Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಬೆಂಗಳೂರು : ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್; ಮುಖ್ಯ ಶಿಕ್ಷಕಿ ಅರೆಸ್ಟ್..!!

Dhrishya News by Dhrishya News
23/12/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
79
VIEWS
Share on FacebookShare on Twitter

ಅಂದ್ರಹಳ್ಳಿ: ಡಿಸೆಂಬರ್ 23:ಮಕ್ಕಳ‌ ಕೈಯಲ್ಲಿ ಶೌಚಾಲಯ ತೊಳೆಸಿದ್ದ ಸರ್ಕಾರಿ‌ ಶಾಲೆ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಬಿಇಓ ಆಂಜಿನಪ್ಪ ನೀಡಿದ ದೂರಿನನ್ವಯ ಎಫ್​ಐಆರ್ ದಾಖಲಾಗಿದ್ದು ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮರನ್ನ ಅರೆಸ್ಟ್ ಮಾಡಲಾಗಿದೆ

ರಾತ್ರಿ ಅರೆಸ್ಟ್ ಮಾಡಿದ ಹಿನ್ನಲೆ ಲಕ್ಷ್ಮೀದೇವಮ್ಮನ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಿದ್ದು ಇಂದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗುತ್ತೆ.

ಘಟನೆ ವಿವರ 

ಯಶವಂತಪುರ ವಿಧಾನಸಭಾ ಕ್ಷೇತ್ರದ ಅಂದ್ರಹಳ್ಳಿಯ ನಮ್ಮೂರು ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದಲೇ ಟಾಯ್ಲೆಟ್ ಕ್ಲೀನ್ ಮಾಡಿಸಲಾಗಿದೆ. ಒಟ್ಟು 600 ಜನ ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡ್ತಾಯಿದ್ದರು. ಮಕ್ಕಳೇ ಇಲ್ಲಿ ಶೌಚಾಲಯ ಸ್ವಚ್ಛ ಮಾಡ್ತಾರೆ.‌ ಕ್ಲೀನ್ ಮಾಡ್ದೆ ಹೋದ್ರೆ ಇಲ್ಲಿನ ಹೆಚ್ ಎಂ ಲಕ್ಷ್ಮಿದೇವಮ್ಮ ಬಾಯಿಗೆ ಬಂದ್ಹಾಗೇ ಬೈಯುತ್ತಾರೆ ಎಂಬ ಆರೋಪ ಕೇಳಿ ಬಂದಿತ್ತು. ಮಕ್ಕಳು ಟಾಯ್ಲೆಟ್ ಕ್ಲೀನ್ ಮಾಡ್ತಿರೋ ವಿಡಿಯೋ ವೈರಲ್ ಆಗ್ತಿದ್ದಂಗೆ ಮಕ್ಕಳು ಪೋಷಕರು ಶಾಲೆ ಎದುರು ಪ್ರತಿಭಟನೆ ನಡೆಸಿದ್ರು. ಶಾಲೆಯ ಹೆಚ್ ಎಂ ನ ಸಸ್ಪೆಂಡ್ ಮಾಡುವಂತೆ ಗಲಾಟೆ ಮಾಡಿದ್ರು. ಈ ವಿಚಾರ ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಗೊತ್ತಾಗ್ತಿದ್ದಂಗೆ ಸ್ಥಳಕ್ಕೆ ಬಂದು ವರದಿ ಪಡೆದ್ರು. ಟೀಚರ್ ತಪ್ಪು ಮಾಡಿರೋದು ಸಾಬೀತಾದ ಕಾರಣ ಕ್ಷೇತ್ರ ಶಿಕ್ಷಣಾಧಿಕಾರಿ ಆಂಜನೇಯಪ್ಪ ಜಂಟಿ ನಿರ್ದೇಶಕರಿಗೆ ಮುಖ್ಯ ಶಿಕ್ಷಕಿ ವಿರುದ್ಧ ವರದಿ ನೀಡಿದ್ರು. ಈ ವರದಿ ಆಧಾರದ ಮೇಲೆ ಹೆಚ್ ಎಂ ಲಕ್ಷ್ಮಿದೇವಮ್ಮ ಸಸ್ಪೆಂಡ್ ಆಗಿದ್ದರು. ಸದ್ಯ ಈಗ ಅವರನ್ನು ಬಂಧಿಸಲಾಗಿದೆ.

 

 

Previous Post

ಡಿಸೆಂಬರ್ 28ರಂದು ಜಿಲ್ಲಾಧಿಕಾರಿಗಳ ‘ಜನತಾ ದರ್ಶನ” ಕಾರ್ಯಕ್ರಮದ ಆಯೋಜನೆ..!!

Next Post

ಉಡುಪಿ :ಎಂ.ಜಿ.ಮ್ ಕಾಲೇಜಿನ ಅಮೃತ ಮಹೋತ್ಸವ :ಹಳೆ ವಿದ್ಯಾರ್ಥಿಗಳ ಅಮೃತ ಸಂಗಮ …!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಎಂ.ಜಿ.ಮ್ ಕಾಲೇಜಿನ ಅಮೃತ ಮಹೋತ್ಸವ :ಹಳೆ ವಿದ್ಯಾರ್ಥಿಗಳ ಅಮೃತ ಸಂಗಮ ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ

30/01/2026
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026

Recent News

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ

30/01/2026
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved