Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆಯ ದಿನ ಸಾರ್ವತ್ರಿಕ ರಜೆ ಘೋಷಿಸುವಂತೆ ಮುಖ್ಯಮಂತ್ರಿಯವರಿಗೆ ಯಶ್ ಪಾಲ್ ಸುವರ್ಣ ಮನವಿ..!!

Dhrishya News by Dhrishya News
01/01/2024
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
26
VIEWS
Share on FacebookShare on Twitter

ಉಡುಪಿ :ಜನವರಿ 01:ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆಯ ಭಾವನಾತ್ಮಕ ಐತಿಹಾಸಿಕ ಕ್ಷಣವನ್ನು ಮನೆ ಮನಗಳಲ್ಲಿ ಆಚರಿಸಲು ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ರವರಿಗೆ ಉಡುಪಿ ಶಾಸಕ ಶ್ರೀ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ಜನವರಿ 22 ರಂದು ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಉಪಸ್ಥಿತಿಯಲ್ಲಿ ಶ್ರೀ ರಾಮ ದೇವರ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠೆಯ ಮೂಲಕ ಕೋಟ್ಯಾಂತರ ಭಕ್ತರ ಹಲವು ಶತಮಾನಗಳ ಮಂದಿರದ ಲೋಕಾರ್ಪಣೆಗೆ ಜಗತ್ತು ಸಾಕ್ಷಿಯಾಗಲಿದೆ.

 

ಈ ವಿಶೇಷ ದಿನದಂದು ದೇಶದಾದ್ಯಂತ ಹಲವು ದೇವಸ್ಥಾನ, ಮಂದಿರ ಹಾಗೂ ಸಂಘ ಸಂಸ್ಥೆಗಳಲ್ಲಿ ವಿಶೇಷ ಪೂಜೆ, ಭಜನಾ ಸಂಕೀರ್ತನೆ, ಅನ್ನ ಸಂತರ್ಪಣೆಯ ಮೂಲಕ ಅತ್ಯಂತ ಸಂಭ್ರಮ ಸಡಗರದಿಂದ ಅಚರಿಸುತ್ತಿದ್ದು, ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದೇಶದ ಜನತೆಗೆ ಈ ಪವಿತ್ರ ದಿನವನ್ನು ಮನೆ ಮನೆಗಳಲ್ಲಿ ದೀಪಾವಳಿ ಹಬ್ಬದಂತೆ ಆಚರಿಸಲು ಕರೆ ನೀಡಿದ್ದಾರೆ.

Previous Post

ಉಡುಪಿ : ಅಯೋಧ್ಯೆಯ ಶ್ರೀ ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ಅಂಬಲಪಾಡಿ ಸ್ವಯಂ ಸೇವಕರಿಂದ ಸಾಮೂಹಿಕ ಪ್ರಾರ್ಥನೆ, ಮಂತ್ರಾಕ್ಷತೆ ವಿತರಣೆ..!!

Next Post

ಬೆಂಗಳೂರು :ಅಪಘಾತದಲ್ಲಿ ಮೃತಪಟ್ಟ ಕೆಎಸ್ಆರ್‌ಟಿಸಿ ನೌಕರರ ಕುಟುಂಬಕ್ಕೆ ಪರಿಹಾರ ವಿತರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಂಗಳೂರು :ಅಪಘಾತದಲ್ಲಿ ಮೃತಪಟ್ಟ ಕೆಎಸ್ಆರ್‌ಟಿಸಿ ನೌಕರರ ಕುಟುಂಬಕ್ಕೆ ಪರಿಹಾರ ವಿತರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026