Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ :20ನೇ ವರ್ಷದ ಲವಕುಶ ಜೋಡು ಕೆರೆ ಬಯಲು ಕಂಬಳ ಮಹೋತ್ಸವದ ಪೂರ್ವ ಸಿದ್ಧತೆಯ ಬಗ್ಗೆ ಪೂರ್ವಭಾವಿ ಸಭೆ..!!!

Dhrishya News by Dhrishya News
30/12/2023
in ಕರಾವಳಿ, ಸುದ್ದಿಗಳು
0
0
SHARES
10
VIEWS
Share on FacebookShare on Twitter

ಕಾರ್ಕಳ:ಡಿಸೆಂಬರ್ 30:ಮಿಯಾರು ಕಂಬಳ ಸಮಿತಿ ಮತ್ತು ನವೋದಯ ಗ್ರಾಮ ವಿಕಾಸ ಚಾರಿ ಟೇಬಲ್ ಟ್ರಸ್ಟ್ ಮಂಗಳೂರು ಇವರ ಸಹಯೋಗದೊಂದಿಗೆ ಜರಗುವ 20ನೇ ವರ್ಷದ ಲವಕುಶ ಜೋಡು ಕೆರೆ ಬಯಲು ಕಂಬಳ ಮಹೋತ್ಸವದ ಪೂರ್ವ ಸಿದ್ಧತೆಯ ಬಗ್ಗೆ ಕಾರ್ಕಳ ಪ್ರವಾಸಿ ಬಂಗಲೆಯಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು

ಪತ್ರಿಕಾಗೋಷ್ಠಿಯನ್ನ ಉದ್ದೇಶಿಸಿ ಮಾತನಾಡಿದ ಕಂಬಳ ಸಮಿತಿ ಅಧ್ಯಕ್ಷರಾದ ಹಾಗೂ ಶಾಸಕರಾದ ಸುನಿಲ್ ಕುಮಾರ್ ಜನವರಿ 6 ರಂದು 8:00ಗೆ ಕಂಬದ ಉದ್ಘಾಟನೆ ಗೊಳ್ಳುವುದು ಈಗಾಗಲೇ ಕಂಬಳಕ್ಕೆ ಬೇಕಾಗುವ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿರುತ್ತೇವೆ. ಕರಾವಳಿಯಲ್ಲಿ ತನ್ನದೇ ಆದ ಇತಿಹಾಸವನ್ನು ಮಾಡಿರುವಂತಹ ರೈತ ಪಿ ಚಟುವಟಿಕೆ ಮುಗಿದ ನಂತರ ಸಾಮಾನ್ಯರಿಗೂ ಕೂಡ ವಿಶೇಷವಾದ ಆಕರ್ಷಕವಾದ ಕ್ರೀಡೆ ಕಂಬಳವಾಗಿರುತ್ತದೆ. ಸರಕಾರದಿಂದ ಸಾಕಷ್ಟು ಅನುದಾನ ಬಂದಿರುತ್ತದೆ. ಪ್ರತಿ ವರ್ಷ ವರ್ಷದಿಂದ ವರ್ಷಕ್ಕೆ ಜಟದ ಕೋಣಗಳ ಸಂಖ್ಯೆ ಜಾಸ್ತಿಯಾಗುತ್ತಾ ಬರುತ್ತಿದೆ. ಎಂದು ಹೇಳಿದರು.

 

ಸಾಯಂಕಾಲದ ಸಭಾ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಸಂಸದರು ಹಾಗೂ ಕೇಂದ್ರ ಸಚಿವೆರಾದ ಶೋಭಾ ಕರಂದ್ಲಾಜೆ, ಪ್ರತಿಪಕ್ಷದ ನಾಯಕರಾದ ಅಶೋಕ್ ಕುಮಾರ್, ಉಮನಾಥ ಕೋಟ್ಯಾನ್, ಡಾಕ್ಟರ್ ಎಂ ಎನ್ ರಾಜೇಂದ್ರ ಕುಮಾರ್, ಮುಂತಾದವರು ಭಾಗವಹಿಸಲಿರುವರು ಎಂದು ಹೇಳಿದರು ಪತ್ರಿಕಾಗೋಷ್ಠಿಯಲ್ಲಿ ಗುಣ ಪಾಲ ಕಡಂಬ, ಶ್ಯಾಮಶೆಟ್ಟಿ, ರವೀಂದ್ರ ಕುಮಾರ್, ಜೀವನದಾಸ್ ಅಂಡೈತಾಯ, ಅಂತೋನಿ ಡಿಸೋಜಾ, ಇನ್ನಿತರರು ಪತ್ರಿಕಾ ಗೋಷ್ಠಿಯಲ್ಲಿ ಉಪಸಿತರಿದ್ದರು.

Previous Post

ಬೈಂದೂರು :ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ಸಂಪೂರ್ಣ ನಜ್ಜುಗುಜ್ಜಾದ ಕಾರು – ಚಾಲಕ ಮೃತ್ಯು.!!

Next Post

ಛಾಯಾಗ್ರಾಹಕ ಗಣೇಶ್ ಶೆಟ್ಟಿ ಇನ್ನಿಲ್ಲ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಛಾಯಾಗ್ರಾಹಕ ಗಣೇಶ್ ಶೆಟ್ಟಿ ಇನ್ನಿಲ್ಲ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026