Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಗೆಲುವು​: ಗೆಲುವಿಗೆ ಗ್ಯಾರಂಟಿ ಸಿಕ್ಕಿದೆ : ಪ್ರಧಾನಿ ಮೋದಿ ವಿಶ್ವಾಸ..!!

Dhrishya News by Dhrishya News
03/12/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
4
VIEWS
Share on FacebookShare on Twitter

ಡಿಸೆಂಬರ್ 03: ಮೂರು ರಾಜ್ಯಗಳ ಜನಾದೇಶ (ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಗಢ) ಲೋಕಸಭೆಯ ಹ್ಯಾಟ್ರಿಕ್‌ ಗೆಲುವಿನ ಗ್ಯಾರಂಟಿ ಎಂದು ಪ್ರಧಾನಿ ನರೇಂದ್ರ ಮೋದಿ ಆಶಯ ವ್ಯಕ್ತಪಡಿಸಿದ್ದಾರೆ.

ನಾಲ್ಕು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಸಾಧಿಸಿದೆ. ಬಿಜೆಪಿ ಗೆಲುವಿನ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರು ಮತ್ತು ದೇಶದ ಜನತೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದರು.

ಇದು ರೈತರು, ಆದಿವಾಸಿಗಳು, ಮಹಿಳೆಯರ ಗೆಲುವು. ಈ ಗೆಲುವಿನಲ್ಲಿ ಮಹಿಳೆಯರು, ಯುವಕರು ತಮ್ಮ ಗೆಲುವು ನೋಡುತ್ತಿದ್ದಾರೆ. 2047 ಭಾರತವನ್ನು ವಿಕ್ಸಿತ್ ದೇಶ ಮಾಡುವ ಗುರಿಗೆ ಶಕ್ತಿ ನೀಡಲಿದೆ. ಈ ಚುನಾವಣೆಯಲ್ಲಿ ನಾರಿ ಶಕ್ತಿ ದೊಡ್ಡದಾಗಿ ಹೊರ‌ಹೊಮ್ಮಿದೆ. ದೇಶದ ಮಹಿಳೆಯರು ಸುರಕ್ಷಾ‌ ಕವಚವಾಗಿ ನಿಂತರೆ, ಯಾವುದೇ ಕಾರಣಕ್ಕೂ ಹಾನಿಯಾಗಲು ಬಿಡುವುದಿಲ್ಲ. ಬಿಜೆಪಿ ಸರ್ಕಾರದಲ್ಲಿ‌ ಮಹಿಳೆಯರು ಸಕ್ರಿಯವಾಗಿ ಭಾಗಿಯಾಗಿದ್ದಾರೆ. ನಮಗೆ ರಕ್ಷಾ ಕವಚವಾಗಿದ್ದಾರೆ ಎಂದು ಮಹಿಳೆಯರಿಗೆ ಪ್ರಧಾನಿ ಕೃತಜ್ಞತೆ ಸಲ್ಲಿಸಿದ್ದಾರೆ.

ನಾನು ಇಂದು ವಿನ್ರಮವಾಗಿ ದೇಶದ ಜನರಿಗೆ ಹೇಳುತ್ತಿದ್ದೇನೆ. ನಾವು ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಲಿದ್ದೇವೆ. ಇದು ಮೋದಿ ಗ್ಯಾರಂಟಿ. ಗ್ಯಾರಂಟಿ ಪೂರ್ಣ ಮಾಡುವುದು ಮೋದಿ ಗ್ಯಾರಂಟಿ. ದೇಶದ ಯುವಕರು ಅಭಿವೃದ್ಧಿಯನ್ನು ಮಾತ್ರ ಕೇಳುತ್ತಾರೆ. ಇದಕ್ಕೆ ವಿರುದ್ಧವಾಗಿ ಕೆಲಸ ಮಾಡಿದವರು ಅಧಿಕಾರದಿಂದ ಹೊರಗಿದ್ದಾರೆ. ಪೇಪರ್ ಲೀಕ್ ಸೇರಿದಂತೆ ಹಲವು ಹರಗಣ ಮಾಡಿದ ಪಕ್ಷಗಳು ಅಧಿಕಾರದಿಂದ ಹೊರಗಿವೆ. ದೇಶದ ಯುವಕರಲ್ಲಿ ಬಿಜೆಪಿ ಮೇಲೆ ಭರವಸೆ ಹೆಚ್ಚಿದೆ. ನಮ್ಮ ಆಕಾಂಕ್ಷೆಗಳನ್ನು ಬಿಜೆಪಿ ಪೂರ್ಣ ಮಾಡಬಲ್ಲದು ಎಂದು ಯುವಕರು ನಂಬಿದ್ದಾರೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಆದಿವಾಸಿಗಳನ್ನು ತಾತ್ಸರ ಮಾಡಿದ ಪಕ್ಷವನ್ನು ಅವರು ಅಧಿಕಾರದಿಂದ ಕೆಳಗಿಳಿಸಿದ್ದಾರೆ. ಆದಿವಾದಿಗಳಿರುವ ರಾಜ್ಯದಲ್ಲಿ ಕಾಂಗ್ರೆಸ್ ನೆಲೆ ಕಳೆದುಕೊಂಡಿದೆ. ಆದಿವಾಸಿ ಸಮುದಾಯದ ಅಭಿವೃದ್ಧಿ ನಿರೀಕ್ಷೆಯಲ್ಲಿದ್ದಾರೆ. ಈ‌ ನಿರೀಕ್ಷೆಯನ್ನು ಬಿಜೆಪಿ ಪೂರ್ಣ ಮಾಡಬಲ್ಲದು ಎಂದು ನಂಬಿದ್ದಾರೆ ಎಂದು ತಿಳಿಸಿದ್ದಾರೆ.

Previous Post

ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ:ಸಿ. ಎಂ.ಸಿದ್ದರಾಮಯ್ಯ..!!

Next Post

ಬ್ರಹ್ಮಾವರ: ಡೆತ್‌ನೋಟ್ ಬರೆದಿಟ್ಟು ಯುವತಿ ನಾಪತ್ತೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬ್ರಹ್ಮಾವರ: ಡೆತ್‌ನೋಟ್ ಬರೆದಿಟ್ಟು ಯುವತಿ ನಾಪತ್ತೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

05/05/2026
ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

05/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

05/05/2026

Recent News

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

05/05/2026
ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

05/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

05/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved