Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಬೆಂಗಳೂರು :ಅಪಘಾತದಲ್ಲಿ ಮೃತಪಟ್ಟ ಕೆಎಸ್ಆರ್‌ಟಿಸಿ ನೌಕರರ ಕುಟುಂಬಕ್ಕೆ ಪರಿಹಾರ ವಿತರಣೆ..!!

Dhrishya News by Dhrishya News
01/01/2024
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಬೆಂಗಳೂರು :ಅಪಘಾತದಲ್ಲಿ ಮೃತಪಟ್ಟ ಕೆಎಸ್ಆರ್‌ಟಿಸಿ ನೌಕರರ ಕುಟುಂಬಕ್ಕೆ ಪರಿಹಾರ ವಿತರಣೆ..!!
0
SHARES
10
VIEWS
Share on FacebookShare on Twitter

ಬೆಂಗಳೂರು: ಜನವರಿ 01:ಹೊಸ ವರ್ಷದ ಅಂಗವಾಗಿ ಅಪಘಾತದಲ್ಲಿ ಮೃತಪಟ್ಟ ಕೆಎಸ್ಆರ್ಟಿಸಿ ನೌಕರರ ಕುಟುಂಬದ ಸದಸ್ಯರನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಇಂದು ಗೌರವಿಸಿದರು.

ಅಪಘಾತದಲ್ಲಿ ಮೃತಪಟ್ಟ ಮೂವರು ಸಿಬ್ಬಂದಿಯ ಅವಲಂಬಿತ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಣೆ ಮಾಡಿದರು.

ಒಂದು ವರ್ಷದಲ್ಲಿ ಅಪಘಾತದಲ್ಲಿ ಮೃತಪಟ್ಟಿದ್ದ ಒಟ್ಟು 12 ಸಿಬ್ಬಂದಿಯ ಅವಲಂಬಿತರಿಗೆ ತಲಾ 1 ಕೋಟಿ ರೂ. ಪರಿಹಾರದ ಮೊತ್ತವನ್ನು ಪಾವತಿಸಲಾಗಿದೆ.

ಪುತ್ತೂರು ವಿಭಾಗದ ಧರ್ಮಸ್ಥಳ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕ ಅಶೋಕ್ ಕುಮಾರ್,ಮೈಸೂರು ವಿಭಾಗದ ವಿಜಯನಗರ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕ ಬಿ.ಎಂ ಪುಟ್ಟಸ್ವಾಮಿ ಹಾಗು ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-5ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕ-ಕಂ-ನಿರ್ವಾಹಕ ರಮೇಶ ಜಿ. ಅವರು ಮೃತಪಟ್ಟವರು.

ಮೃತ ಅವಲಂಬಿತರ ಕುಟುಂಬದವರಿಗೆ ಸೀರೆ ಮತ್ತು ಸಿಹಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರಾಮಲಿಂಗಾರೆಡ್ಡಿ, ಮನೆಯ ಸದಸ್ಯನನ್ನು ಕಳೆದುಕೊಂಡ ಕುಟುಂಬದವರಿಗೆ ಯಾವ ರೀತಿಯಿಂದಲೂ ನಷ್ಟ ಭರಿಸಲು ಸಾಧ್ಯವಿಲ್ಲ. ಆದರೆ ಆರ್ಥಿಕವಾಗಿ ಅವರಿಗೆ ಶಕ್ತಿ ಮತ್ತು ಭದ್ರತೆಯನ್ನು ಒದಗಿಸುವ ಜವಾಬ್ದಾರಿಯನ್ನು ನಾವು ಮಾಡುತ್ತಿದ್ದೇವೆ. ಕೋಟಿ ಹಣದಿಂದ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ, ಮನೆ ಮಾಡಿಕೊಂಡು ಯಾರನ್ನು ಅವಲಂಬಿಸದೆ ಬದುಕು‌ ನಡೆಸಬಹುದಾಗಿದೆ ಎಂದರು..

ಪರಿಹಾರ ವಿತರಣೆ ಹಾಗೂ ಗೌರವ ಸಲ್ಲಿಕೆ ಸಮಾರಂಭದಲ್ಲಿ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ನಿರ್ದೇಶಕರು (ಸಿ ಮತ್ತು ಜಾ) ಡಾ. ನಂದಿನಿ ದೇವಿ ಕೆ., ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಗಳ ಕುಟುಂಬ ವರ್ಗ, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Previous Post

ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆಯ ದಿನ ಸಾರ್ವತ್ರಿಕ ರಜೆ ಘೋಷಿಸುವಂತೆ ಮುಖ್ಯಮಂತ್ರಿಯವರಿಗೆ ಯಶ್ ಪಾಲ್ ಸುವರ್ಣ ಮನವಿ..!!

Next Post

ರಾಜ್ಯದಲ್ಲಿ 296 ಮಂದಿಗೆ ಕೊರೊನಾ ಸೋಂಕು ದೃಢ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರಾಜ್ಯದಲ್ಲಿ 296 ಮಂದಿಗೆ ಕೊರೊನಾ ಸೋಂಕು ದೃಢ..!!

ರಾಜ್ಯದಲ್ಲಿ 296 ಮಂದಿಗೆ ಕೊರೊನಾ ಸೋಂಕು ದೃಢ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

06/12/2025
ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

06/12/2025
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

06/12/2025
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025

Recent News

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

06/12/2025
ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

06/12/2025
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

06/12/2025
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved