಹರೀಶ್, ಜೆಸಿಐ ರೂರಲ್ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀಮತಿ ವೀಣಾ ರಾಜೇಶ್, ಇವರೆಲ್ಲರೂ ಕಾ�

Tags: #ಕಾರ್ಕಳ#ಬೀದಿ ನಾಟಕ#ನ್ಯೂಸ್
Previous Post

ಮಂಗಳೂರು: ನೇತ್ರಾವತಿ ನದಿ ಸೇತುವೆ ಮೇಲೆ ಕಾರು ನಿಲ್ಲಿಸಿ ಯುವಕ ಆತ್ಮಹತ್ಯೆ..!!

Next Post

ಮಹಾರಾಷ್ಟ್ರ : ‘ಮರಾಠ ಮೀಸಲಾತಿ’ ಹೋರಾಟ :ಹೋರಾಟಗಾರರಿಂದ ಎನ್ ಸಿ ಪಿ ಇಬ್ಬರು ಶಾಸಕರುಗಳ ಮೆನೆಗೆ ಬೆಂಕಿ ಹಚ್ಚಿ ಆಕ್ರೋಶ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಹಾರಾಷ್ಟ್ರ : 'ಮರಾಠ ಮೀಸಲಾತಿ' ಹೋರಾಟ :ಹೋರಾಟಗಾರರಿಂದ ಎನ್ ಸಿ ಪಿ ಇಬ್ಬರು ಶಾಸಕರುಗಳ ಮೆನೆಗೆ ಬೆಂಕಿ ಹಚ್ಚಿ ಆಕ್ರೋಶ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026