Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಯಶ್ ನೋಡಲು ಬರುತ್ತಿದ್ದ ಅಭಿಮಾನಿಯ ಸ್ಕೂಟಿ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು..!!

Dhrishya News by Dhrishya News
09/01/2024
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಯಶ್ ನೋಡಲು ಬರುತ್ತಿದ್ದ ಅಭಿಮಾನಿಯ ಸ್ಕೂಟಿ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು..!!
0
SHARES
26
VIEWS
Share on FacebookShare on Twitter

ಗದಗ: ಜನವರಿ 09: ನಟ ಯಶ್ ಅವರ 38ನೇ ಹುಟ್ಟಹಬ್ಬದ ದಿನವೇ ಆಘಾತದ ಮೇಲೆ ಆಘಾತವಾಗಿದೆ. ಬರ್ತ್‌ಡೇ ಶುಭಾಶಯ ಕೋರಿ ಬ್ಯಾನರ್ ಹಾಕುವಾಗ ಮೂವರು ಅಭಿಮಾನಿಗಳು ವಿದ್ಯುತ್‌ ಪ್ರವಹಿಸಿ ಮೃತಪಟ್ಟಿದ್ದರು. ಮೂವರು ಅಭಿಮಾನಿಗಳು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಇನ್ನು ಆಸ್ಪತ್ರೆಗೆ ಭೇಟಿ ನೀಡಿ ಯಶ್ ವಾಪಸ್‌ ತೆರಳುತ್ತಿದ್ದಾಗ ಮತ್ತೊಂದು ಅವಘಡ ಸಂಭವಿಸಿತ್ತು.

ತನ್ನ ನೆಚ್ಚಿನ ನಟ ಯಶ್ ಅವರನ್ನು ನೋಡಬೇಕು ಎಂದು ಹಿಂಬಾಲಿಸುತ್ತಿದ್ದ ನಿಖಿಲ್ ಸ್ಕೂಟಿ ಗದಗ ಮುಳುಗುಂದ ರಸ್ತೆಯಲ್ಲಿ ಯಶ್ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ನಿಖಿಲ್​ನನ್ನು ಪೊಲೀಸ್ ವಾಹನದಲ್ಲೇ ಕರೆದೊಯ್ದು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿಖಿಲ್ ಮೃತಪಟ್ಟಿದ್ದಾರೆ. ಹುಟ್ಟಹಬ್ಬದ ದಿನವೇ ಅಭಿಮಾನಿಗಳ ಸಾವು ಯಶ್​ಗೆ ಅಘಾತ ತಂದಿದೆ.

 

ಇನ್ನು ಘಟನೆ ಸಂಬಂಧ ಗದಗ ಎಸ್​​ಪಿ ಬಿ.ಎಸ್.ನೇಮಗೌಡ ಮಾತನಾಡಿದ್ದು, ಬೈಕ್​ಗೆ ಡಿಕ್ಕಿ ಹೊಡೆದ ಜೀಪ್ ಯಶ್ ಬೆಂಗಾವಲು ವಾಹನ ಅಲ್ಲ. ಅದು ಪೊಲೀಸ್ ಹೆಡ್ ಕ್ವಾಟರ್​ಗೆ ಹೋಗುವ ಪೊಲೀಸ್ ಜೀಪ್. ನಟ ಯಶ್ ಅವರನ್ನು ಬೈಪಾಸ್ ಹೈವೇ ಯಿಂದಲೇ ಹುಬ್ಬಳ್ಳಿಗೆ ಕಳಿಸಲಾಗಿದೆ. ನಟ ಯಶ್ ಅವರ ಬೆಂಗಾವಲು ವಾಹನಕ್ಕೂ ಈ ಅಪಘಾತಕ್ಕೂ ಸಂಬಂಧವಿಲ್ಲ. ನಟ ಯಶ್ ಬೆಂಗಾವಲು ವಾಹನ ಡಿಕ್ಕಿಯಾಗಿಲ್ಲ ಎಂದು ತಿಳಿಸಿದ್ದಾರೆ.

 

Previous Post

ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ.!!

Next Post

ಮಂಗಳೂರು :”ಎಂ.ಐ. ಒ ಕ್ಯಾನ್ಸರ್ ಸ್ಪೆಷಾಲಿಟಿ ಆಸ್ಪತ್ರೆ”ಯಲ್ಲಿ ಕ್ಯಾನ್ಸರ್ ಬಗ್ಗೆ ಭಯಬೇಡ,ಅರಿವಿರಲಿ ಎಂಬ ಧ್ಯೇಯ ದೊಂದಿಗೆ ಕ್ಯಾನ್ಸರ್ ಸಹಾಯವಾಣಿ 805063677 ಲೋಕಾರ್ಪಣೆ..!! 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಂಗಳೂರು :”ಎಂ.ಐ. ಒ ಕ್ಯಾನ್ಸರ್ ಸ್ಪೆಷಾಲಿಟಿ ಆಸ್ಪತ್ರೆ”ಯಲ್ಲಿ ಕ್ಯಾನ್ಸರ್ ಬಗ್ಗೆ ಭಯಬೇಡ,ಅರಿವಿರಲಿ ಎಂಬ ಧ್ಯೇಯ ದೊಂದಿಗೆ ಕ್ಯಾನ್ಸರ್ ಸಹಾಯವಾಣಿ 805063677 ಲೋಕಾರ್ಪಣೆ..!! 

ಮಂಗಳೂರು :"ಎಂ.ಐ. ಒ ಕ್ಯಾನ್ಸರ್ ಸ್ಪೆಷಾಲಿಟಿ ಆಸ್ಪತ್ರೆ"ಯಲ್ಲಿ ಕ್ಯಾನ್ಸರ್ ಬಗ್ಗೆ ಭಯಬೇಡ,ಅರಿವಿರಲಿ ಎಂಬ ಧ್ಯೇಯ ದೊಂದಿಗೆ ಕ್ಯಾನ್ಸರ್ ಸಹಾಯವಾಣಿ 805063677 ಲೋಕಾರ್ಪಣೆ..!! 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

06/12/2025
ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

06/12/2025
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

06/12/2025
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025

Recent News

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

06/12/2025
ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

06/12/2025
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

06/12/2025
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved