Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕುಂದಾಪುರ: ಕಾರು ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು..!!

Dhrishya News by Dhrishya News
01/12/2023
in ಕರಾವಳಿ, ಸುದ್ದಿಗಳು
0
0
SHARES
48
VIEWS
Share on FacebookShare on Twitter

ಕುಂದಾಪುರ:ಡಿಸೆಂಬರ್ 01: ಹೆಮ್ಮಾಡಿ ಹಾಲು ಡೈರಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ.

ಮೃತರನ್ನು ಹಕ್ಲಾಡಿ ಸಮೀಪದ ತೊಪ್ಪು ನಿವಾಸಿ ಮಹಾಬಲ ಪೂಜಾರಿ(48) ಎಂದು ಗುರುತಿಸಲಾಗಿದೆ. ಖಾಸಗಿ ಬಸ್ಸು ಚಾಲಕರಾಗಿರುವ ಇವರು ಕೊನೆಯ ಟ್ರಿಪ್ ಮುಗಿಸಿ ತನ್ನ ಬೈಕಿನಲ್ಲಿ ಮನೆಗೆ ತೆರಳುತ್ತಿದಾಗ ಇವರ ಬೈಕಿಗೆ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ

ಇದರಿಂದ ಮಹಾಬಲ ಪೂಜಾರಿ ಬೈಕ್ ಸಮೇತ ರಸ್ತೆಗೆ ಬಿದ್ದರೆನ್ನಲಾಗಿದ್ದು ಗಂಭೀರ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ.ಸ್ಥಳಕ್ಕೆ ಸಂಚಾರ ಠಾಣಾ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags: #ಕುಂದಾಪುರ#ಅಪಘಾತ#ಸಾವು#ನ್ಯೂಸ್
Previous Post

ಸಾರ್ವಜನಿಕ ಸಾರಿಗೆಯಲ್ಲಿ ಪ್ಯಾನಿಕ್ ಬಟನ್, ವಾಹನ ಟ್ರ್ಯಾಕಿಂಗ್ ಸಾಧನಗಳ ಅಳವಡಿಕೆ ಕಡ್ಡಾಯ..!!

Next Post

ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ರಜನೀಶ್ ಗೋಯಲ್ ನೇಮಕ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ರಜನೀಶ್ ಗೋಯಲ್ ನೇಮಕ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ

ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ :ತನಿಖೆಗೆ ಎಸ್‌ಐಟಿ ರಚನೆ..!

31/01/2026
ಹಿರಿಯ ನಟ ರಮೇಶ್ ಭಟ್ ದಂಪತಿಯಿಂದ ಶ್ರೀಕೃಷ್ಣ ಮಠ ದರ್ಶನ..!!

ಹಿರಿಯ ನಟ ರಮೇಶ್ ಭಟ್ ದಂಪತಿಯಿಂದ ಶ್ರೀಕೃಷ್ಣ ಮಠ ದರ್ಶನ..!!

31/01/2026
ಕಾರ್ಕಳ : “ಮನರೇಗಾ ಬಚಾವೋ ಸಂಗ್ರಾಮ್” ಆಂದೋಲನದ ಅಂಗವಾಗಿ  ಗಾಂಧಿ ನಡಿಗೆ ಜಾಥಾ..!

ಕಾರ್ಕಳ : “ಮನರೇಗಾ ಬಚಾವೋ ಸಂಗ್ರಾಮ್” ಆಂದೋಲನದ ಅಂಗವಾಗಿ  ಗಾಂಧಿ ನಡಿಗೆ ಜಾಥಾ..!

31/01/2026
ಉಡುಪಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ವಂ. ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ನೇಮಕ..!

ಉಡುಪಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ವಂ. ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ನೇಮಕ..!

31/01/2026

Recent News

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ

ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ :ತನಿಖೆಗೆ ಎಸ್‌ಐಟಿ ರಚನೆ..!

31/01/2026
ಹಿರಿಯ ನಟ ರಮೇಶ್ ಭಟ್ ದಂಪತಿಯಿಂದ ಶ್ರೀಕೃಷ್ಣ ಮಠ ದರ್ಶನ..!!

ಹಿರಿಯ ನಟ ರಮೇಶ್ ಭಟ್ ದಂಪತಿಯಿಂದ ಶ್ರೀಕೃಷ್ಣ ಮಠ ದರ್ಶನ..!!

31/01/2026
ಕಾರ್ಕಳ : “ಮನರೇಗಾ ಬಚಾವೋ ಸಂಗ್ರಾಮ್” ಆಂದೋಲನದ ಅಂಗವಾಗಿ  ಗಾಂಧಿ ನಡಿಗೆ ಜಾಥಾ..!

ಕಾರ್ಕಳ : “ಮನರೇಗಾ ಬಚಾವೋ ಸಂಗ್ರಾಮ್” ಆಂದೋಲನದ ಅಂಗವಾಗಿ  ಗಾಂಧಿ ನಡಿಗೆ ಜಾಥಾ..!

31/01/2026
ಉಡುಪಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ವಂ. ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ನೇಮಕ..!

ಉಡುಪಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ವಂ. ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ನೇಮಕ..!

31/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved