Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ :” ಶ್ರೀರಾಮನಾಮ ತಾರಕಮ್” ಹರಿದು ಬಂದ ಭಕ್ತ ಸಾಗರ…!!

Dhrishya News by Dhrishya News
23/01/2024
in ಕರಾವಳಿ, ಸುದ್ದಿಗಳು
0
0
SHARES
10
VIEWS
Share on FacebookShare on Twitter

ಉಡುಪಿ : ಜನವರಿ 23: ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಅಯೋಧ್ಯೆಯ ರಾಮ ಪ್ರತಿಷ್ಠಾಪನೆಯ ಸಂಭ್ರಮಾಚರಣೆಯ ಪ್ರಯುಕ್ತ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇದಮೂರ್ತಿ ಕೃಷ್ಣಮೂರ್ತಿ ತಂತ್ರಿಗಳ ನೇತೃತ್ವದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಪ್ರಧಾನ ಸಂಕಲ್ಪದಲ್ಲಿ ಸರ್ವರ ಹಿತಕ್ಕಾಗಿ ಶ್ರೀ ರಾಮನಾಮ ತಾರಕ ಮಂತ್ರ ಯಾಗ ಹಾಗೂ ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿ ಅಪಾರ ಜನ ಮೆಚ್ಚುಗೆಗಳಿಸಿತು..

ಸಂಜೆ ನೆರವೇರಿದ ಧಾರ್ಮಿಕ ಸಭೆಯಲ್ಲಿ ಶ್ರೀ ಭೀಮಸೇತು ಮುನಿ ವೃoದ ಮಹಾ ಸಂಸ್ಥಾನದ ಯತಿವರೇಣ್ಯರಾದ ಭರಮಪೂಜ್ಯ ಶ್ರೀ ರಘುವರೇಂದ್ರ ತೀರ್ಥ ಶ್ರೀಪಾದಂಗಳವರು ಆಶೀರ್ವಚನ ನೀಡಿದರು.. ಉಡುಪಿ ಶಾಸಕರಾದ ಶ್ರೀಯುತ ಯಶ್ ಪಾಲ ಸುವರ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಿದರು..

ಉಡುಪಿಯ ಶ್ರೀಮತಿ ಚಂದ್ರಕಲಾ ಅಜಿತ್ ಅವರು ರಾಮರಕ್ಷಾ ಸ್ತೋತ್ರವನ್ನು ಪಠಿಸಿ ಅದರ ಮಹತ್ವವನ್ನು ತಿಳಿಸಿದರು.. ಕೊರಂಗ್ರಪಾಡಿಯ ನಿವೃತ್ತ ಉಪನ್ಯಾಸಕಿ ಶ್ರೀಮತಿ ಚಂದ್ರಕಲಾ ಶರ್ಮ ಅವರು ರಾಮನಾಮ ಸಂಕೀರ್ತನೆಯನ್ನು ಪ್ರಸ್ತುತಪಡಿಸಿದರು..

ಕೆಮ್ಮಣ್ಣು ಸಿಸ್ಟರ್ ನ ಕುಮಾರಿ ಸುಮೆದಾ ರಾಮದುನ್ ಕಾರ್ಯಕ್ರಮ ನೆರವೇರಿಸಿದರು.
ಹೆಸರಾಂತ ಕಲಾವಿದರಾದ ಶ್ರೀ ವಿನಯ್ ವಾರಣಾಸಿ ಅವರು *ಅಲ್ಲಿ ನೋಡು ರಾಮ* ವಿಶೇಷ ಪ್ರವಚನ ಮಾಲಿಕೆ ಅದ್ಭುತವಾಗಿ ನೆರವೇರಿಸಿ ಕೊಟ್ಟರು..

ಹಾಡುಗಾರಿಕೆಯಲ್ಲಿ ಕುಮಾರಿ ಸಮನ್ವಿ ಹಾಗೂ ಅರ್ಚನಾ, ತಬಲಾದಲ್ಲಿ ಮಾಧವ ಆಚಾರ್ಯ ಉಡುಪಿ ವಯಲಿನಲ್ಲಿ ಶೃತಿ ಸಿ ವಿ ಮೈಸೂರ್, ಕಬಲಾದಲ್ಲಿ ನಿಕ್ಷಿತ್ ಪುತ್ತೂರು ಸಹಕರಿಸಿದರು.. ನಂತರ ಕಲಾಸ್ನೇಹಿ ಹಾಗು ನರ್ತನ ಯೋಗ ನೃತ್ಯ ಸಂಸ್ಥೆ ಬೆಂಗಳೂರು ಇದರ ಯೋಗೇಶ್ ಕುಮಾರ್ ಮತ್ತು ಸ್ನೇಹ ನಾರಾಯಣ್ ಅವರಿಂದ *ರಾಮಕಥಾ ಸುಧಾ* ನೃತ್ಯ ರೂಪಕ ನೆರವೇರಿತು…ಕಲಾವಿದರೆಲ್ಲರಿಗೂ ಕೂಡ ಕ್ಷೇತ್ರದ ವತಿಯಿಂದ ಗೌರವ ಸಮರ್ಪಣೆ ಮಾಡಿ ಅನುಗ್ರಹ ಪ್ರಸಾದ ನೀಡಲಾಯಿತು…

ಕಲಾವಿದರನ್ನ ಕ್ಷೇತ್ರದ ಆಡಳಿತ ಮಂಡಳಿ ಹಾಗೂ ರಮಾನಂದ ಗುರೂಜಿ ಗೌರವಿಸಿ ಸನ್ಮಾನಿಸಿದರು

ದೀಪದ ಬೆಳಕಿನ ಅಡಿಯಲ್ಲಿ ನೆರವೇರಿದ ಅಪಾರ ಭಕ್ತ ಸಮೂಹ ಪಾಲ್ಗೊಂಡು ಮೆಚ್ಚುಗೆ ವ್ಯಕ್ತಪಡಿಸಿದರು.. ಸಂಭ್ರಮ ಉಲ್ಲಾಸದೊಂದಿಗೆ ನೆರವೇರಿದ ಈ ಕಾರ್ಯಕ್ರಮದಲ್ಲಿ ದುರ್ಗಾದಿ ಶಕ್ತಿಯ ಅನ್ನ ಪ್ರಸಾದ ಮೃಷ್ಟಾನ್ನ ರೀತಿಯಲ್ಲಿ ಭಕ್ತರಿಗೆ ವಿತರಿಸಲಾಯಿತು ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿರುತ್ತಾರೆ 

Previous Post

ರಾಜ್ಯ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕಬ್ ಬುಲ್ ಬುಲ್ ಉತ್ಸವದಲ್ಲಿ ಇಂದು “ನಾಯಿಮರಿ ನಾಟಕ” ಪ್ರದರ್ಶನ..!!

Next Post

ಶ್ರೀರಾಮನಂತೆ ಸ್ಮಿತಪೂರ್ವಭಾಷಿಯಾಗಬೇಕು: ಭೀಮನಕಟ್ಟೆ ಶ್ರೀ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀರಾಮನಂತೆ ಸ್ಮಿತಪೂರ್ವಭಾಷಿಯಾಗಬೇಕು: ಭೀಮನಕಟ್ಟೆ ಶ್ರೀ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026

Recent News

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved