Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶ್ರೀ ಕೃಷ್ಣನಗರಿ ಉಡುಪಿಯಲ್ಲಿ ಲಕ್ಷದೀಪೋತ್ಸವ ಸಂಭ್ರಮ…!!

Dhrishya News by Dhrishya News
25/11/2023
in ಕರಾವಳಿ, ಸುದ್ದಿಗಳು
0
0
SHARES
86
VIEWS
Share on FacebookShare on Twitter

ಉಡುಪಿ : ನವೆಂಬರ್ 25: ದ್ರಶ್ಯ ನ್ಯೂಸ್ : ಕೃಷ್ಣ ಮಠದಲ್ಲಿ ಶುಕ್ರವಾರ (ನವೆಂಬರ್ 24) ಉತ್ಥಾನದ್ವಾದಶಿ ಹಿನ್ನೆಲೆಯಲ್ಲಿ ಬೆಳಗ್ಗೆ ತುಳಸೀಪೂಜೆ, ಸಂಜೆ ಕ್ಷೀರಾಬ್ದಿ ಪೂಜೆ ನಡೆದ ಬಳಿಕ ತೆಪ್ಪೋತ್ಸವ ಸಹಿತ ಲಕ್ಷದೀಪೋತ್ಸವ, ವಾರ್ಷಿಕ ರಥೋತ್ಸವ ಆರಂಭಗೊಂಡಿತು.

ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಅಷ್ಟಮಠಾಧೀಶರೊಂದಿಗೆ ರಥಬೀದಿಯಲ್ಲಿ ಹಣತೆ ಹಚ್ಚಿ ದೀಪೋತ್ಸವಕ್ಕೆ ಚಾಲನೆ ನೀಡಿದರು.

ಪಲಿಮಾರು ಮಠಾಧೀಶರಾದ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಕಾಣಿಯೂರು ಮಠಾಧೀಶರಾದ ವಿದ್ಯವಲ್ಲಭ ತೀರ್ಥ ಸ್ವಾಮೀಜಿ, ಅದಮಾರು ಮಠಾಧೀಶರಾದ ಈಶಪ್ರಿಯ ತೀರ್ಥ ಸ್ವಾಮೀಜಿ, ಪಲಿಮಾರು ಮಠದ ಕಿರಿಯ ಯತಿ ವಿದ್ಯಾ ರಾಜೇಶ್ವರ ತೀರ್ಥ ಸ್ವಾಮೀಜಿ, ಶೀರೂರು ಮಠಾಧೀಶರಾದ ವೇದವರ್ಧನ ತೀರ್ಥ ಸ್ವಾಮೀಜಿ ಹಣತೆಗಳನ್ನು ಹಚ್ಚಿ ಲಕ್ಷ ದೀಪೋತ್ಸವದಲ್ಲಿ ಪಾಲ್ಗೊಂಡರು.

ಮಧ್ವಸರೋವರದ ಮಧ್ಯದಲ್ಲಿರುವ ಮಂಟಪದಲ್ಲಿ ಅಷ್ಠಮಠಗಳ ಯತಿಗಳು ಪಟ್ಟದ ದೇವರಿಗೆ ಪೂಜೆ ಸಲ್ಲಿಸಿ ಕ್ಷೀರಾಬ್ಧಿಯನ್ನು ನೆರವೇರಿಸಿದರು.

ಭಾಗೀರಥಿ ಜಯಂತಿಯ ಸಂದರ್ಭ ಗರ್ಭಗುಡಿ ಸೇರುವ ಕೃಷ್ಣನ ಉತ್ಸವ ಮೂರ್ತಿಯನ್ನು 177 ದಿನಗಳ ಬಳಿಕ ಉತ್ಥಾನ ದ್ವಾದಶಿಯ ದಿನವಾದ ಶುಕ್ರವಾರ ಹೊರಗೆ ತಂದು ಪೂಜೆ ಸಲ್ಲಿಸಲಾಯಿತು. ಉತ್ಸವಾದಿ ಪೂಜೆಗಳು ನಡೆದ ಬಳಿಕ ಮಧ್ವ ಸರೋವರದಲ್ಲಿ ತೆಪ್ಪೋತ್ಸವ ನಡೆಯಿತು.

ನ. 27ರವರೆಗೂ ಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರಮೌಳೀಶ್ವರ ರಥೋತ್ಸವದೊಂದಿಗೆ ಲಕ್ಷ ದೀಪೋತ್ಸವ ನಡೆಯಲಿದೆ

Tags: #ಉಡುಪಿ#ಶ್ರೀ ಕೃಷ್ಣ ಮಠ#ಲಕ್ಷದೀಪೋತ್ಸವ#ನ್ಯೂಸ್
Previous Post

ಬೆಂಗಳೂರಿನಲ್ಲಿ ಸೇಫ್​​ಸಿಟಿ ಕಮಾಂಡ್‌ ಸೆಂಟರ್​ ಆರಂಭ : ಸಿಎಂ ಉದ್ಘಾಟನೆ…!!

Next Post

ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026

Recent News

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved