Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಜನರ ದಿಕ್ಕು ತಪ್ಪಿಸುವ ಜಾಹಿರಾತು ನೀಡಿದರೆ ಕಠಿಣ ಕ್ರಮ : ಪತಾಂಜಲಿ ಆಯುರ್ವೇದ ಸಂಸ್ಥೆಗೆ ಸುಪ್ರೀಂಕೋರ್ಟ್ ಖಡಕ್ ಎಚ್ಚರಿಕೆ..!!

Dhrishya News by Dhrishya News
22/11/2023
in ಕರಾವಳಿ, ಸುದ್ದಿಗಳು
0
0
SHARES
23
VIEWS
Share on FacebookShare on Twitter

ನವದೆಹಲಿ : ನವೆಂಬರ್ 22: ಕಾಯಿಲೆಗಳನ್ನು ಗುಣಪಡಿಸುವ ಶಕ್ತಿ ಇದೆ ಎಂದು ತಮ್ಮ ಉತ್ಪನ್ನಗಳ ಬಗ್ಗೆ ಸಾರ್ವಜನಿಕರಿಗೆ ತಪ್ಪು ಹಾಗೂ ಸುಳ್ಳು ಪ್ರಚಾರ ಮಾಡಿ ಜನರ ದಿಕ್ಕು ತಪ್ಪಿಸುವ ಜಾಹಿರಾತು ನೀಡಿದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಯೋಗ ಗುರು ರಾಮ್ ದೇವ್ ಒಡೆತನದ ಪತಾಂಜಲಿ ಆಯುರ್ವೇದ ಸಂಸ್ಥೆಗೆ ಸುಪ್ರೀಂಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ.

ನ್ಯಾಯಮೂರ್ತಿ ಅಹಸಾಸುದ್ದೀನ್ ಅಮಾನುಲ್ಲಾ ಮತ್ತು ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನೊಳಗೊಂಡ ವಿಭಾಗೀಯ ಪೀಠ, ಜನರ ದಿಕ್ಕು ತಪ್ಪಿಸಲು ಸುಳ್ಳು ಹಾಗೂ ತಪ್ಪು ಮಾಹಿತಿಯ ಜಾಹಿರಾತುಗಳನ್ನು ಕೂಡಲೇ ನಿಲ್ಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ.

ಬಾಬಾ ರಾಮ್ ದೇವ್ ನೇತೃತ್ವದ ಕಂಪನಿ ತನ್ನ ಜಾಹಿರಾತುಗಳಲ್ಲಿ ಕೊರೊನಾ ಲಸಿಕೆ ಹಾಗೂ ಆಧುನಿಕ ಔಷಧ ಪದ್ಧತಿ ವಿರುದ್ಧ ಅಪಪ್ರಚಾರ ತಡೆಯಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿದೆ.

ಪತಾಂಜಲಿಯ ಜಾಹಿರಾತು ಕೂಡಲೇ ನಿಲ್ಲಿಸದೇ ಇದ್ದರೆ ಪ್ರತಿ ಉತ್ಪನ್ನದ ಮೇಲೆ ತಲಾ 1 ಕೋಟಿ ರೂ. ದಂಡ ವಿಧಿಸಬೇಕಾಗುತ್ತದೆ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.

Tags: #ನವದೆಹಲಿ#ಪತಂಜಲಿ#ನ್ಯೂಸ್
Previous Post

ಉಡುಪಿ:ಶ್ರೀಕೃಷ್ಣ ಮಠದಲ್ಲಿ ನವೆಂಬರ್‌ 24 ಶುಕ್ರವಾರದಿಂದ ಲಕ್ಷದೀಪೋತ್ಸವ..!!

Next Post

ಪಡುಬಿದ್ರೆ :ಸ್ಕೂಟಿಗೆ ಬೈಕ್‌ ಢಿಕ್ಕಿ: ಗಂಭೀರ ಗಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪಡುಬಿದ್ರೆ :ಸ್ಕೂಟಿಗೆ ಬೈಕ್‌ ಢಿಕ್ಕಿ: ಗಂಭೀರ ಗಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

24/06/2026
ಉಡುಪಿ: ಜುಲೈ 05ರಂದು ಚಿತ್ರಕಲಾ ಸ್ಪರ್ಧೆ ಆಯೋಜನೆ..!

ಉಡುಪಿ: ಜುಲೈ 05ರಂದು ಚಿತ್ರಕಲಾ ಸ್ಪರ್ಧೆ ಆಯೋಜನೆ..!

24/06/2026
ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

23/06/2026
ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

23/06/2026

Recent News

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

24/06/2026
ಉಡುಪಿ: ಜುಲೈ 05ರಂದು ಚಿತ್ರಕಲಾ ಸ್ಪರ್ಧೆ ಆಯೋಜನೆ..!

ಉಡುಪಿ: ಜುಲೈ 05ರಂದು ಚಿತ್ರಕಲಾ ಸ್ಪರ್ಧೆ ಆಯೋಜನೆ..!

24/06/2026
ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

23/06/2026
ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

23/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved