Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉದ್ಯಮಿಗೆ 5ಲಕ್ಷ ರೂಪಾಯಿ ವಂಚನೆ ಪ್ರಕರಣ :ಜೈಲಿನಿಂದ ಚೈತ್ರಾ ಬಿಡುಗಡೆ..!!

Dhrishya News by Dhrishya News
07/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
ಉದ್ಯಮಿಗೆ 5ಲಕ್ಷ ರೂಪಾಯಿ ವಂಚನೆ ಪ್ರಕರಣ :ಜೈಲಿನಿಂದ ಚೈತ್ರಾ ಬಿಡುಗಡೆ..!!
0
SHARES
45
VIEWS
Share on FacebookShare on Twitter

ಉಡುಪಿ : ಡಿಸೆಂಬರ್ 07 :ದ್ರಶ್ಯ ನ್ಯೂಸ್ : ಹೋಟೆಲ್‌ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವರಿಗೆ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡುಸುವುದಾಗಿ ನಂಬಿಸಿ, ಹಣ ಪಡೆದು ವಂಚಿಸಿದ್ದ ಆರೋಪದ ಅಡಿ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದ ಹಿಂದುತ್ವಪರ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಪರಪ್ಪನ ಅಗ್ರಹಾರ ಜೈಲಿನಿಂದ ಬುಧವಾರ ಬಿಡುಗಡೆಯಾದರು.

 

ಈ ಪ್ರಕರಣದಲ್ಲಿ ಚೈತ್ರಾ ಹಾಗೂ ಶ್ರೀಕಾಂತ್‌ಗೆ ಎರಡು ದಿನಗಳ ಹಿಂದೆ ನ್ಯಾಯಾಲಯವು ಜಾಮೀನು ನೀಡಿತ್ತು. ಚೈತ್ರಾ ಪರ ವಕೀಲರು ಕಾರಾಗೃಹದ ಅಧಿಕಾರಿಗಳಿಗೆ ನ್ಯಾಯಾಲಯದ ಆದೇಶ ನೀಡಿದರು. ಬಳಿಕ ಕಾರಾಗೃಹದ ಸಿಬ್ಬಂದಿ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ, ಬುಧವಾರ ರಾತ್ರಿ ಬಿಡುಗಡೆ ಮಾಡಿದರು.

ಚೈತ್ರಾ ಸೇರಿದಂತೆ ಹಲವರು ಹಣ ಸುಲಿಗೆ ಮಾಡಿದ್ದಾರೆ’ ಎಂದು ಆರೋಪಿಸಿ ಗೋವಿಂದ ಬಾಬು ಪೂಜಾರಿ ಬಂಡೆಪಾಳ್ಯ ಠಾಣೆಗೆ ದೂರು ನೀಡಿದ್ದರು. ಪೊಲೀಸ್‌ ಆಯುಕ್ತರ ಸೂಚನೆ ಮೇರೆಗೆ ಪ್ರಕರಣವನ್ನು ಸಿಸಿಬಿ ವರ್ಗಾವಣೆ ಮಾಡಲಾಗಿತ್ತು. ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ಉಡುಪಿಯಲ್ಲಿ ಚೈತ್ರಾ ಸೇರಿದಂತೆ 8 ಮಂದಿಯನ್ನು ಬಂಧಿಸಿದ್ದರು

Previous Post

ರಾಜ್ಯ ಸರ್ಕಾರದಿಂದ ನೂತನ ಹೆಲ್ತ್ ಕಾರ್ಡ್ ಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ..!!

Next Post

ಉಡುಪಿ: ಇಂದು “ಕಿಶೋರ ಯಕ್ಷಗಾನ ಸಂಭ್ರಮ 2023″ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ: ಇಂದು “ಕಿಶೋರ ಯಕ್ಷಗಾನ ಸಂಭ್ರಮ 2023″ಉದ್ಘಾಟನೆ..!!

ಉಡುಪಿ: ಇಂದು "ಕಿಶೋರ ಯಕ್ಷಗಾನ ಸಂಭ್ರಮ 2023"ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ ಕೃಷ್ಣ ಮಠದ ಶ್ರೀ ಸುಬ್ರಹ್ಮಣ್ಯ ಗುಡಿಯಲ್ಲಿ ನಾಗರಪಂಚಮಿಯ ಪ್ರಯುಕ್ತ ಅಭಿಷೇಕ ವಿಶೇಷ ಪೂಜೆ ಆಶ್ಲೇಷಾಬಲಿ ಸೇವೆ ..!!

ಶ್ರೀ ಕೃಷ್ಣ ಮಠದ ಶ್ರೀ ಸುಬ್ರಹ್ಮಣ್ಯ ಗುಡಿಯಲ್ಲಿ ನಾಗರಪಂಚಮಿಯ ಪ್ರಯುಕ್ತ ಅಭಿಷೇಕ ವಿಶೇಷ ಪೂಜೆ ಆಶ್ಲೇಷಾಬಲಿ ಸೇವೆ ..!!

29/07/2025
ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಸಂಭ್ರಮದ ನಾಗರ ಪಂಚಮಿ ಆಚರಣೆ..!!

ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಸಂಭ್ರಮದ ನಾಗರ ಪಂಚಮಿ ಆಚರಣೆ..!!

29/07/2025
ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

28/07/2025
ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

28/07/2025

Recent News

ಶ್ರೀ ಕೃಷ್ಣ ಮಠದ ಶ್ರೀ ಸುಬ್ರಹ್ಮಣ್ಯ ಗುಡಿಯಲ್ಲಿ ನಾಗರಪಂಚಮಿಯ ಪ್ರಯುಕ್ತ ಅಭಿಷೇಕ ವಿಶೇಷ ಪೂಜೆ ಆಶ್ಲೇಷಾಬಲಿ ಸೇವೆ ..!!

ಶ್ರೀ ಕೃಷ್ಣ ಮಠದ ಶ್ರೀ ಸುಬ್ರಹ್ಮಣ್ಯ ಗುಡಿಯಲ್ಲಿ ನಾಗರಪಂಚಮಿಯ ಪ್ರಯುಕ್ತ ಅಭಿಷೇಕ ವಿಶೇಷ ಪೂಜೆ ಆಶ್ಲೇಷಾಬಲಿ ಸೇವೆ ..!!

29/07/2025
ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಸಂಭ್ರಮದ ನಾಗರ ಪಂಚಮಿ ಆಚರಣೆ..!!

ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಸಂಭ್ರಮದ ನಾಗರ ಪಂಚಮಿ ಆಚರಣೆ..!!

29/07/2025
ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

28/07/2025
ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

28/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved