Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕುಂದಾಪುರ:ಚಿನ್ನಾಭರಣವಿದ್ದ ಪರ್ಸ್‌ ಕಳವು

Dhrishya News by Dhrishya News
19/01/2024
in मौसम
0
0
SHARES
29
VIEWS
Share on FacebookShare on Twitter

ಕುಂದಾಪುರ: ಜನವರಿ 19:ಚಿನ್ನಾಭರಣವಿದ್ದ ಪರ್ಸ್‌ ಕಳವು  ಸುಮಾರು 51.900 ಗ್ರಾಂ ತೂಕದ ಚಿನ್ನದ ಕರಿಮಣಿ ಸರ  ಕಳವು ಪ್ರಕರಣ – ಹುಬ್ಬಳ್ಳಿಯಿಂದ ಆರೋಪಿಗಳ ಬಂಧನ

 ಚಿನ್ನಾಭರಣವಿದ್ದ ಪರ್ಸ್‌ ಕಳವ

ಕುಂದಾಪುರ, ಜನವರಿ ೧೯: ದೇವಸ್ಥಾನಕ್ಕೆ ಹೋಗಿ ಬಂದಾಗ ವ್ಯಾನಿಟಿ ಬ್ಯಾಗಿನಲ್ಲಿದ್ದ ಸುಮಾರು 51.900 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ಹಾಗೂ ಸುಮಾರು 4 ಗ್ರಾಂ ತೂಕದ ಚಿನ್ನದ ಉಂಗುರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಪೊಲೀಸರು ಹುಬ್ಬಳ್ಳಿಯಿಂದ ಬಂಧಿಸಿದ್ದಾರೆ.

 

ಲೋಕೇಶ್ ಮಂಜುನಾಥ ನಾಯ್ಕ ಅವರು ದೂರು ನೀಡಿದ್ದು, ಅವರ ಮಾವ ನಾರಾಯಣ ಅವರು ಲೋಕೇಶ್‌ ಅವರ ಮದುವೆಯ ಪ್ರಯುಕ್ತ 51.900 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ಹಾಗೂ 4 ಗ್ರಾಂ ತೂಕದ ಚಿನ್ನದ ಉಂಗುರವನ್ನು ಖರೀದಿ ಮಾಡಿದ್ದು, ಚಿನ್ನಾಭರಣಗಳನ್ನು ಪರ್ಸಿನಲ್ಲಿ ತುಂಬಿಸಿ ಪತ್ನಿಯ ವ್ಯಾನಿಟಿ ಬ್ಯಾಗಿನಲ್ಲಿಟ್ಟು ಆನೆಗುಡ್ಡೆ ದೇವಸ್ಥಾನಕ್ಕೆ ತೆರಳಿದ್ದರು. ದೇವಸ್ಥಾನದ ಹೊರಗೆ ಬಂದು ನೋಡಿದಾಗ ವ್ಯಾನಿಟಿ ಬ್ಯಾಗ್‌ ಜಿಪ್‌ ತೆರೆದಿದ್ದು, ಬ್ಯಾಗಿನಲ್ಲಿದ್ದ ಚಿನ್ನ ಇಟ್ಟಿದ್ದ ಪರ್ಸ್‌ ಕಳವಾಗಿತ್ತು.

 

ಇನ್ನು ಕಳವಾದ ಚಿನ್ನಾಭರಣಗಳ ಮೊತ್ತ ಸುಮಾರು 3,75,000 ರೂಗಳಾಗಬಹುದು ಎಂಬುದಾಗಿ ಲೋಕೇಶ್ ಮಂಜುನಾಥ ನಾಯ್ಕ ದೂರು ನೀಡಿದಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಪ್ರಕರಣದಲ್ಲಿನ ಆರೋಪಿಗಳ ಪತ್ತೆ ಬಗ್ಗೆ ಸ್ಥಳೀಯರ ಮಾಹಿತಿ, ಸಿಸಿಟಿವಿ ಮತ್ತು ಸಿಡಿಆರ್ ವಿಶ್ಲೇಷಣೆ ಮೂಲಕ ಆರೋಪಿಗಳಾದ ಶ್ರೀಮತಿ ಬೀಬಿಜಾನ್ ಶೇಖ್ ಮತ್ತು ಬೆಂಡಗೇರಿ ಶ್ರೀಮತಿ ಪಾರವ್ವ ಸಿಂಗನಹಳ್ಳಿ ಎಂಬವರನ್ನು ಹುಬ್ಬಳ್ಳಿಯ ಬೆಂಡಿಗೇರಿ ಎಂಬಲ್ಲಿ ಪತ್ತೆ ಮಾಡಿ ಆರೋಪಿಗಳಿಂದ ಕಳ್ಳತನವಾದ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.

 

ಇನ್ನು ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ನೀಡಿದೆ.

 

ಕುಂದಾಪುರ ಪೊಲೀಸ್ ಠಾಣೆಯ ನಿರೀಕ್ಷಕರು ಆದ ಯು ಬಿ ನಂದಕುಮಾರ ರವರ ಮಾರ್ಗದರ್ಶನದಲ್ಲಿ, ಪಿ.ಎಸ್.ಐ ವಿನಯ ಕೊರ್ಲಹಳ್ಳಿ, ಪಿ.ಎಸ್.ಐ ಪ್ರಸಾದ ಕುಮಾರ್.ಕೆ ಹಾಗೂ ಸಿಬ್ಬಂದಿಯವರಾದ ಸಂತೋಷ ಕುಮಾರ್, ಶ್ರೀಧರ್, ರಾಮ ಪೂಜಾರಿ, ಪದ್ಮಾವತಿ, ಮೋನಿಕಾರವರು ಕಾರ್ಯಚರಣೆಯಲ್ಲಿ ಭಾಗವಹಿಸಿದ್ದಾರೆ.

 

 

 

Previous Post

ಅಯೋಧ್ಯೆ ರಾಮಲಲ್ಲಾ ಮೂರ್ತಿಯ ಫೋಟೋ ವೈರಲ್‌..!!

Next Post

ಉಡುಪಿ :ಅಶ್ವಥ ಎಲೆಯಲ್ಲಿ ಮೂಡಿದ ಕೋದಂಡಶ್ರೀರಾಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಅಶ್ವಥ ಎಲೆಯಲ್ಲಿ ಮೂಡಿದ ಕೋದಂಡಶ್ರೀರಾಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026