Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ನಾಳೆ( ನ.29) ಮಂತ್ರ ಮಾಂಗಲ್ಯದ ಮೂಲಕ ನಟಿ ಪೂಜಾ ಗಾಂಧಿ ಮದುವೆ..!!

Dhrishya News by Dhrishya News
28/11/2023
in ಕರಾವಳಿ, ಸುದ್ದಿಗಳು
0
0
SHARES
83
VIEWS
Share on FacebookShare on Twitter

ಬೆಂಗಳೂರು: ನವೆಂಬರ್ 28: ದ್ರಶ್ಯ ನ್ಯೂಸ್ :ಪೂಜಾ ಗಾಂಧಿ ಕೊನೆಗೂ ಮದುವೆ ಆಗುತ್ತಿದ್ದಾರೆ. ಬಹು ದಿನಗಳ ಗೆಳೆಯ ಉದ್ಯಮಿ ವಿಜಯ್ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮದುವೆ, ಮಕ್ಕಳು, ಸಂಸಾರ ಅನ್ನುವ ವಿಚಾರದ ಬಗ್ಗೆ ಪೂಜಾ ಯೋಚನೆ ಮಾಡಿದ್ದರು. ಆದರೆ ಅದು ಈಗಲೇ ಅಲ್ಲ ಅನ್ನುವ ಮಾತನ್ನು ಹೇಳಿಕೊಳ್ಳುತ್ತಿದ್ದರು. ಅದರ ಮಧ್ಯೆ ಆನಂದ್ ಗೌಡ ಜೊತೆಗೆ ನಿಶ್ಚಿತಾರ್ಥವೂ ಆಗಿತ್ತು. ಅದು ಅಷ್ಟೇ ಬೇಗ ಮುರಿದು ಬಿತ್ತು. ಆದರೆ ಇದೀಗ ಪೂಜಾ ಗಾಂಧಿ ದಾಂಪತ್ಯ ಜೀವನಕ್ಕೆ ಕಾಲಿಡಲು ಡಿಸೈಡ್ ಮಾಡಿದ್ದಾರೆ.

ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಶೇರ್ ಮಾಡಿರುವಂತ ಅವರು, ನವೆಂಬರ್.29, 2023ರ ನಾಳೆ ಸಂಜೆ ತಾನು ಕುವೆಂಪು ಆಶಯದಂತೆ ಮಂತ್ರ ಮಾಂಗಲ್ಯದ ಮೂಲಕ ವಿಜಯ್ ಘೋರ್ಪಡೆಯೊಂದಿಗೆ ಮದುವೆಯಾಗುತ್ತಿದ್ದೇನೆ ಅಂತ ಹೇಳಿದ್ದಾರೆ.

ನನ್ನ ಮದುವೆಗೆ ಕುಟುಂಬ ಸಮೇತರಾಗಿ ನೀವು ಬಂದು ಹರಸಿ, ಆಶೀರ್ವದಿಸಿ. ಮದುವೆ ಸಮಯದಲ್ಲಿ ಯಾವುದೇ ಕ್ಯಾಮೆರಾಗಳಿಗೆ ಅವಕಾಶವಿರೋದಿಲ್ಲ. ಅನ್ಯಥಾ ಭಾವಿಸಬೇಡಿ. ನಾವೇ ನಿಮಗೆ ಸಾಧ್ಯವಾದಷ್ಟು ಪೋಟೋಗಳನ್ನು ಮತ್ತು ದೃಶ್ಯಗಳನ್ನು ತಲುಪಿಸುತ್ತೇವೆ. ನನ್ನ ಚಿತ್ರ ಜೀವನದ ಎಲ್ಲಾ ಬೆಳವಣಿಗೆಯಲ್ಲಿ ನೀವು ನನ್ನ ಜೊತೆಯಾಗಿದ್ದೀರಿ. ನನ್ನ ಮದುವೆಗೆ ಬಂದು ಹರಸಿ, ಹಾರೈಸಿ ಅಂತ ಕೋರಿದ್ದಾರೆ.

ಅಂದಹಾಗೇ ನಟಿ ಪೂಜಾ ಗಾಂಧಿ ಅವರ ಸಿನಿ ಬದುಕಿಗೆ ತಿರುವು ನೀಡಿದ್ದ ಸಿನಿಮಾ, ಯೋಗರಾಜ್‌ ಭಟ್‌ ನಿರ್ದೇಶನದ ‘ಮುಂಗಾರು ಮಳೆ’. ಈ ಸಿನಿಮಾ ಬಳಿಕ ‘ಮಿಲನ’, ‘ಕೃಷ್ಣ’ ಹೀಗೆ ಸಾಲು ಸಾಲು ಕನ್ನಡ ಸಿನಿಮಾಗಳಲ್ಲಿ ಪೂಜಾ ನಟಿಸಿದರು. ಜೊತೆಗೆ ತಮಿಳು ಸಿನಿಮಾಗಳಲ್ಲೂ ಕಾಣಿಸಿಕೊಂಡರು.

Tags: #ಬೆಂಗಳೂರು#ಪೂಜಾ ಗಾಂಧಿ#ಮದುವೆ#ನ್ಯೂಸ್
Previous Post

ಕಳೆದ 3ತಿಂಗಳಲ್ಲಿ 242 ಭ್ರೂಣ ಹತ್ಯೆ:ಬೆಂಗಳೂರುನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಹೇಳಿಕೆ..!!

Next Post

ಉಡುಪಿ: ಡಿಸೆಂಬರ್ 2 ಮತ್ತು 3ರಂದು ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ಕರಾಟೆ ಸ್ಪರ್ಧಾಕೂಟ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಡಿಸೆಂಬರ್ 2 ಮತ್ತು 3ರಂದು ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ಕರಾಟೆ ಸ್ಪರ್ಧಾಕೂಟ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಸಹಾಯಕ ಸ್ಥಿತಿಯಲ್ಲಿ ವೃದ್ಧೆಯ ರಕ್ಷಣೆ: ಸಮಾಜಸೇವಕ ನಿತ್ಯಾನಂದ ಒಳಕಾಡುವರಿಂದ ಸಮಯೋಚಿತ ನೆರವು..!!

ಅಸಹಾಯಕ ಸ್ಥಿತಿಯಲ್ಲಿ ವೃದ್ಧೆಯ ರಕ್ಷಣೆ: ಸಮಾಜಸೇವಕ ನಿತ್ಯಾನಂದ ಒಳಕಾಡುವರಿಂದ ಸಮಯೋಚಿತ ನೆರವು..!!

31/01/2026
ಕಾರ್ಕಳ :ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ..

ಕಾರ್ಕಳ :ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ..

31/01/2026
ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಬೇರೊಂದಿಲ್ಲ – ಆರೋಗ್ಯ ವಿಮೆಯ ಮಹತ್ವದ ಕುರಿತು ಕಾರ್ಯಕ್ರಮ

ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಬೇರೊಂದಿಲ್ಲ – ಆರೋಗ್ಯ ವಿಮೆಯ ಮಹತ್ವದ ಕುರಿತು ಕಾರ್ಯಕ್ರಮ

31/01/2026
ಉಡುಪಿ :ಸೌದಾಮಿನಿ ರಾವ್ ಅವರ ಭರತನಾಟ್ಯಂ ಮಾರ್ಗಂ ಪ್ರದರ್ಶನ..!!

ಉಡುಪಿ :ಸೌದಾಮಿನಿ ರಾವ್ ಅವರ ಭರತನಾಟ್ಯಂ ಮಾರ್ಗಂ ಪ್ರದರ್ಶನ..!!

31/01/2026

Recent News

ಅಸಹಾಯಕ ಸ್ಥಿತಿಯಲ್ಲಿ ವೃದ್ಧೆಯ ರಕ್ಷಣೆ: ಸಮಾಜಸೇವಕ ನಿತ್ಯಾನಂದ ಒಳಕಾಡುವರಿಂದ ಸಮಯೋಚಿತ ನೆರವು..!!

ಅಸಹಾಯಕ ಸ್ಥಿತಿಯಲ್ಲಿ ವೃದ್ಧೆಯ ರಕ್ಷಣೆ: ಸಮಾಜಸೇವಕ ನಿತ್ಯಾನಂದ ಒಳಕಾಡುವರಿಂದ ಸಮಯೋಚಿತ ನೆರವು..!!

31/01/2026
ಕಾರ್ಕಳ :ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ..

ಕಾರ್ಕಳ :ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ..

31/01/2026
ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಬೇರೊಂದಿಲ್ಲ – ಆರೋಗ್ಯ ವಿಮೆಯ ಮಹತ್ವದ ಕುರಿತು ಕಾರ್ಯಕ್ರಮ

ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಬೇರೊಂದಿಲ್ಲ – ಆರೋಗ್ಯ ವಿಮೆಯ ಮಹತ್ವದ ಕುರಿತು ಕಾರ್ಯಕ್ರಮ

31/01/2026
ಉಡುಪಿ :ಸೌದಾಮಿನಿ ರಾವ್ ಅವರ ಭರತನಾಟ್ಯಂ ಮಾರ್ಗಂ ಪ್ರದರ್ಶನ..!!

ಉಡುಪಿ :ಸೌದಾಮಿನಿ ರಾವ್ ಅವರ ಭರತನಾಟ್ಯಂ ಮಾರ್ಗಂ ಪ್ರದರ್ಶನ..!!

31/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved