Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಣಿಪಾಲ್ ಶಿಕ್ಷಣ ಮತ್ತು ವೈದ್ಯಕೀಯ ಸಮೂಹ ಸಂಸ್ಥೆಯ ಮುಖ್ಯಸ್ಥರಾದ ಡಾ ರಂಜನ್ ಆರ್ ಪೈ ಅವರಿಗೆ ಪರ್ಯಾಯ ದರ್ಬಾರ್ ಸನ್ಮಾನ..!!

Dhrishya News by Dhrishya News
18/01/2024
in ಕರಾವಳಿ, ಸುದ್ದಿಗಳು
0
0
SHARES
17
VIEWS
Share on FacebookShare on Twitter

ಮಣಿಪಾಲ, 18 ಜನವರಿ 2024: ಇಂದು ಉಡುಪಿಯಲ್ಲಿ ನಡೆದ ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಮಹೋತ್ಸವದ ಡಾ ರಂಜನ್ ಆರ್ ಪೈ , ಮುಖ್ಯಸ್ಥರು- ಮಣಿಪಾಲ್ ಶಿಕ್ಷಣ ಮತ್ತು ವೈದ್ಯಕೀಯ ಸಮೂಹ ಸಂಸ್ಥೆ ಇವರನ್ನು ಪರ್ಯಾಯ ದರ್ಬಾರ್ ಪ್ರಶಸ್ತಿಯೊಂದಿಗೆ ಸನ್ಮಾನಿಸಲಾಯಿತು. ಡಾ ರಾಮದಾಸ್ ಪೈ ಮತ್ತು ವಸಂತಿ ಆರ್ ಪೈ ಅವರ ಸುಪುತ್ರರಾಗಿರುವ ಡಾ ರಂಜನ್ ಪೈ ಅವರು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಮಣಿಪಾಲವನ್ನು ರಾಷ್ಟ್ರದ ಉನ್ನತ ಹತ್ತುಬಹುಶಿಸ್ತೀಯ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಸೇರುವಲ್ಲಿ ಮತ್ತು ಕೇಂದ್ರ ಶಿಕ್ಷಣ ಮಂತ್ರಾಲಯದಿಂದ ಶ್ರೇಷ್ಠ ಸ್ಥಾನಮಾನ ಗಳಿಸಿಕೊಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಇವರ ನೇತೃತ್ವದಲ್ಲಿ ರಾಜಸ್ಥಾನದ ಜೈಪುರ, ಜಾರ್ಖಂಡ್ ನ ಜೇಮ್ ಶೆಡ್ ಪುರ , ಸಿಕ್ಕಿಂ , ಮಲೇಷ್ಯಾ ದುಬೈ ಹಾಗೂ ಅಂಟಿಗುವಾಗಳಲ್ಲಿಯೂ ಮಣಿಪಾಲ ಶಿಕ್ಷಣ ಸಂಸ್ಥೆಗಳನ್ನು ವಿಸ್ತರಿಸಿದ್ದಾರೆ.

ಇಂದು ದೇಶದ ಎರಡನೇ ಬೃಹತ್ ಹಾಸ್ಪಿಟಲ್ ಚೈನ್ ಆಗಿರುವ ಮಣಿಪಾಲ ಆಸ್ಪತ್ರೆಯು ೯೦೦೦ಕಿಂತಲೂ ಹೆಚ್ಚು ಹಾಸಿಗೆ ಸುಳಭ್ಯದೊಂದಿಗೆ ಪ್ರತೀ ದಿನ ೨. ಮಿಲಿಯನ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದೆ.

 

ಈಗೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುತ್ತ, ಸಾವಿರಾರು ಜನರಿಗೆ ಉದ್ಯೋಗದಾತರಾಗಿ ಸಮಾಜಪರ ಕಾಳಜಿಯ ಉದ್ಯಮಿ ಎಂಬ ವಿಶ್ವಮಟ್ಟದ ಮನ್ನಣೆಗೆ ಪಾತ್ರರಾಗಿರುವ ಡಾ ರಂಜನ್ ಪೈ ಅವರು ಮಣಿಪಾಲ್ ಶಿಕ್ಷಣ ಮತ್ತು ವೈದ್ಯಕೀಯ ಸಮೂಹ ಸಂಸ್ಥೆಗಳ ಕ್ರಿಯೇಟಿವ್ ಡೈರೆಕ್ಟರ್ ಆದ ಸಹ ಧರ್ಮಿಣಿ ಶ್ರೀಮತಿ ಶ್ರುತಿ ಆರ್ ಪೈ ಮತ್ತು ಮಕ್ಕಳಾದ ಸಾನ್ಯ ಹಾಗೂ ರಿಯಾ ಇವರೊಂದಿಗೆ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.

 

ಪರ್ಯಾಯ ದರ್ಬಾರ್ ಪ್ರಶಸ್ತಿಗೆ ಭಾಜನರಾದ ಈ ಸಂದರ್ಭದಲ್ಲಿ ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ ಎಚ್ ಎಸ್ ಬಲ್ಲಾಳ್ , ಕುಲಪತಿ ಲೆಫಿಟಿನೆಂಟ್ ಜನರಲ್ (ಡಾ) ಎಂ ಡಿ ವೆಂಕಟೇಶ್ ಮತ್ತು ಮಾಹೆ ಮಣಿಪಾಲದ ಸಂಪೂರ್ಣ ಆಡಳಿತ ಮಂಡಳಿ ಅಭಿನಂದಿಸುತ್ತದೆ.

Previous Post

ಕೊಲ್ಲೂರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ..!!

Next Post

ಆನೇಕಲ್ : ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿತ,ಇಬ್ಬರು ಕಾರ್ಮಿಕರ ಸಾವು,16 ಮಂದಿಗೆ ಗಂಭೀರ ಗಾಯ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಆನೇಕಲ್ : ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿತ,ಇಬ್ಬರು ಕಾರ್ಮಿಕರ ಸಾವು,16 ಮಂದಿಗೆ ಗಂಭೀರ ಗಾಯ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026
ಕಾರ್ಕಳ ಎಸ್‌ಕೆಪಿಎ ವಲಯದ 31ನೇ ವಾರ್ಷಿಕ ಸಭೆ

ಕಾರ್ಕಳ ಎಸ್‌ಕೆಪಿಎ ವಲಯದ 31ನೇ ವಾರ್ಷಿಕ ಸಭೆ

13/08/2026

Recent News

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026
ಕಾರ್ಕಳ ಎಸ್‌ಕೆಪಿಎ ವಲಯದ 31ನೇ ವಾರ್ಷಿಕ ಸಭೆ

ಕಾರ್ಕಳ ಎಸ್‌ಕೆಪಿಎ ವಲಯದ 31ನೇ ವಾರ್ಷಿಕ ಸಭೆ

13/08/2026