Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ನಮ್ಮ ಮೆಟ್ರೋ’ ನೂತನ MD ಯಾಗಿ ‘ಎಂ.ಮಹೇಶ್ವರ ರಾವ್’ ಅಧಿಕಾರ ಸ್ವೀಕಾರ..!!

Dhrishya News by Dhrishya News
12/01/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
2
VIEWS
Share on FacebookShare on Twitter

ಬೆಂಗಳೂರು : ಜನವರಿ 12: ದ್ರಶ್ಯ ನ್ಯೂಸ್:ನಮ್ಮ ಮೆಟ್ರೋ ಎಂಡಿಯಾಗಿದ್ದಂತ ಅಂಜುಂ ಪರ್ವೇಜ್ ಅವರನ್ನು ವರ್ಗಾವಣೆ ಮಾಡಿ, ರಾಜ್ಯ ಸರ್ಕಾರ ನೂತನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಎಂ.ಮಹೇಶ್ವರ ರಾವ್ ಅವರನ್ನು ನೇಮಿಸಿತ್ತು.  ಅವರು ಇಂದು ಬಿಎಂಆರ್ ಸಿಎಲ್ ನೂತನ ಎಂ.ಡಿಯಾಗಿ ಅಧಿಕಾರವನ್ನು ಸ್ವೀಕರಿಸಿದ್ದಾರೆ.

ಎಂ. ಮಹೇಶ್ವರ ರಾವ್, ಭಾ.ಆ.ಸೇ ಅವರು ಇಂದು ದಿನಾಂಕ 12.01.2024 ರಂದು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡರು.

ಇದಕ್ಕೂ ಮೊದಲು ಅವರು ಬೆಂಗಳೂರಿನ ಬಾಹ್ಯಾಕಾಶ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಮತ್ತು ಹಣಕಾಸು ಸಲಹೆಗಾರ ಹುದ್ದೆಯನ್ನು ಹೊಂದಿದ್ದರು. ಎಂ. ಮಹೇಶ್ವರ ರಾವ್, ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ನಿಜಾಮ್ ಕಾಲೇಜಿನಲ್ಲಿ ಗಣಿತ, ಅರ್ಥಶಾಸ್ತ್ರ ಮತ್ತು ಅಂಕಿಅಂಶಗಳಲ್ಲಿ ಬಿಎ, ಹೈದರಾಬಾದ್ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ NUS ಮತ್ತು ಹಾರ್ವಡ್ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಕರ್ನಾಟಕ ಸರ್ಕಾರದಲ್ಲಿ ಹಲವಾರು ಹುದ್ದೆಗಳನ್ನು ಅಲಂಕರಿಸಿದ್ದರು. ಅವರು ಮಂಡ್ಯ, ಮಂಗಳೂರು, ಬೆಳಗಾವಿ ಮತ್ತು ಹಾಸನ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಕರ್ನಾಟಕ ರಾಜ್ಯ ಕೈಗಾರಿಕಾ ಹೂಡಿಕೆ ಮತ್ತು ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ವ್ಯವಸ್ಮಾಪಕ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದರು. ಕರ್ನಾಟಕ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ, ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕಗಳು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯುಕ್ತರಾಗಿ ಕಾರ್ಯ ನಿವಹಿಸಿದ್ದಾರೆ.

 

 

Previous Post

ನಾನೂ ಅಯೋಧ್ಯೆಗೆ ಹೋಗುತ್ತೇನೆ: ಸಿ. ಎಂ.ಸಿದ್ದರಾಮಯ್ಯ..!!

Next Post

ಭಾರತದ ಅತಿ ಉದ್ದದ ಸಮುದ್ರ ಸೇತುವೆ “ಅಟಲ್ ಸೇತು” ಉದ್ಘಾಟಿಸಿದ PM ನರೇಂದ್ರ ಮೋದಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಭಾರತದ ಅತಿ ಉದ್ದದ ಸಮುದ್ರ ಸೇತುವೆ "ಅಟಲ್ ಸೇತು" ಉದ್ಘಾಟಿಸಿದ PM ನರೇಂದ್ರ ಮೋದಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026

Recent News

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved