Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಅಯೋಧ್ಯೆಯ ರಾಮಲಲ್ಲಾನಿಗೆ ಗುಜರಾತ್ ನ ವ್ಯಾಪಾರಿಯಿಂದ 11 ಕೋಟಿ ರೂ. ಮೌಲ್ಯದ ವಜ್ರದ ಕಿರೀಟ ಅರ್ಪಣೆ..!

Dhrishya News by Dhrishya News
23/01/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
29
VIEWS
Share on FacebookShare on Twitter

ಅಯೋಧ್ಯೆ:ಜನವರಿ 23:ನೂರಾರು ವರುಷಗಳ ಕನಸು ನನಸಾಗಿದೆ ಅದರ ಪರಿಣಾಮ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಗೊಂಡಿದೆ, ಸೋಮವಾರ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿದೆ.

ರಾಮ ಮಂದಿರದ ಉದ್ಘಾಟನಾ ದಿನ ಸಮೀಪ ಬರುತ್ತಿದ್ದಂತೆ ಭಕ್ತರು ತಮ್ಮ ಶಕ್ತಿಗೆ ಅನುಗುಣವಾಗಿ ಮಂದಿರಕ್ಕೆ ಸಹಾಯವನ್ನು ಮಾಡಿದ್ದಾರೆ ಅಲ್ಲದೆ ವಸ್ತುಗಳ ರೂಪದಲ್ಲಿಯೂ ದಾನಗಳನ್ನು ಮಾಡಿದ್ದಾರೆ ಅದರಂತೆ ಗುಜರಾತ್ ನ ವಜ್ರ ವ್ಯಾಪಾರಿಯೊಬ್ಬರು ರಾಮ ಮಂದಿರದಲ್ಲಿರುವ ಬಾಲ ರಾಮನ ವಿಗ್ರಹಕ್ಕೆ 11 ಕೋಟಿ ಮೌಲ್ಯದ ವಜ್ರದ ಕಿರೀಟವನ್ನು ದೇವರಿಗೆ ಸಮರ್ಪಿಸಿದ್ದಾರೆ

ಸೂರತ್‌ನ ಗ್ರೀನ್ ಲ್ಯಾಬ್ ಡೈಮಂಡ್ ಕಂಪನಿಯ ಮಾಲೀಕ ಮುಖೇಶ್ ಪಟೇಲ್ ಅವರು 6 ಕಿಲೋ ಗ್ರಾಂ. ತೂಕದ ಕಿರೀಟವನ್ನು ಭಗವಾನ್ ರಾಮನಿಗೆ ಅರ್ಪಿಸಿದರು, ಈ ಕಿರೀಟವನ್ನು ಚಿನ್ನ, ವಜ್ರಗಳು ಸೇರಿದಂತೆ ಅಮೂಲ್ಯವಾದ ರತ್ನದ ಕಲ್ಲುಗಳಿಂದ ಅಲಂಕರಿಸಲಾಗಿದೆ.

ರಾಮಮಂದಿರದ ಪ್ರಧಾನ ಅರ್ಚಕರು ಮತ್ತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿಗಳ ಉಪಸ್ಥಿತಿಯಲ್ಲಿ, ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಮುಖೇಶ್ ಪಟೇಲ್ ಅವರು ಕಿರೀಟವನ್ನು ಹಸ್ತಾಂತರಿಸಿದರು.

Previous Post

ಶ್ರೀರಾಮನಂತೆ ಸ್ಮಿತಪೂರ್ವಭಾಷಿಯಾಗಬೇಕು: ಭೀಮನಕಟ್ಟೆ ಶ್ರೀ..!!

Next Post

ಉಡುಪಿ : ವೃತ್ತಿಪರ ಯೋಜನೆಯಡಿಯಲ್ಲಿ ಮಂಜೂರಾದ ಉಚಿತ ಉಪಕರಣ ವಿತರಣಾ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ವೃತ್ತಿಪರ ಯೋಜನೆಯಡಿಯಲ್ಲಿ ಮಂಜೂರಾದ ಉಚಿತ ಉಪಕರಣ ವಿತರಣಾ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರಕಾರಿ ಉದ್ಯೋಗದ ಹೆಸರಿನಲ್ಲಿ ಯುವತಿಗೆ ಲಕ್ಷಾಂತರ  ರೂ.ವಂಚನೆ…!

ಸರಕಾರಿ ಉದ್ಯೋಗದ ಹೆಸರಿನಲ್ಲಿ ಯುವತಿಗೆ ಲಕ್ಷಾಂತರ ರೂ.ವಂಚನೆ…!

18/03/2026
ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡೀಪಾರು ಆದೇಶ; ಅವಧಿ 6 ತಿಂಗಳಿಗೆ ಇಳಿಕೆ….!

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡೀಪಾರು ಆದೇಶ; ಅವಧಿ 6 ತಿಂಗಳಿಗೆ ಇಳಿಕೆ….!

18/03/2026
ಎಸೆಸೆಲ್ಸಿ ಪರೀಕ್ಷೆ ಆರಂಭ: ದ.ಕ., ಉಡುಪಿ ಜಿಲ್ಲೆಗಳು ಸಜ್ಜು…!

ಎಸೆಸೆಲ್ಸಿ ಪರೀಕ್ಷೆ ಆರಂಭ: ದ.ಕ., ಉಡುಪಿ ಜಿಲ್ಲೆಗಳು ಸಜ್ಜು…!

18/03/2026
ಗ್ಯಾಸ್‌ ಕೊರತೆ: 150ಕ್ಕೂ ಹೆಚ್ಚು ಹೊಟೇಲ್‌ ಬಂದ್…!

ಗ್ಯಾಸ್‌ ಕೊರತೆ: 150ಕ್ಕೂ ಹೆಚ್ಚು ಹೊಟೇಲ್‌ ಬಂದ್…!

18/03/2026

Recent News

ಸರಕಾರಿ ಉದ್ಯೋಗದ ಹೆಸರಿನಲ್ಲಿ ಯುವತಿಗೆ ಲಕ್ಷಾಂತರ  ರೂ.ವಂಚನೆ…!

ಸರಕಾರಿ ಉದ್ಯೋಗದ ಹೆಸರಿನಲ್ಲಿ ಯುವತಿಗೆ ಲಕ್ಷಾಂತರ ರೂ.ವಂಚನೆ…!

18/03/2026
ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡೀಪಾರು ಆದೇಶ; ಅವಧಿ 6 ತಿಂಗಳಿಗೆ ಇಳಿಕೆ….!

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡೀಪಾರು ಆದೇಶ; ಅವಧಿ 6 ತಿಂಗಳಿಗೆ ಇಳಿಕೆ….!

18/03/2026
ಎಸೆಸೆಲ್ಸಿ ಪರೀಕ್ಷೆ ಆರಂಭ: ದ.ಕ., ಉಡುಪಿ ಜಿಲ್ಲೆಗಳು ಸಜ್ಜು…!

ಎಸೆಸೆಲ್ಸಿ ಪರೀಕ್ಷೆ ಆರಂಭ: ದ.ಕ., ಉಡುಪಿ ಜಿಲ್ಲೆಗಳು ಸಜ್ಜು…!

18/03/2026
ಗ್ಯಾಸ್‌ ಕೊರತೆ: 150ಕ್ಕೂ ಹೆಚ್ಚು ಹೊಟೇಲ್‌ ಬಂದ್…!

ಗ್ಯಾಸ್‌ ಕೊರತೆ: 150ಕ್ಕೂ ಹೆಚ್ಚು ಹೊಟೇಲ್‌ ಬಂದ್…!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved