Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಆನಂದತೀರ್ಥ ವಿದ್ಯಾಲಯ ಪಾಜಕದಲ್ಲಿ ದಶಮಾನೋತ್ಸವ ಆಚರಣೆ : ಶ್ರೀ ಗಳ ಸಂಸ್ಮರಣೆಗಾಗಿ ಛಾಯಾಚಿತ್ರ ಪ್ರದರ್ಶನ ..!!

Dhrishya News by Dhrishya News
28/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
ಆನಂದತೀರ್ಥ ವಿದ್ಯಾಲಯ ಪಾಜಕದಲ್ಲಿ ದಶಮಾನೋತ್ಸವ ಆಚರಣೆ : ಶ್ರೀ ಗಳ ಸಂಸ್ಮರಣೆಗಾಗಿ ಛಾಯಾಚಿತ್ರ ಪ್ರದರ್ಶನ ..!!
0
SHARES
9
VIEWS
Share on FacebookShare on Twitter

ಉಡುಪಿ : ಡಿಸೆಂಬರ್ 28: ದ್ರಶ್ಯ ನ್ಯೂಸ್ :ಪೇಜಾವರ ಮಠದ ಪದ್ಮ ವಿಭೂಷಣ ಕೀರ್ತಿಶೇಷ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಪಾಜಕದಲ್ಲಿ ಸ್ಥಾಪಿಸಿದ ಆನಂದತೀರ್ಥ ವಿದ್ಯಾಲಯ ಸಂಸ್ಥೆಯ ದಶಮಾನೋತ್ಸವ ಆಚರಿಸಲಾಗುತ್ತಿದ್ದು ಶ್ರೀ ಗಳವರ ಸಂಸ್ಮರಣೆಗಾಗಿ ಛಾಯಾಚಿತ್ರ ಪ್ರದರ್ಶನವನ್ನು ಆಯೋಜಿಸಲಾಗಿದೆ.

ಶ್ರೀ ಗಳವರ ಸಾಮಾಜಿಕ,ಧಾರ್ಮಿಕ ಕಾರ್ಯಗಳಿಂದ ಆಕರ್ಷಿತಗೊಂಡು ಹಲವು ದಶಕಗಳ ಅವರ ಒಡನಾಟದಲ್ಲಿ ಅನೇಕ ಕಡೆ ಅವರೊಂದಿಗೆ ಸಂಚರಿಸಿ ತೆಗೆದಿರುವ ಹಳೆಯ ಛಾಯಾಚಿತ್ರಗಳು ಈ ಪ್ರದರ್ಶನದಲ್ಲಿವೆ. ಪ್ರಮುಖವಾಗಿ ಉತ್ತರ ಭಾರತ ಯಾತ್ರೆ ಸಂದರ್ಭದಲ್ಲಿ ದೆಹಲಿ, ಬೋದ್ ಗಯಾ, ಹರಿದ್ವಾರ, ಕಾಶಿ, ಗಯಾ, ಅಯೋಧ್ಯೆ, ಬದರಿನಾಥ ಮುಂತಾದ ತೀರ್ಥಕ್ಷೇತ್ರಗಳ ಛಾಯಾಚಿತ್ರಗಳನ್ನು ಇಲ್ಲಿ ಪ್ರದರ್ಶಿಸಲಾಗುತ್ತಿದೆ.

ವಿಜಯ ಕರ್ನಾಟಕ ಪತ್ರಿಕಾ ಛಾಯಾಗ್ರಾಹಕ ಅರುಣಾಚಲ ಹೆಬ್ಬಾರ್ ಈ ಪ್ರದರ್ಶನವನ್ನು ಆಯೋಜಿಸಿದ್ದು ಈ ಹಿಂದೆ ಶ್ರೀ ಗಳವರು ಪೀಠಾರೋಹಣ ಮಾಡಿ 60 ವರ್ಷಗಳಾದ ಪ್ರಯುಕ್ತ ಉಡುಪಿ ಗಾಂಧಿ ಶಾಲೆಯಲ್ಲಿ ಶ್ರೀ ಗಳವರ 4 ನೇ ಪರ್ಯಾಯ ಸಂದರ್ಭದಲ್ಲಿ ಪೇಜಾವರ-60 ಮತ್ತು ಶ್ರೀ ಗಳವರಿಗೆ 80 ವರ್ಷಗಳಾದ ಪ್ರಯುಕ್ತ ಗೀತಾಮಂದಿರದಲ್ಲಿ ಯತಿಯಾತ್ರಾ ಎಂಬ ಶೀರ್ಷಿಕೆಯಲ್ಲಿ ಛಾಯಾಚಿತ್ರ ಪ್ರದರ್ಶನವನ್ನು ಏರ್ಪಡಿಸಿದ್ದರು.

ಆನಂದ ತೀರ್ಥ ವಿದ್ಯಾಲಯದ ಅಧ್ಯಕ್ಷರಾದ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಛಾಯಾಚಿತ್ರ ಪ್ರದರ್ಶನ ವನ್ನು ಉದ್ಘಾಟಿಸಿದರು. ಸಂಸ್ಥೆಯ ಕಾರ್ಯಾಧ್ಯಕ್ಷರಾದ ಎನ್ ನಾಗರಾಜ ಬಲ್ಲಾಳ್, ಶಿಕ್ಷಣ ತಜ್ಞ ಭಾಸ್ಕರ ರಾವ್, ಸಂಸ್ಥೆಯ ಟ್ರಸ್ಟಿಗಳಾದ ಶ್ರೀಮತಿ ರೂಪಾ ಬಲ್ಲಾಳ್, ಶ್ರೀ ಹರಿಭಟ್, ಶ್ರೀ ಸುದರ್ಶನ ರಾವ್, ಶ್ರೀ ಲಕ್ಷ್ಮೀನಾರಾಯಣ, ಶ್ರೀ ಸುದರ್ಶನ ಸಾಮಗ, ಪಿಯು ಕಾಲೇಜಿನ ಪ್ರಾಂಶುಪಾಲ ವಿಜಯ ರಾವ್, ಶಾಲೆಯ ಪ್ರಿನ್ಸಿಪಾಲರಾದ ಶ್ರೀಮತಿ ಗೀತಾ ಕೋಟ್ಯಾನ್, ಅರುಣಾಚಲ ಹೆಬ್ಬಾರ್ ಮುಂತಾದವರು ಉಪಸ್ಥಿತರಿದ್ದರು, ಪ್ರದರ್ಶನವು ಶನಿವಾರದವರೆಗೆ ನಡೆಯಲಿದೆ.

Previous Post

ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ..!!

Next Post

ಉಡುಪಿ : ಜಯಂಟ್ಸ್ ಗ್ರೂಪ್ ವತಿಯಿಂದ ಫೆಡ್ಕಾನ್ -2023 ಮತ್ತು ಮಾಜಿ ಅಧ್ಯಕ್ಷರುಗಳ ಸಮ್ಮಿಲನ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ : ಜಯಂಟ್ಸ್ ಗ್ರೂಪ್ ವತಿಯಿಂದ ಫೆಡ್ಕಾನ್ -2023 ಮತ್ತು ಮಾಜಿ ಅಧ್ಯಕ್ಷರುಗಳ ಸಮ್ಮಿಲನ ಕಾರ್ಯಕ್ರಮ..!!

ಉಡುಪಿ : ಜಯಂಟ್ಸ್ ಗ್ರೂಪ್ ವತಿಯಿಂದ ಫೆಡ್ಕಾನ್ -2023 ಮತ್ತು ಮಾಜಿ ಅಧ್ಯಕ್ಷರುಗಳ ಸಮ್ಮಿಲನ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved