Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಕೋವಿಡ್ -19:ರಾಜ್ಯದಲ್ಲಿ ಇಂದು 113 ಮಂದಿಗೆ ಕೊರೋನಾ ಪಾಸಿಟಿವ್ ದೃಢ .!!

Dhrishya News by Dhrishya News
14/01/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಕೋವಿಡ್ -19:ರಾಜ್ಯದಲ್ಲಿ ಇಂದು 113 ಮಂದಿಗೆ ಕೊರೋನಾ ಪಾಸಿಟಿವ್ ದೃಢ .!!
0
SHARES
4
VIEWS
Share on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 113 ಜನರಿಗೆ ಕೊರೋನಾ ಪಾಸಿಟಿವ್  ಎಂಬುದಾಗಿ ವರದಿಯಿಂದ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 114 ಮಂದಿ ಗುಣಮುಖರಾಗಿದ್ದಾರೆ.

 

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ರಿಪೋರ್ಟ್ ( Covid19 Report ) ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 3208 ಜನರಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. ಇವರಲ್ಲಿ 113 ಜನರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿರೋದಾಗಿ ತಿಳಿಸಿದೆ.

 

ಬೆಂಗಳೂರು ನಗರದಲ್ಲಿ 40, ಬಳ್ಳಾರಿ 03, ಬೆಳಗಾವಿ 01, ಬೆಂಗಳೂರು ಗ್ರಾಮಾಂತರ 02, ಬೀದರ್, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಧಾರವಾಡ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ, ಚಾಮರಾಜನಗರ 04, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 05 ಜನರಿಗೆ ಕೊರೋನಾ ಸೋಂಕು ( Coronavirus Case ) ತಗುಲಿರೋದಾಗಿ ಹೇಳಿದೆ.

 

ಗದಗ 03, ಕಲಬುರ್ಗಿ 04, ಮಂಡ್ಯ 05, ಮೈಸೂರು 12, ರಾಯಚೂರು 04, ತುಮಕೂರು 10 ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಯಲ್ಲಿ 113 ಜನರಿಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ 114 ಜನರು ಗುಣಮುಖರಾದ ಕಾರಣ, ರಾಜ್ಯದಲ್ಲಿ ಈಗ 958 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.

Previous Post

ಮೆಟ್ರಿಕ್‌ ನಂತರದ ವಿದ್ಯಾಭ್ಯಾಸಕ್ಕೆ Scholarship : ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿದೆ ವಿವರ..!!

Next Post

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷರಾಗಿ ಕಿಶೋರ್ ಕುಂದಾಪುರ ನೇಮಕ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ಜಿಲ್ಲಾ ಬಿಜೆಪಿಯ ನೂತನ  ಅಧ್ಯಕ್ಷರಾಗಿ ಕಿಶೋರ್ ಕುಂದಾಪುರ ನೇಮಕ…!!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷರಾಗಿ ಕಿಶೋರ್ ಕುಂದಾಪುರ ನೇಮಕ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಾಳೆ ನಡೆಯಬೇಕಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ತಡೆ -ಒಂದು ದಿನ  ಮುಂದೂಡುವಂತೆ ಹೈಕೋರ್ಟ್‌ ಸೂಚನೆ..!!

ನಾಳೆ ನಡೆಯಬೇಕಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ತಡೆ -ಒಂದು ದಿನ ಮುಂದೂಡುವಂತೆ ಹೈಕೋರ್ಟ್‌ ಸೂಚನೆ..!!

04/08/2025
ಮಣಿಪಾಲ:ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು:ಚಾಲಕ ಪರಾರಿ..!!

ಮಣಿಪಾಲ:ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು:ಚಾಲಕ ಪರಾರಿ..!!

04/08/2025
ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಪುನರ್ ನೇಮಕಗೊಂಡ ಅಲೆವೂರು ಹರೀಶ್ ಕಿಣಿ..!!

ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಪುನರ್ ನೇಮಕಗೊಂಡ ಅಲೆವೂರು ಹರೀಶ್ ಕಿಣಿ..!!

04/08/2025
ಉಡುಪಿ :ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ – ಕಾರ್ಯಕ್ರಮದ ಆಯೋಜನೆಯ ಬಗ್ಗೆ  ಪೂರ್ವಭಾವಿ ಸಭೆ..!!

ಉಡುಪಿ :ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ – ಕಾರ್ಯಕ್ರಮದ ಆಯೋಜನೆಯ ಬಗ್ಗೆ  ಪೂರ್ವಭಾವಿ ಸಭೆ..!!

04/08/2025

Recent News

ನಾಳೆ ನಡೆಯಬೇಕಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ತಡೆ -ಒಂದು ದಿನ  ಮುಂದೂಡುವಂತೆ ಹೈಕೋರ್ಟ್‌ ಸೂಚನೆ..!!

ನಾಳೆ ನಡೆಯಬೇಕಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ತಡೆ -ಒಂದು ದಿನ ಮುಂದೂಡುವಂತೆ ಹೈಕೋರ್ಟ್‌ ಸೂಚನೆ..!!

04/08/2025
ಮಣಿಪಾಲ:ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು:ಚಾಲಕ ಪರಾರಿ..!!

ಮಣಿಪಾಲ:ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು:ಚಾಲಕ ಪರಾರಿ..!!

04/08/2025
ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಪುನರ್ ನೇಮಕಗೊಂಡ ಅಲೆವೂರು ಹರೀಶ್ ಕಿಣಿ..!!

ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಪುನರ್ ನೇಮಕಗೊಂಡ ಅಲೆವೂರು ಹರೀಶ್ ಕಿಣಿ..!!

04/08/2025
ಉಡುಪಿ :ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ – ಕಾರ್ಯಕ್ರಮದ ಆಯೋಜನೆಯ ಬಗ್ಗೆ  ಪೂರ್ವಭಾವಿ ಸಭೆ..!!

ಉಡುಪಿ :ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ – ಕಾರ್ಯಕ್ರಮದ ಆಯೋಜನೆಯ ಬಗ್ಗೆ  ಪೂರ್ವಭಾವಿ ಸಭೆ..!!

04/08/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved