Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬ್ರಹ್ಮಾವರದಲ್ಲಿ ಗ್ಯಾಸ್ ಟ್ಯಾಂಕರ್ ಅಪಘಾತಕ್ಕೆ ನವಯುಗ ಕಂಪನಿ ನೇರ ಹೊಣೆ : ಪರಿಹಾರಕ್ಕೆ ‌ಅನ್ಸಾರ್ ಅಹಮದ್ ಆಗ್ರಹ…!!

Dhrishya News by Dhrishya News
29/01/2024
in ಸುದ್ದಿಗಳು
0
0
SHARES
50
VIEWS
Share on FacebookShare on Twitter

ಉಡುಪಿ : ಜನವರಿ :29: ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ ಚರ್ಚ್ ಮುಂಭಾಗ ನಡೆದ ಗ್ಯಾಸ್ ಬುಲೆಟ್ ಟ್ಯಾಂಕರ್ ಅಪಘಾತ ನಡೆದಿದ್ದು ಪರಿಣಾಮ ಚಾಲಕನ ಎರಡು ಕಾಲುಗಳು ತುಂಡಾಗಿದೆ. ಹೆದ್ದಾರಿಯ ರಸ್ತೆ ಮಧ್ಯದಲ್ಲಿ ನವಯುಗ ಕಂಪನಿಗೆ ಸೇರಿದ ವಾಹನಗಳು ಯಾವುದೇ ಸುರಕ್ಷಿತ ನಿಯಮಗಳನ್ನು ಅನುಸರಿಸದೇ ಸ್ವಚ್ಛತೆ ಹಾಗೂ ಇನ್ನಿತರ ಕೆಲಸಗಳನ್ನು ನಡೆಸುತ್ತಿರುವುದು ಇತ್ತೀಚೆಗೆ ಸಾಮಾನ್ಯವಾಗಿದೆ. ಇಂದು ಸುಮಾರು 5:00 ಗಂಟೆ ಸಮಯಕ್ಕೆ ಉಡುಪಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಬುಲೆಟ್ ಟ್ಯಾಂಕರ್ ರಸ್ತೆಯಲ್ಲಿ ಯಾವುದೇ ಸೂಚನಾ ಫಲಕವನ್ನು ಅಳವಡಿಸದೆ ನಿಂತಿರುವ ನವಯುಗ ಕಂಪನಿಗೆ ಸೇರಿದ ವಾಹನ ಒಂದಕ್ಕೆ ಡಿಕ್ಕಿ ಹೊಡೆದಿದೆ.

ಟ್ಯಾಂಕರ್ ವಾಹನ ನಂತರ ನಿಧಾನಕ್ಕೆ ಚಲಿಸಿ ರಸ್ತೆ ಎಡಭಾಗಕ್ಕೆ ಹೋಗಿ ನಿಂತಿದೆ. ವಾಹನ ಎರಡು ಅಡಿ ಮುಂದೆ ಚಲಿಸಿದ್ದರೆ ಪಲ್ಟಿಯಾಗಿ ಕರೆಂಟ್ ಕಂಬ ಹಾಗೂ ಮನೆಗಳು ಮೇಲೆ ಬಿದ್ದು ಅನಾಹುತ ಸಂಭವಿಸುತ್ತಿತ್ತು. ಈ ಅಪಘಾತ ನವಯುಗ ಕಂಪನಿಯ ಅಜಾಗರೂಕತೆಯಿಂದ ಉಂಟಾಗಿದ್ದು ಕಂಪನಿ ಆ ಚಾಲಕನಿಗೆ ಸೂಕ್ತ ಪರಿಹಾರವನ್ನು ಒದಗಿಸಿ ಕೊಡಬೇಕು ಹಾಗೂ ಮುಂದಕ್ಕೆ ಇಂತಹ ಘಟನೆಗಳು ನಡೆಯದಂತೆ ಕಂಪೆನಿಯವರು ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತರಾದ ಅನ್ಸಾರ್ ಅಹಮದ್ ರವರು ಆಗ್ರಹಿಸಿರುತ್ತಾರೆ.

 

Previous Post

ಖ್ಯಾತ ಸಂಧಿವಾತಶಾಸ್ತ್ರ ತಜ್ಞರಾದ (ರುಮಟಾಲಜಿಸ್ಟ್ ) ಡಾ. ಶಿವರಾಜ್ ಪಡಿಯಾರ್ ಮತ್ತು ಡಾ.ಪ್ರತ್ಯೂಷಾ ಮಣಿಕುಪ್ಪಂ ಅವರು ಈಗ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಪ್ರತಿ ಶುಕ್ರವಾರ ಸಮಾಲೋಚನೆಗೆ ಲಭ್ಯ..!!

Next Post

ರಾಜ್ಯದಲ್ಲಿ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ : ಇಲ್ಲಿದೆ ಜಿಲ್ಲಾವಾರು ಹುದ್ದೆಗಳ ಮಾಹಿತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯದಲ್ಲಿ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ : ಇಲ್ಲಿದೆ ಜಿಲ್ಲಾವಾರು ಹುದ್ದೆಗಳ ಮಾಹಿತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026