Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆ : ಜನವರಿ 22ರಂದು ರಾಮನಾಮ ತಾರಕಮ್..!!

Dhrishya News by Dhrishya News
19/01/2024
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
16
VIEWS
Share on FacebookShare on Twitter

ಉಡುಪಿ : ಜನವರಿ 19:ದ್ರಶ್ಯ ನ್ಯೂಸ್ :ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿಇದೇ ಜನವರಿ ತಿಂಗಳ 22ರ ಸೋಮವಾರದಂದು ಅಯೋಧ್ಯೆಯಲ್ಲಿ ಶ್ರೀರಾಮದೇವರ ಪ್ರಾಣ ಪ್ರತಿಷ್ಠೆಯ ಸಂಭ್ರಮಾಚರಣೆಯ ಪರ್ವಕಾಲದಲ್ಲಿ ಬೆಳಗ್ಗೆ ಕ್ಷೇತ್ರದಲ್ಲಿ ರಾಮನಾಮ ತಾರಕ ಮಂತ್ರ ಹೋಮವು ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇದಮೂರ್ತಿ ಕೃಷ್ಣಮೂರ್ತಿ ತಂತ್ರಗಳ ನೇತೃತ್ವದಲ್ಲಿ ನೆರವೇರಲಿರುವುದು.

ಸಂಜೆ ಗಂಟೆ 4 ರಿಂದ ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ಹೆಸರಾಂತ ಕಲಾವಿದರ ಕೂಡುವಿಕೆಯೊಂದಿಗೆ ವಿವಿಧ ಸಾಂಸ್ಕೃತಿಕ ಹಾಗೂ ಸಭಾ ಕಾರ್ಯಕ್ರಮಗಳು ಡಾಕ್ಟರ್ ಅರವಿಂದ ಹೆಬ್ಬಾರ್ ಅವರ ನೇತೃತ್ವದಲ್ಲಿ ನೆರವೇರಲಿದೆ.

ಸಂಜೆ ಗಂಟೆ ನಾಲ್ಕರಿಂದ ಶ್ರೀಮತಿ ಚಂದ್ರಕಲಾ ಶರ್ಮಾ ಕೊರಂಗ್ರಪಾಡಿ ಅವರಿಂದ ರಾಮನಾಮ ಸಂಕೀರ್ತನೆ.

ಸಂಜೆ ಗಂಟೆ 5 ರಿಂದ ಕೆಮ್ಮಣ್ಣು ಸಿಸ್ಟರ್ಸ್ ಕುಮಾರಿ ಸುಮೇದ ಹಾಗೂ ಕುಮಾರಿ ಶರಣ್ಯ ಅವರಿಂದ ರಾಮದುನ್ ಸಂಗೀತ ಕಾರ್ಯಕ್ರಮ..

ಸಂಜೆ ಗಂಟೆ ಆರರಿಂದ ಧಾರ್ಮಿಕ ಸಭೆ ನಡೆಯಲಿದ್ದು ಶ್ರೀ ಮದಚ್ಚುತ ಪ್ರೇಕ್ಷಾಚಾರ್ಯ ಮಹಾಸಂಸ್ಥಾನ ಭೀಮನ ಕಟ್ಟೆಯ ಮಠದಿಪತಿಗಳಾದ ಶ್ರೀ ಶ್ರೀ ರಘುವರೇಂದ್ರ ತೀರ್ಥ ಶ್ರೀಪಾದಂಗಳವರು ಆಶೀರ್ವಚನ ನೀಡಿ ದೀಪೋತ್ಸವಕ್ಕೆ ಚಾಲನೆ ನೀಡಲಿದ್ದಾರೆ…

ಉಡುಪಿಯ ಶಾಸಕರಾದ ಶ್ರೀಯುತ ಯಶ್ ಪಾಲ್   ಸುವರ್ಣ ಅವರು ಮುಖ್ಯ ಅತಿಥಿ ಯಾಗಿ ಭಾಗವಹಿಸಲಿದ್ದಾರೆ..

ಸಂಜೆ ಗಂಟೆ 6:30 ರಿಂದ ಅಲ್ಲಿ ನೋಡಲು ರಾಮ… ಸಂಗೀತ ರೂಪಕ ಖ್ಯಾತ ಕಲಾವಿದ ವಿನಯ್ ವಾರಣಾಸಿ ಬೆಂಗಳೂರು ಅವರಿಂದ ನೆರವೇರಲಿದ್ದು ಕುಮಾರಿ ಅರ್ಚನಾ ಹಾಗೂ ಸಮನ್ವಿ ಹಾಡುಗಾರಿಕೆಯಲ್ಲಿ ವೈಯಲಿನ್ನಲ್ಲಿ ಶ್ರುತಿ ಸಿಬಿ, ಮೈಸೂರು ಹಾಗೂ ಮೃದಂಗದಲ್ಲಿ ನಿಕ್ಷಿತ್, ತಬಲಾದಲ್ಲಿ ಮಾಧವ ಆಚಾರ್ಯ ಸಹಕರಿಸಲಿದ್ದಾರೆ.

 

ಗಂಟೆ ಎಂಟಕ್ಕೆ ರಾತ್ರಿಯ ಪೂಜೆ ಹಾಗೂ ರಾತ್ರಿ 8:15 ರಿಂದ ಬೆಂಗಳೂರಿನ ಕಾಲ ಸ್ನೇಹಿ ಹಾಗೂ ನರ್ತನ ಯೋಗ ನೃತ್ಯ ಸಂಸ್ಥೆಯ ಶ್ರೀ ಯೋಗೇಶ್ ಕುಮಾರ್ ಮತ್ತು ಶ್ರೀಮತಿ ಸ್ನೇಹನಾರಾಯಣ್ ಅವರಿಂದ ರಾಮಕಥಾ ಸುಧಾ.. ಭರತನಾಟ್ಯ ಕಾರ್ಯಕ್ರಮ ಪ್ರಸ್ತುತಗೊಳ್ಳಲಿದೆ…

ರಾತ್ರಿ ಮಹಾ ಅನ್ನ ಸಂತರ್ಪಣೆ ನೆರವೇರಲಿದೆ..

ಹಣತೆ ಬೆಳಕಿನ ಅಡಿಯಲ್ಲಿ ನೆರವೇರಲಿರುವ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಎಲ್ಲಾ ಭಕ್ತರುಗಳು ಪಾಲ್ಗೊಳ್ಳುವಂತೆ ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ಆಮಂತ್ರಿಸಿದ್ದಾರೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ…

Previous Post

ಉಡುಪಿ :ಅಶ್ವಥ ಎಲೆಯಲ್ಲಿ ಮೂಡಿದ ಕೋದಂಡಶ್ರೀರಾಮ..!!

Next Post

ಪೌರಕಾರ್ಮಿಕರಿಗೆ ಸರ್ಕಾರ ನಿಗದಿಪಡಿಸಿದ ಕರ್ತವ್ಯಗಳ ಬದಲಾಗಿ ಬೇರೆ ಕೆಲಸಗಳಿಗೆ ನಿಯೋಜಿಸುವಂತಿಲ್ಲ : ರಾಜ್ಯ ಸರ್ಕಾರ ಸುತ್ತೋಲೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪೌರಕಾರ್ಮಿಕರಿಗೆ ಸರ್ಕಾರ ನಿಗದಿಪಡಿಸಿದ ಕರ್ತವ್ಯಗಳ ಬದಲಾಗಿ ಬೇರೆ ಕೆಲಸಗಳಿಗೆ ನಿಯೋಜಿಸುವಂತಿಲ್ಲ : ರಾಜ್ಯ ಸರ್ಕಾರ ಸುತ್ತೋಲೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved