Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ : ಕ್ಷತ್ರಿಯ ಮರಾಠ ಸಮಾಜ ರಿ. ಕಾರ್ಕಳ ಇವರ ವತಿಯಿಂದ ಸಮಾಜ ಬಂಧುಗಳ ಕ್ರೀಡಾಕೂಟ..!!

Dhrishya News by Dhrishya News
02/01/2024
in ಕರಾವಳಿ, ಸುದ್ದಿಗಳು
0
ಕಾರ್ಕಳ : ಕ್ಷತ್ರಿಯ ಮರಾಠ ಸಮಾಜ ರಿ. ಕಾರ್ಕಳ ಇವರ ವತಿಯಿಂದ ಸಮಾಜ ಬಂಧುಗಳ ಕ್ರೀಡಾಕೂಟ..!!
0
SHARES
7
VIEWS
Share on FacebookShare on Twitter

ಕಾರ್ಕಳ : ಜನವರಿ 01: ದ್ರಶ್ಯ ನ್ಯೂಸ್ :ಕ್ಷತ್ರಿಯ ಮರಾಠ ಸಮಾಜ ರಿ. ಕಾರ್ಕಳ ಇವರ ವತಿಯಿಂದ ಸಮಾಜ ಬಂಧುಗಳ ಕ್ರೀಡಾಕೂಟ ಆದಿತ್ಯವಾರ ಸ್ವರಾಜ್ಯ ಮೈದಾನದಲ್ಲಿ ಆಯೋಜಿಸಲಾಗಿತ್ತು ಸಮಾಜದ ಹಿರಿಯರಾದ ಮುಂಡ್ಕೂರು ಜನ್ನೊಜಿರಾವ್ ಬೇಡೆಕರ್ ಕ್ರೀಡಾಕೂಟವನ್ನು ಉದ್ಘಾಟಿಸಿದರು,

ಸಮಾಜದ ಅದ್ಯಕ್ಷರಾದ ಶುಭದರಾವ್ ಅದ್ಯಕ್ಷತೆ ವಹಿಸಿದ್ದು ಹಿರಿಯಂಗಡಿ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೆಸರ್ ಗಿರೀಶ್ ರಾವ್ ಕೆ.ಕೆ.ಎಂ.ಪಿ. ಜಿಲ್ಲಾದ್ಯಕ್ಷ ಪ್ರಕಾಶ್ ರಾವ್, ಕೆ.ಕೆ.ಎಂ.ಪಿ ತಾಲೂಕು ಘಟಕದ ಅದ್ಯಕ್ಷ ಕೀರ್ತನ್ ಲಾಡ್, ಸುಧಾಕರ್ ಬಹುಮಾನ್, ರಮಾನಾಥ್ ರಾವ್ ತಾಮಸ, ಹರೀಶ್ ಸಪ್ಟೇಕರ್, ರಾಜೇಶ್ ಪವಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಪೂರ್ವ ಪ್ರಾಥಮಿಕ ವಿಭಾಗದಿಂದ 50 ವರ್ಷ ಮೇಲ್ಪಟ್ಟವರ ವಿಭಾಗದವರೆಗೆ ಪುರುಷ ಮತ್ತು ಮಹಿಳೆಯರಿಗೆ ಪ್ರತೇಕ ವಿವಿಧ80 ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಪ್ರತೀ ವಿಭಾಗದ ಸ್ಪರ್ಧಾ ವಿಜೇತರಿಗೆ ನಗದು, ಪದಕ ಮತ್ತು ಪ್ರಶಸ್ತಿ ಪತ್ರ ಹಾಗೂ ಭಾಗವಹಿಸಿದ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಶಂಸನಾ ಪತ್ರ ಮತ್ತು ಉಡುಗೊರೆಯನ್ನು ನೀಡಿ ಗೌರವಿಸಲಾಯಿತು.

ಸಾಯಂಕಾಲ ನಡೆದ ಸಮಾರೋಪ ಸಮಾರಂಭದಲ್ಲಿ ಸಮಾಜದ ಕ್ರೀಡಾ ಸಾಧಕರಾದ ಧೀರಜ್, ಅನಿರುಧ್ದ್, ಪೂಜಾ, ಸಮೃಧ್ದಿ, ಸಾಂಚಿ, ಪ್ರದ್ಯೋತ್, ಅಮೋಘ್ ಮೊದಲಾದವರನ್ನು ಸನ್ಮಾನಿಸಲಾಯಿತು.

ವಿವಿಧ ವಿಭಾಗದಲ್ಲಿ ಚಾಂಪಿಯನ್ ಪ್ರಶಸ್ತಿಯನ್ನು ಪಡೆದ ಆಯುಷಿ, ಧ್ಯಾನ್, ದಿಶಾ, ವಿಜೇತ್, ಅದ್ವಿತಾ, ಭುವನ್, ಸುಹಾಸ್, ಸಮೃಧ್ದಿ, ಸಂವಿತ್ ಅನನ್ಯ, ಶರತ್, ಪೂಜಾ, ವಿನೀತ್, ನಿಶಾ ಧೀರಜ್, ರೇಣುಕಾ, ಶೀನೋಜಿ ರಾವ್, ರಾಜಾರಾಮ್, ಪ್ರಕಾಶ್ ರಾವ್ ಇವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಮಾಜದ ಅದ್ಯಕ್ಷರಾದ ಶುಭದರಾವ್, ಗಿರೀಶ್ ರಾವ್, ಸಿ.ಎ. ಹರೀಶ್ ಮೋರೆ, ಗುಣಪ್ರಕಾಶ್, ಶಿವಾಜಿ ಜಾದವ್, ದಯಾನಂದ ಶಿಂಧೆ, ಗುಣವತಿ ಪವಾರ್, ಡಾ. ಸುಮತಿ ಪವಾರ್, ಪುಪ್ಪ ಪ್ರಕಾಶ್, ದೈಹಿಕ ಶಿಕ್ಷಕ ನವೀನ್‌ಚಂದ್ರ ಮೊದಲಾದವರು ಉಪಸ್ಥಿತರಿದ್ದರು.

ಹರೇಂದ್ರರಾವ್ ಮತ್ತು ಆಶಾಲತ ನಿರೂಪಿಸಿದರು ಪ್ರಸನ್ನ ರಾವ್ ವಿಜೇತರ ವಿವರವನ್ನು ವಾಚಿಸಿದರು ಗಿರೀಶ್ ಕವಡೆ ಧನ್ಯವಾದವಿತ್ತರು. ದೇವಳದ ಆಡಳಿತ ಮಂಡಳಿ ಮತ್ತು ಸೇವಾಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು

Previous Post

ರಾಜ್ಯದಲ್ಲಿ 296 ಮಂದಿಗೆ ಕೊರೊನಾ ಸೋಂಕು ದೃಢ..!!

Next Post

ಕನ್ನಡದ ಹಿರಿಯ ಸಾಹಿತಿ ಕೆ.ಶಾರದಾ ಭಟ್ ಇನ್ನಿಲ್ಲ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕನ್ನಡದ ಹಿರಿಯ ಸಾಹಿತಿ ಕೆ.ಶಾರದಾ ಭಟ್ ಇನ್ನಿಲ್ಲ..!!

ಕನ್ನಡದ ಹಿರಿಯ ಸಾಹಿತಿ ಕೆ.ಶಾರದಾ ಭಟ್ ಇನ್ನಿಲ್ಲ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

06/12/2025
ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

06/12/2025
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

06/12/2025
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025

Recent News

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

06/12/2025
ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

06/12/2025
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

06/12/2025
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved