Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕೊಳಲಗಿರಿ ಟು ಸರಳೇಬೆಟ್ಟು-ವಸತಿಕಾಲನಿಗೆ ನರ್ಮ್ ಬಸ್ಸ್ ಸೇವೆಗೆ ಮನವಿ..!!

Dhrishya News by Dhrishya News
02/01/2024
in ಕರಾವಳಿ, ಸುದ್ದಿಗಳು
0
ಕೊಳಲಗಿರಿ ಟು ಸರಳೇಬೆಟ್ಟು-ವಸತಿಕಾಲನಿಗೆ ನರ್ಮ್ ಬಸ್ಸ್ ಸೇವೆಗೆ ಮನವಿ..!!
0
SHARES
16
VIEWS
Share on FacebookShare on Twitter

ಉಡುಪಿ: ಜನವರಿ 02: ಬಹು ನಿರೀಕ್ಷೆಯ. ಶೀಂಬ್ರ -ಪರಾರಿ ಸೇತುವೆಯಕಾಮಗಾರಿ. ಹಾಗೂ ಸೇತುವೆ ಎರಡು ಮಗ್ಗುಲಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಂಡರೂ, ಅದೇ ರೀತಿ ನಂತರ ಕೊಳಲಗಿರಿ- ಪರಾರಿ ರಿಂಗ್ ರೋಡ್ ಕಾಮಗಾರಿ ಪೂರ್ಣಗೊಂಡರೂ ಈ ರಸ್ತೆಯಲ್ಲಿ ಸರ್ಕಾರ ಸಾಮ್ಯಕ್ಕೆ ಒಳಪಟ್ಟ ನರ್ಮ್ ಬಸ್ಸು ಸೇವೆ ಓಡಾಟ ನಡೆಸಿ ಸಾರ್ವಜನಿಕರಿಗೆ ಬಸ್ ಸೇವೆ ನೀಡಬೇಕೆಂದು ಮಾನ್ಯ ಉಡುಪಿಯ ಜಿಲ್ಲಾಧಿಕಾರಿ.ಡಾ|ಕೆ ವಿದ್ಯಾ ಕುಮಾರಿಯವರಿಗೆ ಮನವಿ ಸಲ್ಲಿಸಲಾಯಿತು.

ಕೊಳಲಗಿರಿಯಿಂದ. ಹಾವಂಜೆ ಕೀಳಂಜೆಯ ಬಿವಿ ಹೆಗ್ಡೆ ಶಾಲೆ, ಮಹಾವಿಷ್ಣು ಮಹಾಲಿಂಗೇಶ್ವರ ದೇವಸ್ಥಾನ. ರಿಂಗ್ ರೋಡ್ ಸುತ್ತುವರಿದು ಶೀಂಬ್ರ ಸೇತುವೆ.. ಇಂದಿರಾ ಶಿವರಾವ್ ಪಾಲಿಟೆಕ್ನಿಕ್ ಕಾಲೇಜ್, ಭಾರತೀಯ ವಿಕಾಸ ಕೇಂದ್ರ. ಕಾಯಿನ್ ಸರ್ಕಲ್. ಮಣಿಪಾಲ ಟೈಗರ್ ಸರ್ಕಲ್. ಸರಳೇಬೆಟ್ಟು ಜಂಕ್ಷನ್ ನಲ್ಲಿ      ಬಡವರಿಗೆಂದು ನಿರ್ಮಿಸಿದ ಸರಳೇಬೆಟ್ಟು ವಿನ ಕೊಡಿಯಲ್ಲಿರಿವ ಸುಮಾರು 470ವಸತಿ ಸಮುಚ್ಚಯದಲ್ಲಿ ವಾಸಿಸುವ ನಗರ ವಾಸಿಗಳಿಗೆ ಈ ಬಸ್ ಸೇವೆ ಆರಂಭಿಸಿದರೆ ತುಂಬಾ ಅನುಕೂಲವಾಗುವಂತೆ ಅದರಂತೆಯೇ ಕೊಳಲಗಿರಿಯಿಂದ ಮಣಿಪಾಲಕ್ಕೆ. ಡಿ ಸಿ, ಕಚೇರಿ ಆರ್ ಟಿ ಓ ಕಚೇರಿಗೆ ಹೋಗುವರೆಗೂ ಅನೇಕ ಮಂದಿ ಉದ್ಯೋಗ ಅರಸಿ ಮಣಿಪಾಲಕ್ಕೆ ಬರುವ ಮಂದಿಗೆ ಹಾಗೂ ಸ್ಥಳೀಯವಾಗಿ ಮಣೆಪಾಲ ಆಸ್ಪತ್ರೆಗೆ ಹೊರರೋಗಿಗಳಾಗಿ ಬರುವವರಿಗೆ ತುಂಬಾ ಪ್ರಯೋಜನವಾಗಲಿದೆ

ಹಾಗೆನೇ ಈ ಬಸ್ ಸೇವೆಯಿಂದ ಸರಳಬೆಟ್ಟುವಿನಿಂದ ಮಣಿಪಾಲಕ್ಕೆ ಬರುವ ಕಾರ್ಮಿಕ ವರ್ಗದವರಿಗೆ ಈ ಬಸ್ಸಿನ ಪ್ರಯೋಜನ ಅನುಕೂಲವಾಗುತ್ತದೆ ಬೆಳಗ್ಗೆನೇ ಶಾಲಾ ಸಮಯ ಹಾಗೂ ಕಚೇರಿಯ ಸಮಯದ ಲ್ಲಿ ಹಾಗೂ ಸಂಜೆ ಮತ್ತೆ ಮನೆ ಸೇರುವಂತಹ ಸಮಯವನ್ನು ನಿರ್ಧಾರ ಪಡಿಸಿ ಕೊಳಲಗಿರಿ ಟು ಸರಳೇಬೆಟ್ಟುವಿಗೆ ನರ್ಮ್ ಬಸ್ ಸಂಚಾರ ನಡೆಸಬೇಕೆಂದು ಸಾಮಾಜಿಕ ಕಾರ್ಯಕರ್ತ ಗಣೇಶ ರಾಜ್ ಸರಳೇಬೆಟ್ಟು ಅವರ ಮುಂದಾಳತ್ವದಲ್ಲಿ ಹಾಗೂ ಕಾಂಗ್ರೆಸ್ನ ಹಿರಿಯ ಮುಖಂಡ ಜಯಶೆಟ್ಟಿ ಬನ್ನಂಜೆ, ಸುರೇಶ್ ನಾರಾಯಣ ಶೆಟ್ಟಿ. ರತ್ನಾಕರ ಮೊಗವೀರ ಹಾವಂಜೆ. ಮೊದಲಾವರು ಮಣೆಪಾಲದಲ್ಲಿ ಜಿಲ್ಲಾಧಿಕಾರಿಗೆ ಮನವಿಸಲ್ಲಿಸಿದರು,

Previous Post

ಉಡುಪಿ : ಸಾಮಾಜಿಕ ನ್ಯಾಯ ಇಲ್ಲದೆ ನಿಜವಾದ ಅಭಿವೃದ್ಧಿ ಅಸಾಧ್ಯ: ಡಾ.ಎಕ್ಕಾರು..!!

Next Post

ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ರಂಗಭೂಮಿ ಸ್ಪರ್ಧೆ :ಪ್ರಥಮ ಪ್ರಶಸ್ತಿ ಜೊತೆಗೆ ಸಮಗ್ರ ಪ್ರಶಸ್ತಿ ಪಡೆದುಕೊಂಡ “ಏಕಾದಶಾನನ” ಏಕಾಂಕ ನಾಟಕ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ರಂಗಭೂಮಿ ಸ್ಪರ್ಧೆ :ಪ್ರಥಮ ಪ್ರಶಸ್ತಿ ಜೊತೆಗೆ ಸಮಗ್ರ ಪ್ರಶಸ್ತಿ ಪಡೆದುಕೊಂಡ “ಏಕಾದಶಾನನ” ಏಕಾಂಕ ನಾಟಕ..!!

ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ರಂಗಭೂಮಿ ಸ್ಪರ್ಧೆ :ಪ್ರಥಮ ಪ್ರಶಸ್ತಿ ಜೊತೆಗೆ ಸಮಗ್ರ ಪ್ರಶಸ್ತಿ ಪಡೆದುಕೊಂಡ "ಏಕಾದಶಾನನ" ಏಕಾಂಕ ನಾಟಕ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

06/12/2025
ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

06/12/2025
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

06/12/2025
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025

Recent News

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

06/12/2025
ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

06/12/2025
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

06/12/2025
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved