Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪಡುಬಿದ್ರೆ : ಟ್ಯಾಂಕರ್ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು…!!

Dhrishya News by Dhrishya News
04/11/2023
in ಕರಾವಳಿ, ಸುದ್ದಿಗಳು
0
0
SHARES
37
VIEWS
Share on FacebookShare on Twitter

ಪಡುಬಿದ್ರೆ ನವೆಂಬರ್ 04:ದ್ರಶ್ಯ ನ್ಯೂಸ್: ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಎಸೆಲ್ಪಟ್ಟು ಬೈಕ್ ಸವಾರನ ಮೇಲೆ ಟ್ಯಾಂಕರ್ ಲಾರಿ ಹರಿದು ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರೆ ಪೇಟೆಯ ಬಸ್ ನಿಲ್ದಾಣದ ಬಳಿ ನಿನ್ನೆ ಶುಕ್ರವಾರ ನವೆಂಬರ್ 03 ರ ಸಂಜೆ‌ ನಡೆದಿದೆ

ಮೃತನನ್ನು ಕಂಚಿನಡ್ಕ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಗೆ ತೆರಳುವ ಬಸ್ ಪ್ರಯಾಣಿಕರನ್ನು ಇಳಿಸಲು ನಿಲ್ಲಿಸದ ವೇಳೆ ಪ್ರಜ್ವಲ್ ಬಸ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ.

ಈ ಪರಿಣಾಮ ಪ್ರಜ್ವಲ್ ರಸ್ತೆಗೆ ಎಸೆಯಲ್ಪಟ್ಟಿದ್ದರು. ಈ ವೇಳೆ ಟ್ಯಾಂಕರ್ ಅವರ ಮೇಲೆ ಹರಿದು ಪ್ರಜ್ವಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ

Tags: #ಪಡುಬಿದ್ರೆ#ಅಪಘಾತ#ಸಾವು#ನ್ಯೂಸ್
Previous Post

ಬೆಳ್ತಂಗಡಿ : ವಿವಾಹಿತ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ..!

Next Post

ರಕ್ಷಿಸಲ್ಪಟ್ಟ ಹರಿಯಾಣದ ಮಹಿಳೆಯನ್ನು ಪತಿಗೆ ಹಸ್ತಾಂತರಿಸುವ ಮೂಲಕ ಯಶಸ್ವಿ ಕಾರ್ಯಾಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಕ್ಷಿಸಲ್ಪಟ್ಟ ಹರಿಯಾಣದ ಮಹಿಳೆಯನ್ನು ಪತಿಗೆ ಹಸ್ತಾಂತರಿಸುವ ಮೂಲಕ ಯಶಸ್ವಿ ಕಾರ್ಯಾಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಸೆಸೆಲ್ಸಿ ಪರೀಕ್ಷೆ ಆರಂಭ: ದ.ಕ., ಉಡುಪಿ ಜಿಲ್ಲೆಗಳು ಸಜ್ಜು…!

ಎಸೆಸೆಲ್ಸಿ ಪರೀಕ್ಷೆ ಆರಂಭ: ದ.ಕ., ಉಡುಪಿ ಜಿಲ್ಲೆಗಳು ಸಜ್ಜು…!

18/03/2026
ಗ್ಯಾಸ್‌ ಕೊರತೆ: 150ಕ್ಕೂ ಹೆಚ್ಚು ಹೊಟೇಲ್‌ ಬಂದ್…!

ಗ್ಯಾಸ್‌ ಕೊರತೆ: 150ಕ್ಕೂ ಹೆಚ್ಚು ಹೊಟೇಲ್‌ ಬಂದ್…!

18/03/2026
ಗ್ಯಾಸ್‌ ಸಿಲಿಂಡರ್‌ ಕೊರತೆ ನಡುವೆ ಸೈಬರ್‌ ವಂಚಕರ ಹೊಸ ತಂತ್ರ….!

ಗ್ಯಾಸ್‌ ಸಿಲಿಂಡರ್‌ ಕೊರತೆ ನಡುವೆ ಸೈಬರ್‌ ವಂಚಕರ ಹೊಸ ತಂತ್ರ….!

18/03/2026
ವಾಣಿಜ್ಯ ಗ್ಯಾಸ್‌ ಅಭಾವ: ಚಿನ್ನದ ತಯಾರಿಕೆ ಸಂಕಷ್ಟದಲ್ಲಿ…!

ವಾಣಿಜ್ಯ ಗ್ಯಾಸ್‌ ಅಭಾವ: ಚಿನ್ನದ ತಯಾರಿಕೆ ಸಂಕಷ್ಟದಲ್ಲಿ…!

18/03/2026

Recent News

ಎಸೆಸೆಲ್ಸಿ ಪರೀಕ್ಷೆ ಆರಂಭ: ದ.ಕ., ಉಡುಪಿ ಜಿಲ್ಲೆಗಳು ಸಜ್ಜು…!

ಎಸೆಸೆಲ್ಸಿ ಪರೀಕ್ಷೆ ಆರಂಭ: ದ.ಕ., ಉಡುಪಿ ಜಿಲ್ಲೆಗಳು ಸಜ್ಜು…!

18/03/2026
ಗ್ಯಾಸ್‌ ಕೊರತೆ: 150ಕ್ಕೂ ಹೆಚ್ಚು ಹೊಟೇಲ್‌ ಬಂದ್…!

ಗ್ಯಾಸ್‌ ಕೊರತೆ: 150ಕ್ಕೂ ಹೆಚ್ಚು ಹೊಟೇಲ್‌ ಬಂದ್…!

18/03/2026
ಗ್ಯಾಸ್‌ ಸಿಲಿಂಡರ್‌ ಕೊರತೆ ನಡುವೆ ಸೈಬರ್‌ ವಂಚಕರ ಹೊಸ ತಂತ್ರ….!

ಗ್ಯಾಸ್‌ ಸಿಲಿಂಡರ್‌ ಕೊರತೆ ನಡುವೆ ಸೈಬರ್‌ ವಂಚಕರ ಹೊಸ ತಂತ್ರ….!

18/03/2026
ವಾಣಿಜ್ಯ ಗ್ಯಾಸ್‌ ಅಭಾವ: ಚಿನ್ನದ ತಯಾರಿಕೆ ಸಂಕಷ್ಟದಲ್ಲಿ…!

ವಾಣಿಜ್ಯ ಗ್ಯಾಸ್‌ ಅಭಾವ: ಚಿನ್ನದ ತಯಾರಿಕೆ ಸಂಕಷ್ಟದಲ್ಲಿ…!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved