Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಗ್ರಾಮ ಪಂಚಾಯತ್ PDO, ಕಾರ್ಯದರ್ಶಿ, ಹುದ್ದೆಗೆ ಜಿಲ್ಲಾವಾರು ನೇಮಕಾತಿ : ಒಬ್ಬ ಅಭ್ಯರ್ಥಿ ಒಂದು ಜಿಲ್ಲೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ..!!

Dhrishya News by Dhrishya News
19/12/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
86
VIEWS
Share on FacebookShare on Twitter

ಡಿಸೆಂಬರ್ 19:ಬೆಂಗಳೂರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾ ಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ), ಪಂಚಾ ಯಿತಿ ಕಾರ್ಯದರ್ಶಿ ಗ್ರೇಡ್ -1 ಮತ್ತು ಗ್ರೇಡ್-2 ಹಾಗೂ ಎಸ್‌ಡಿಎ ಹುದ್ದೆಗಳಿಗೆ ‘ಜಿಲ್ಲಾವಾರು ನೇಮಕಾತಿ’ ನಡೆಯಲಿದ್ದು, ಒಬ್ಬ ಅಭ್ಯರ್ಥಿ ಒಂದು ಜಿಲ್ಲೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಕಾರ್ಯದರ್ಶಿ ಮತ್ತು ಪಿಡಿಒ ಹುದ್ದೆ ಸೇರಿ 1 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಇದರಲ್ಲಿ ಸುಮಾರು 733 ಹುದ್ದೆಗಳಿಗೆ ನೇಮಕಾತಿ ನಡೆಸಲು ಕೆಪಿಎಸ್‌ಸಿಗೆ ಪಂಚಾಯತ್‌ ರಾಜ್ ಇಲಾಖೆ ಯಿಂದ ಕೆಲವು ದಿನಗಳ ಹಿಂದೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಪ್ರಸ್ತಾವನೆಯನ್ನು ಪರಿಶೀಲಿಸಿ ರುವ ಕೆಪಿಎಸ್‌ಸಿ, ಈ ಹುದ್ದೆಗಳಿಗೆ ಸಂಬಂಧಿಸಿ ದಂತವೃಂದಮತ್ತು ನೇಮಕಾತಿನಿಯಮಗಳಲ್ಲಿ ಕೆಲವು ಅಗತ್ಯ ಮಾರ್ಪಾಡುಗಳನ್ನು ಮಾಡಿ ಹೊಸದಾಗಿ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದೆ ಎಂದು ತಿಳಿದು ಬಂದಿದೆ.

 

ಅಧಿಸೂಚನೆ ಹೊರಡಿಸಿದ ನಂತರದ ಯಾವುದೇ ಹಂತದಲ್ಲೂ ಅಡೆತಡೆಗಳು ಎದುರಾಗದಂತೆ ಸುಸೂತ್ರವಾಗಿ ಕಾಲಮಿತಿಯಲ್ಲಿ ಪ್ರಕ್ರಿಯೆ ಪೂರ್ಣಗೊಳಿಸುವ ಉದ್ದೇಶವಿದೆ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ಕೆ.ಎಸ್‌. ಲತಾಕುಮಾರಿ ತಿಳಿಸಿದ್ದಾರೆ.

ಆಯ್ಕೆಯಾಗು ವವರಿಗೆ ತಮ್ಮದಲ್ಲದ ಊರಿನಲ್ಲಿ ಪೋಸ್ಟಿಂಗ್ ಸಿಕ್ಕರೆ, ಕೆಲವೇ ವರ್ಷಗಳಲ್ಲಿ ಅವರು ತಮ್ಮ ಪಾಲಕರು, ಕುಟುಂಬ, ಪತ್ನಿ ಇರುವ ಊರಿಗೆ ವರ್ಗಾವಣೆಗೆ ಪ್ರಯತ್ನಿಸುತ್ತಾರೆ. ಶಿಕ್ಷಣ ಇಲಾಖೆ ಮತ್ತು ಪೊಲೀಸ್ ಇಲಾಖೆಯಲ್ಲಿ ಈ ಸಮಸ್ಯೆ ತೀವ್ರವಾಗಿದೆ. ಹೀಗಾಗಿ, ಜಿಲ್ಲಾವಾರು ನೇಮಕ ಮಾಡುವುದರಿಂದ ಈ ಸಮಸ್ಯೆ ಇರು ವುದಿಲ್ಲ. ಅಭ್ಯರ್ಥಿಗಳು ಅರ್ಜಿಸಲ್ಲಿಸುವಾಗಲೇ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನೇಮಕದ ಬಳಿಕ ಅದೇ ಜಿಲ್ಲೆಯಲ್ಲಿ ಕೆಲಸ ಮಾಡಬೇಕು. ಬದಲಾವಣೆಗೆ ಅವಕಾಶ ಇರುವುದಿಲ್ಲ ಎಂದು ಕೆಪಿಎಸ್‌ಸಿ ಮೂಲಗಳು ತಿಳಿಸಿವೆ.

 

Previous Post

ಉಡುಪಿ : ನೇಜಾರು ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಗೆ ಡಿ.30ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ..!!

Next Post

ಉಳ್ಳಾಲ :ಟವಲೊಂದರಲ್ಲಿ ಬೈಕ್ ಕೀ, ಪರ್ಸ್‌ ಚಪ್ಪಲಿಗಳನ್ನು ಇಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಶರಣಾದ ಸಿಟಿ ಬಸ್ ಚಾಲಕ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಳ್ಳಾಲ :ಟವಲೊಂದರಲ್ಲಿ ಬೈಕ್ ಕೀ, ಪರ್ಸ್‌ ಚಪ್ಪಲಿಗಳನ್ನು ಇಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಶರಣಾದ ಸಿಟಿ ಬಸ್ ಚಾಲಕ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಿಟಿ ಬಸ್ ಬಾಗಿಲು ಅಳವಡಿಕೆ: ಜೂನ್‌ 1ರವರೆಗೆ ಅವಧಿ – ಉಡುಪಿ ಡಿಸಿ…!!

ಸಿಟಿ ಬಸ್ ಬಾಗಿಲು ಅಳವಡಿಕೆ: ಜೂನ್‌ 1ರವರೆಗೆ ಅವಧಿ – ಉಡುಪಿ ಡಿಸಿ…!!

30/01/2026
ವಿಧಾನಸೌಧದ ಭವ್ಯ ಮೆಟ್ಟಿಲುಗಳಲ್ಲಿ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ….!!

ವಿಧಾನಸೌಧದ ಭವ್ಯ ಮೆಟ್ಟಿಲುಗಳಲ್ಲಿ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ….!!

30/01/2026
ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಚಿಕಿತ್ಸೆ ನಿರಾಕರಣೆ ಸಲ್ಲದು: ಡಾ| ತಿಮ್ಮಯ್ಯ..!

ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಚಿಕಿತ್ಸೆ ನಿರಾಕರಣೆ ಸಲ್ಲದು: ಡಾ| ತಿಮ್ಮಯ್ಯ..!

30/01/2026
ಕೊಲ್ಲೂರು ಮೂಕಾಂಬಿಕಾ ಹುಂಡಿಗೆ ದಾಖಲೆ ಸಂಗ್ರಹ: ಎರಡು ತಿಂಗಳಲ್ಲಿ ₹3.03 ಕೋಟಿ…!!

ಕೊಲ್ಲೂರು ಮೂಕಾಂಬಿಕಾ ಹುಂಡಿಗೆ ದಾಖಲೆ ಸಂಗ್ರಹ: ಎರಡು ತಿಂಗಳಲ್ಲಿ ₹3.03 ಕೋಟಿ…!!

30/01/2026

Recent News

ಸಿಟಿ ಬಸ್ ಬಾಗಿಲು ಅಳವಡಿಕೆ: ಜೂನ್‌ 1ರವರೆಗೆ ಅವಧಿ – ಉಡುಪಿ ಡಿಸಿ…!!

ಸಿಟಿ ಬಸ್ ಬಾಗಿಲು ಅಳವಡಿಕೆ: ಜೂನ್‌ 1ರವರೆಗೆ ಅವಧಿ – ಉಡುಪಿ ಡಿಸಿ…!!

30/01/2026
ವಿಧಾನಸೌಧದ ಭವ್ಯ ಮೆಟ್ಟಿಲುಗಳಲ್ಲಿ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ….!!

ವಿಧಾನಸೌಧದ ಭವ್ಯ ಮೆಟ್ಟಿಲುಗಳಲ್ಲಿ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ….!!

30/01/2026
ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಚಿಕಿತ್ಸೆ ನಿರಾಕರಣೆ ಸಲ್ಲದು: ಡಾ| ತಿಮ್ಮಯ್ಯ..!

ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಚಿಕಿತ್ಸೆ ನಿರಾಕರಣೆ ಸಲ್ಲದು: ಡಾ| ತಿಮ್ಮಯ್ಯ..!

30/01/2026
ಕೊಲ್ಲೂರು ಮೂಕಾಂಬಿಕಾ ಹುಂಡಿಗೆ ದಾಖಲೆ ಸಂಗ್ರಹ: ಎರಡು ತಿಂಗಳಲ್ಲಿ ₹3.03 ಕೋಟಿ…!!

ಕೊಲ್ಲೂರು ಮೂಕಾಂಬಿಕಾ ಹುಂಡಿಗೆ ದಾಖಲೆ ಸಂಗ್ರಹ: ಎರಡು ತಿಂಗಳಲ್ಲಿ ₹3.03 ಕೋಟಿ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved