Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ :ರಾಜ್ಯ ಶಾರ್ಟ್‌ ಕೋರ್ಸ್‌ ಈಜು ಸ್ಪರ್ಧೆಗೆ ಚಾಲನೆ..!!

Dhrishya News by Dhrishya News
08/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
ಉಡುಪಿ :ರಾಜ್ಯ ಶಾರ್ಟ್‌ ಕೋರ್ಸ್‌ ಈಜು ಸ್ಪರ್ಧೆಗೆ ಚಾಲನೆ..!!
0
SHARES
1
VIEWS
Share on FacebookShare on Twitter

ಉಡುಪಿ : ಡಿಸೆಂಬರ್ 08:ದ್ರಶ್ಯ ನ್ಯೂಸ್ :ರಾಜ್ಯ ಈಜು ಅಸೋಸಿಯೇಶನ್‌ ವತಿಯಿಂದ ಅಜ್ಜರಕಾಡು ಜಿಲ್ಲಾ ಈಜುಕೊಳದಲ್ಲಿ ನಾಲ್ಕು ದಿನಗಳ ಕಾಲ ಹಮ್ಮಿಕೊಳ್ಳಲಾದ 23ನೇ ರಾಜ್ಯ ಶಾರ್ಟ್‌ ಕೋರ್ಸ್‌ ಈಜು ಸ್ಪರ್ಧೆಗೆ ಗುರುವಾರ ಚಾಲನೆ ನೀಡಲಾಯಿತು. ಈ ಸ್ಪರ್ಧೆ ಡಿ.10ರವರೆಗೆ ನಡೆಯಲಿದೆ.

14, 17 ಮತ್ತು 19 ವರ್ಷ ಕೆಳಗಿನ ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ನಡೆಯುತ್ತಿರುವ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಒಟ್ಟು 480 ಸ್ಪರ್ಧಿಗಳು ಭಾಗವಹಿಸುತ್ತಿದ್ದಾರೆ.

ಫ್ರಿ ಸ್ಟೈಲ್‌ನಲ್ಲಿ 25, 50, 100, 200, 400, 800 ಹಾಗೂ 1500 ಮೀಟರ್‌, ಉಳಿದ ಸ್ಟ್ರೋಕ್‌ನ‌ಲ್ಲಿ 50, 100,200 ಮೀಟರ್‌ ಈಜು ಸ್ಪರ್ಧೆ ಏರ್ಪಡಿಸಲಾಗಿದೆ.

ಮುಕ್ತ ವಿಭಾಗದಲ್ಲೂ ಭಾಗವಹಿಸುವವರಿಗೂ ಅವಕಾಶ ಕಲ್ಪಿಸಲಾಗಿದೆ. ಇದರಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರು ಡಿ.27ರಿಂದ 29ರ ವರೆಗೆ ಬೆಂಗಳೂರಿನಲ್ಲಿ ನಡೆಯುವ ಏಳು ರಾಜ್ಯಗಳ ದಕ್ಷಿಣ ವಲಯ ಈಜು ಸ್ಪರ್ಧೆಗೆ ಭಾಗವಹಿಸಲು ಅರ್ಹತೆ ಪಡೆಯಲಿದ್ದಾರೆ. ಉಡುಪಿ, ದ.ಕ., ಬೆಂಗಳೂರು, ಮೈಸೂರು, ಶಿವಮೊಗ್ಗ, ಮಂಡ್ಯ ಸಹಿತ ವಿವಿಧ ಜಿಲ್ಲೆಗಳಿಂದ 460 ಮಂದಿ ಸ್ಪರ್ಧಾಳುಗಳು ಭಾಗವಹಿಸಿದ್ದಾರೆ.

 

ಈ ಸಂದರ್ಭ ರಾಜ್ಯ ಈಜು ಅಸೋಸಿಯೇಶನ್‌ ಉಪಾಧ್ಯಕ್ಷ ರಕ್ಷಿತ್‌ ಜಗದಾಳೆ, ಈಜು ಅಭಿವೃದ್ಧಿ ಅಧಿಕಾರಿ ರೋಹಿತ್‌ ಬಾಬು, ಈಜು ತರಬೇತುದಾರರಾದ ಲೋಕರಾಜ್‌, ಬೃಜೇಶ್‌, ಸ್ಕಂದ ಉಪಸ್ಥಿತರಿದ್ದರು.

 

 

Previous Post

ಕುಂದೇಶ್ವರ ದೀಪೋತ್ಸವದಲ್ಲಿ’ಕಾರ್ಟೂನ್ ಹಬ್ಬಕ್ಕೆ ಶುಭಕೋರುವ’ ಮರಳು ಶಿಲ್ಪದ ರಚನೆ ..!!

Next Post

ಶ್ರೀ ಕ್ಷೇತ್ರ ಧರ್ಮಸ್ಥಳ ದಲ್ಲಿ ಇಂದಿನಿಂದ ‘ಲಕ್ಷದೀಪೋತ್ಸವ’ ಆರಂಭ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ಕ್ಷೇತ್ರ ಧರ್ಮಸ್ಥಳ ದಲ್ಲಿ ಇಂದಿನಿಂದ ‘ಲಕ್ಷದೀಪೋತ್ಸವ’ ಆರಂಭ…!!

ಶ್ರೀ ಕ್ಷೇತ್ರ ಧರ್ಮಸ್ಥಳ ದಲ್ಲಿ ಇಂದಿನಿಂದ 'ಲಕ್ಷದೀಪೋತ್ಸವ' ಆರಂಭ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮನೆಮನೆಗೆ ಪೊಲೀಸ್‌” ಅಭಿಯಾನ ಕಾರ್ಯಕ್ರಮಕ್ಕೆ ನ್ಯಾಯಾಧೀಶರಾದ ಶ್ರೀ ಕಿರಣ್‌ ಎಸ್‌. ಗಂಗಣ್ಣನವರ್‌ ಚಾಲನೆ..!!

ಮನೆಮನೆಗೆ ಪೊಲೀಸ್‌” ಅಭಿಯಾನ ಕಾರ್ಯಕ್ರಮಕ್ಕೆ ನ್ಯಾಯಾಧೀಶರಾದ ಶ್ರೀ ಕಿರಣ್‌ ಎಸ್‌. ಗಂಗಣ್ಣನವರ್‌ ಚಾಲನೆ..!!

11/07/2025
ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಮೃತದೇಹಗಳನ್ನು ಹೂತಿದ್ದೇನೆ ಎಂದ ವ್ಯಕ್ತಿ ಕೋರ್ಟ್ ಗೆ ಹಾಜರು..!!

ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಮೃತದೇಹಗಳನ್ನು ಹೂತಿದ್ದೇನೆ ಎಂದ ವ್ಯಕ್ತಿ ಕೋರ್ಟ್ ಗೆ ಹಾಜರು..!!

11/07/2025
ಅಲೆಯ ಹೊಡೆತಕ್ಕೆ ನಾಡದೋಣಿ ಮಗುಚಿ ಬಿದ್ದು ಮೀನುಗಾರ ಮೃತ್ಯು..!!

ಅಲೆಯ ಹೊಡೆತಕ್ಕೆ ನಾಡದೋಣಿ ಮಗುಚಿ ಬಿದ್ದು ಮೀನುಗಾರ ಮೃತ್ಯು..!!

11/07/2025
ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ಶಿಬಿರ..!!

ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ಶಿಬಿರ..!!

11/07/2025

Recent News

ಮನೆಮನೆಗೆ ಪೊಲೀಸ್‌” ಅಭಿಯಾನ ಕಾರ್ಯಕ್ರಮಕ್ಕೆ ನ್ಯಾಯಾಧೀಶರಾದ ಶ್ರೀ ಕಿರಣ್‌ ಎಸ್‌. ಗಂಗಣ್ಣನವರ್‌ ಚಾಲನೆ..!!

ಮನೆಮನೆಗೆ ಪೊಲೀಸ್‌” ಅಭಿಯಾನ ಕಾರ್ಯಕ್ರಮಕ್ಕೆ ನ್ಯಾಯಾಧೀಶರಾದ ಶ್ರೀ ಕಿರಣ್‌ ಎಸ್‌. ಗಂಗಣ್ಣನವರ್‌ ಚಾಲನೆ..!!

11/07/2025
ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಮೃತದೇಹಗಳನ್ನು ಹೂತಿದ್ದೇನೆ ಎಂದ ವ್ಯಕ್ತಿ ಕೋರ್ಟ್ ಗೆ ಹಾಜರು..!!

ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಮೃತದೇಹಗಳನ್ನು ಹೂತಿದ್ದೇನೆ ಎಂದ ವ್ಯಕ್ತಿ ಕೋರ್ಟ್ ಗೆ ಹಾಜರು..!!

11/07/2025
ಅಲೆಯ ಹೊಡೆತಕ್ಕೆ ನಾಡದೋಣಿ ಮಗುಚಿ ಬಿದ್ದು ಮೀನುಗಾರ ಮೃತ್ಯು..!!

ಅಲೆಯ ಹೊಡೆತಕ್ಕೆ ನಾಡದೋಣಿ ಮಗುಚಿ ಬಿದ್ದು ಮೀನುಗಾರ ಮೃತ್ಯು..!!

11/07/2025
ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ಶಿಬಿರ..!!

ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ಶಿಬಿರ..!!

11/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved