Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಾವುದೇ ಕೋಚಿಂಗ್‌ ಇಲ್ಲದೇ ಉತಿರ್ಣಗೊಂಡು 3 ವರ್ಷದ ಮಗುವಿನ ತಾಯಿ ಉಡುಪಿಯ ನಿವೇದಿತಾ ಶೆಟ್ಟಿ ಸಾಧನೆ ..!!

Dhrishya News by Dhrishya News
03/11/2023
in ಕರಾವಳಿ, ಸುದ್ದಿಗಳು
0
0
SHARES
77
VIEWS
Share on FacebookShare on Twitter

ಉಡುಪಿ: ನವೆಂಬರ್ 03: ಈ ಬಾರಿಯ ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆಗೆ 11 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದು ಕೇವಲ 1022 ಅಭ್ಯರ್ಥಿಗಳು ಮಾತ್ರ ಆಯ್ಕೆಗೊಂಡಿದ್ದಾರೆ.

ಅದೆಷ್ಟೋ ಅಭ್ಯರ್ಥಿಗಳಿಗೆ ಈ ಪರೀಕ್ಷೆಯಲ್ಲಿ ಪಾಸ್ ಆಗುವುದು ಕನಸಾಗಿ ಉಳಿದಿರುತ್ತದೆ, ಸಾಧಿಸುವ ಮನಸಿದ್ದರೆ ಸಾಧಿಸಬೇಕೆಂಬ ಛಲ ಇದ್ದರೆ ಏನೆನ್ನಾದರೂ ಸಾಧಿಸಬಹುದು ಎಂಬುದನ್ನು ಮೂರು ವರ್ಷದ ಮಗುವಿನ ತಾಯಿ ಉಡುಪಿಯ ನಿವೇದಿತಾ ಶೆಟ್ಟಿ ತೋರಿಸಿಕೊಟ್ಟಿದ್ದಾರೆ.

ನಿವೇದಿತಾ ಮೂಲತ ಉಡುಪಿಯಯವರು. ಇವರ ತಂದೆ ಸದಾನಂದ ಶೆಟ್ಟಿ ಮತ್ತು ತಾಯಿ ಸಮಿತ ಶೆಟ್ಟಿ ಉಡುಪಿಯಲ್ಲಿ ವಾಸವಾಗಿದ್ದಾರೆ. ನಿವೇದಿತಾ ಅವರ ಪತಿ ದಿವಾಕರ ಶೆಟ್ಟಿ, ಓಮನ್ ಸರಕಾರಿ ಟೆಕ್ನಿಕಲ್ ಯೂನಿವರ್ಸಿಟಿಯಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ . ನಿವೇದಿತಾ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದು ತಮ್ಮ ಪ್ರೈಮರಿ ವಿದ್ಯಾಭ್ಯಾಸವನ್ನು ಮಿಲಾಗ್ರಿಸ್ ಶಾಲೆ ಉಡುಪಿಯಲ್ಲಿ ಮುಗಿಸಿ ನಂತರ ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಮುಗಿಸಿದ್ದಾರೆ. ಇವರು ಕೊನೆಯ ವರ್ಷದ ಇಂಜಿನಿಯರಿಂಗ್ ನಲ್ಲಿ ಇರುವಾಗಲೇ ಕ್ಯಾಂಪಸ್ ರಿಕ್ರೂಟ್ಮೆಂಟ್ನಲ್ಲಿ ಒಳ್ಳೆಯ ಕಂಪನಿಯಲ್ಲಿ ಆಯ್ಕೆಗೊಂಡಿದ್ದರು. ಆದರೆ ನಾಗರಿಕ ಸೇವಾ ಪರೀಕ್ಷೆ ಬರೆಬೇಕೆಂಬ ಆಸಕ್ತಿ ಮೊದಲಿನಿಂದಲೂ ಇವರಿಗೆ ಇತ್ತು.

ಆರಂಭದಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಲೇ ಸಿವಿಲ್ ಸರ್ವಿಸಸ್ ಪರೀಕ್ಷೆಗೆ ತಯಾರಿ ನಡೆಸಿದ್ದರು . ತಮ್ಮ ಬಿಡುವಿನ ಸಮಯವನ್ನು ಯುಪಿಎಸ್ಸಿ ಪರೀಕ್ಷೆ ತಯಾರಿಗೆ ಬಳಸುತ್ತಿದ್ದರು.

ನಂತರ ತಮ್ಮ ಉದ್ಯೋಗವನ್ನು ಬಿಟ್ಟು ಎಲ್ಲ ಸಮಯವನ್ನು ಯುಪಿಎಸ್ಸಿ ಪರೀಕ್ಷೆ ತಯಾರಿಯಲ್ಲಿ ಬಳಸಿ ಸತತ ಪ್ರಯತ್ನದಿಂದ ಯಾವುದೇ ಕೋಚಿಂಗ್ ಪಡೆಯದೆ 2022ರ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿದ್ದಾರೆ.

Tags: #ಉಡುಪಿ#ಯುಪಿಎಸ್ಸಿ#ಸಾಧನೆ#ನಿವೇದಿತಾ ಶೆಟ್ಟಿ#ನ್ಯೂಸ್
Previous Post

ಮೌಢ್ಯ ಗಳಲ್ಲಿ ನಂಬಿಕೆ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ..!!

Next Post

ನ.7 ಹಾಗೂ 8ರಂದು ಬಿಸಿಯೂಟ ಬಂದ್ : ಪ್ರತಿಭಟನೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಅಕ್ಷರ ದಾಸೋಹ ನೌಕರರ ಸಂಘ ಮನವಿ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನ.7 ಹಾಗೂ 8ರಂದು ಬಿಸಿಯೂಟ ಬಂದ್ : ಪ್ರತಿಭಟನೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಅಕ್ಷರ ದಾಸೋಹ ನೌಕರರ ಸಂಘ ಮನವಿ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026