Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಳೆದ 3ತಿಂಗಳಲ್ಲಿ 242 ಭ್ರೂಣ ಹತ್ಯೆ:ಬೆಂಗಳೂರುನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಹೇಳಿಕೆ..!!

Dhrishya News by Dhrishya News
28/11/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
10
VIEWS
Share on FacebookShare on Twitter

ಕಳೆದ 3 ತಿಂಗಳ ಅವಧಿಯಲ್ಲಿ ಸುಮಾರು 242 ಭ್ರೂಣ ಹತ್ಯೆ ಮಾಡಿದ್ದಾರೆ ಹಾಗೂ ಕೋಟ್ಯಂತರ ರೂಪಾಯಿಗಳ ಅವ್ಯವಹಾರ ನಡೆಸಿರುವುದು ತಿಳಿದು ಬಂದಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ್ ಮಾಹಿತಿ ನೀಡಿದ್ದಾರೆ.

ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣದ ಆರೋಪಿಗಳು ಒಂದೂವರೆ ಸಾವಿರಕ್ಕೂ ಅಧಿಕ ಭ್ರೂಣ ಹತ್ಯೆ ಮಾಡಿಸಿರುವ ಸಂಚು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ.

ಆರೋಪಿಗಳ ಪೈಕಿ ಭ್ರೂಣ ಲಿಂಗ ಪತ್ತೆಗೆ ಒಂದು ತಂಡ, ಹತ್ಯೆಗೆ ಮತ್ತೊಂದು ತಂಡ ಕೆಲಸ ಮಾಡಿದ್ದು, ಆರೋಪಿಗಳ ಕರೆ ವಿವರಗಳನ್ನು ಕಲೆಹಾಕಿದಾಗ ವೈದ್ಯರು ಸೇರಿದಂತೆ ಅನೇಕರ ಸಂಪರ್ಕ ಹೊಂದಿರುವುದು ಪತ್ತೆಯಾಗಿದೆ.

ಆರೋಪಿಗಳೊಂದಿಗೆ ಸಂಪರ್ಕ ಹೊಂದಿದ್ದವರನ್ನು ಸಂಪರ್ಕಿಸಲು ಪೊಲೀಸರು ಪ್ರಯತ್ನಿಸುತ್ತಿದ್ದು, ಪ್ರಕರಣ ಬಯಲಾಗುತ್ತಿದ್ದಂತೆ ಅನೇಕರು ಫೋನ್ ಕರೆ ಸ್ವೀಕರಿಸುತ್ತಿಲ್ಲ ಎಂಬುದು ತಿಳಿದು ಬಂದಿದೆ. ಆರೋಪಿಗಳು ವ್ಯವಸ್ಥಿತವಾಗಿ ಜಾಲ ರೂಪಿಸಿಕೊಂಡು ದುಷ್ಕೃತ್ಯ ಎಸಗುತ್ತಿದ್ದು, ಪ್ರಕರಣದಲ್ಲಿ ಇಲ್ಲಿಯವರೆಗೆ 9 ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರೆಲ್ಲರೂ ಮೂಲತಃ ಮೈಸೂರು ಹಾಗೂ ಮಂಡ್ಯದವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಡ್ಯದ ಆಲೆಮನೆ, ಮೈಸೂರು ಹಾಗೂ ಬೆಂಗಳೂರಿನ ಬೈಯಪ್ಪನಹಳ್ಳಿಯ ಆಸ್ಪತ್ರೆಗಳಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಮಾಡುತ್ತಿದ್ದರು. ಮಧ್ಯವರ್ತಿಗಳ ಮೂಲಕ ಮಹಿಳೆಯರನ್ನು ಕರೆ ತರಲಾಗುತ್ತಿತ್ತು. ಒಂದು ಭ್ರೂಣ ಹತ್ಯೆಗೆ 20 ಸಾವಿರ ರೂಪಾಯಿನಂತೆ ಪಡೆದು ಕೃತ್ಯ ಎಸಗುತ್ತಿದ್ದರು.

ಹೆಣ್ಣು ಭ್ರೂಣ ಪತ್ತೆ, ಹಾಗೂ ಗರ್ಭಪಾತ ಮಾಡಿಸುತ್ತಿದ್ದ ಜಾಲದ ಕುರಿತು ಮಾಹಿತಿ ಪಡೆದಿದ್ದ ಬೈಯಪ್ಪನಹಳ್ಳಿ ಪೊಲೀಸರು ಕಳೆದ ಅಕ್ಟೋಬರ್‌ನಲ್ಲಿ ಶಿವನಂಜೇಗೌಡ, ವೀರೇಶ್, ನವೀನ್ ಕುಮಾರ್ ಮತ್ತು ನಯನ್ ಕುಮಾರ್ ಎಂಬುರನ್ನು ಬಂಧಿಸಿದ್ದರು. ಬಂಧಿತ ಆರೋಪಿಗಳು ಗರ್ಭಿಣಿಯರನ್ನು ಗುರುತಿಸಿಕೊಂಡು ಮಂಡ್ಯದ ಆಲೆಮನೆಯೊಂದರಲ್ಲಿ ಸ್ಕ್ಯಾನ್ ಮಾಡಿಸುತ್ತಿದ್ದರು. ಬಳಿಕ ಹೆಣ್ಣು ಭ್ರೂಣವಾದರೆ ಗರ್ಭಪಾತ ಮಾಡಿಸುತ್ತಿದ್ದರು ಅನ್ನೋದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿತ್ತು

Tags: #ಬೆಂಗಳೂರು#ಹತ್ಯೆ#ಬಿ.ದಯಾನಂದ#ನ್ಯೂಸ್
Previous Post

ನೇಜಾರು ಕೊಲೆ ಪ್ರಕರಣದ ಆರೋಪಿ ಪರಪ್ಪನ ಅಗ್ರಹಾರ ಜೈಲಿಗೆ ಶಿಪ್ಟ್…!!

Next Post

ನಾಳೆ( ನ.29) ಮಂತ್ರ ಮಾಂಗಲ್ಯದ ಮೂಲಕ ನಟಿ ಪೂಜಾ ಗಾಂಧಿ ಮದುವೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಾಳೆ( ನ.29) ಮಂತ್ರ ಮಾಂಗಲ್ಯದ ಮೂಲಕ ನಟಿ ಪೂಜಾ ಗಾಂಧಿ ಮದುವೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಪೊಲೀಸ್‌ ಇಲಾಖೆಗೆ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಹೊಸ ಬೊಲೆರೊ ವಾಹನ ಹಸ್ತಾಂತರ..!!

ಉಡುಪಿ ಜಿಲ್ಲಾ ಪೊಲೀಸ್‌ ಇಲಾಖೆಗೆ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಹೊಸ ಬೊಲೆರೊ ವಾಹನ ಹಸ್ತಾಂತರ..!!

07/12/2025
ಡಿ.7: ಗೀತೋತ್ಸವ ಸಮಾರೋಪಕ್ಕೆ ಪವನ್ ಕಲ್ಯಾಣ್..!!

ಶ್ರೀಕೃಷ್ಣ ಮಠಕ್ಕೆ ಇಂದು ಪವನ್​ ಕಲ್ಯಾಣ್​ ಭೇಟಿ; ಗೀತೋತ್ಸವದಲ್ಲಿ ಭಾಗಿ..!!

07/12/2025
ರಾ.ಹೆ 169 : ಸಾಣೂರು ಗ್ರಾಪಂ ವ್ಯಾಪ್ತಿಯಲ್ಲಿ  ರಸ್ತೆ ಮಧ್ಯದಲ್ಲಿ ಬಸ್ಸು ಕಾಯುವ ಸಂಕಷ್ಟಕ್ಕೆ ಪರಿಹಾರ ಸನ್ನಿಹಿತ : ಬಸ್ಸು ತಂಗುದಾಣಗಳ ನೀಲನಕಾಶೆ ಸಿದ್ದ..!!

ರಾ.ಹೆ 169 : ಸಾಣೂರು ಗ್ರಾಪಂ ವ್ಯಾಪ್ತಿಯಲ್ಲಿ  ರಸ್ತೆ ಮಧ್ಯದಲ್ಲಿ ಬಸ್ಸು ಕಾಯುವ ಸಂಕಷ್ಟಕ್ಕೆ ಪರಿಹಾರ ಸನ್ನಿಹಿತ : ಬಸ್ಸು ತಂಗುದಾಣಗಳ ನೀಲನಕಾಶೆ ಸಿದ್ದ..!!

06/12/2025
ಡಾ. ರಾಮದಾಸ್ ಎಂ ಪೈ ಬ್ಲಾಕ್‌ನಲ್ಲಿರುವ ಮಣಿಪಾಲ ಅಸಿಸ್ಟೆಡ್ ರಿಪ್ರೊಡಕ್ಷನ್ ಸೆಂಟರ್ ( ಮಾರ್ಕ್) ಘಟಕವು ಪ್ರಾರಂಭವಾದ 16 ತಿಂಗಳೊಳಗೆ 100 ಯಶಸ್ವಿ ಗರ್ಭಧಾರಣೆಯ ಮೂಲಕ ಮಹತ್ವದ ಸಾಧನೆ ಮಾಡಿದೆ..!!

ಡಾ. ರಾಮದಾಸ್ ಎಂ ಪೈ ಬ್ಲಾಕ್‌ನಲ್ಲಿರುವ ಮಣಿಪಾಲ ಅಸಿಸ್ಟೆಡ್ ರಿಪ್ರೊಡಕ್ಷನ್ ಸೆಂಟರ್ ( ಮಾರ್ಕ್) ಘಟಕವು ಪ್ರಾರಂಭವಾದ 16 ತಿಂಗಳೊಳಗೆ 100 ಯಶಸ್ವಿ ಗರ್ಭಧಾರಣೆಯ ಮೂಲಕ ಮಹತ್ವದ ಸಾಧನೆ ಮಾಡಿದೆ..!!

06/12/2025

Recent News

ಉಡುಪಿ ಜಿಲ್ಲಾ ಪೊಲೀಸ್‌ ಇಲಾಖೆಗೆ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಹೊಸ ಬೊಲೆರೊ ವಾಹನ ಹಸ್ತಾಂತರ..!!

ಉಡುಪಿ ಜಿಲ್ಲಾ ಪೊಲೀಸ್‌ ಇಲಾಖೆಗೆ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಹೊಸ ಬೊಲೆರೊ ವಾಹನ ಹಸ್ತಾಂತರ..!!

07/12/2025
ಡಿ.7: ಗೀತೋತ್ಸವ ಸಮಾರೋಪಕ್ಕೆ ಪವನ್ ಕಲ್ಯಾಣ್..!!

ಶ್ರೀಕೃಷ್ಣ ಮಠಕ್ಕೆ ಇಂದು ಪವನ್​ ಕಲ್ಯಾಣ್​ ಭೇಟಿ; ಗೀತೋತ್ಸವದಲ್ಲಿ ಭಾಗಿ..!!

07/12/2025
ರಾ.ಹೆ 169 : ಸಾಣೂರು ಗ್ರಾಪಂ ವ್ಯಾಪ್ತಿಯಲ್ಲಿ  ರಸ್ತೆ ಮಧ್ಯದಲ್ಲಿ ಬಸ್ಸು ಕಾಯುವ ಸಂಕಷ್ಟಕ್ಕೆ ಪರಿಹಾರ ಸನ್ನಿಹಿತ : ಬಸ್ಸು ತಂಗುದಾಣಗಳ ನೀಲನಕಾಶೆ ಸಿದ್ದ..!!

ರಾ.ಹೆ 169 : ಸಾಣೂರು ಗ್ರಾಪಂ ವ್ಯಾಪ್ತಿಯಲ್ಲಿ  ರಸ್ತೆ ಮಧ್ಯದಲ್ಲಿ ಬಸ್ಸು ಕಾಯುವ ಸಂಕಷ್ಟಕ್ಕೆ ಪರಿಹಾರ ಸನ್ನಿಹಿತ : ಬಸ್ಸು ತಂಗುದಾಣಗಳ ನೀಲನಕಾಶೆ ಸಿದ್ದ..!!

06/12/2025
ಡಾ. ರಾಮದಾಸ್ ಎಂ ಪೈ ಬ್ಲಾಕ್‌ನಲ್ಲಿರುವ ಮಣಿಪಾಲ ಅಸಿಸ್ಟೆಡ್ ರಿಪ್ರೊಡಕ್ಷನ್ ಸೆಂಟರ್ ( ಮಾರ್ಕ್) ಘಟಕವು ಪ್ರಾರಂಭವಾದ 16 ತಿಂಗಳೊಳಗೆ 100 ಯಶಸ್ವಿ ಗರ್ಭಧಾರಣೆಯ ಮೂಲಕ ಮಹತ್ವದ ಸಾಧನೆ ಮಾಡಿದೆ..!!

ಡಾ. ರಾಮದಾಸ್ ಎಂ ಪೈ ಬ್ಲಾಕ್‌ನಲ್ಲಿರುವ ಮಣಿಪಾಲ ಅಸಿಸ್ಟೆಡ್ ರಿಪ್ರೊಡಕ್ಷನ್ ಸೆಂಟರ್ ( ಮಾರ್ಕ್) ಘಟಕವು ಪ್ರಾರಂಭವಾದ 16 ತಿಂಗಳೊಳಗೆ 100 ಯಶಸ್ವಿ ಗರ್ಭಧಾರಣೆಯ ಮೂಲಕ ಮಹತ್ವದ ಸಾಧನೆ ಮಾಡಿದೆ..!!

06/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved