Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಕ್ಷೇತ್ರ ಮಟ್ಟದ ಸಿಬ್ಬಂದ್ದಿಗಳ ಪಾತ್ರ ಮಹತ್ವವಾದುದು – ಜಿಲ್ಲಾ ಪಂಚಾಯತ್ CEO ಪ್ರತೀಕ್ ಬಾಯಲ್..!!

Dhrishya News by Dhrishya News
31/01/2024
in ಕರಾವಳಿ, ಸುದ್ದಿಗಳು
0
0
SHARES
9
VIEWS
Share on FacebookShare on Twitter

ಉಡುಪಿ : ಜನವರಿ 31:ದ್ರಶ್ಯ ನ್ಯೂಸ್ : ದಿನಾಂಕ: ಜನವರಿ 30ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಉಡುಪಿ, ಕೌಶಲ್ಯಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ – ಸಂಜೀವಿನಿ ಇವರ ಆಶ್ರಯದಲ್ಲಿ ಲಖ್ ಪತಿ ದೀದಿ ಕಾರ್ಯಕ್ರಮದ ಅನುಷ್ಠಾನದ ಕುರಿತು ಸಂಜೀವಿನಿ ಯೋಜನೆಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗಾಗಿ 2 ದಿನಗಳ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.

 

ಈ ಕಾರ್ಯಕ್ರಮವನ್ನು ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಶ್ರೀ. ಪ್ರತೀಕ್ ಬಾಯಲ್ ಉದ್ಘಾಟಿಸಿ, ಸರಕಾರದ ಯಾವುದೇ ಯೋಜನೆ ಪರಿಣಾಮಕಾರಿಯಾಗಿ ಅನುಷ್ಟಾನವಾಗಬೇಕಾದರೆ ಕ್ಷೇತ್ರ ಮಟ್ಟದಲ್ಲಿ ಸೇವೆಸಲ್ಲಿಸುತ್ತಿರುವ ಸಿಬ್ಬಂದ್ದಿಗಳ ಪಾತ್ರ ಮಹತ್ವದ್ದಾಗಿರುತ್ತದೆ. ಸಂಜೀವಿನಿ ಸ್ವ ಸಹಾಯ ಗುಂಪುಗಳ ಮಹಿಳೆಯರ ಕುಟುಂಬಕ್ಕೆ ಸುಸ್ಥಿರ, ನಿರಂತರ, ಸಮಗ್ರ ಜೀವನೋಪಾಯದ ಪರಿಕಲ್ಪನೆಯ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿಕೊಡುವ ಮಹತ್ವದ ಕಾರ್ಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಂದ ಆಗಬೇಕಾಗಿದೆ. ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಕೈಗೊಂಡು; ಆರ್ಥಿಕ ಸಶಕ್ತೀಕರಣದತ್ತ ಸಾಗಲು ನೆರವಾಗುವವರು ಸಮುದಾಯ ಸಂಪನ್ಮೂಲ ವ್ಯಕ್ತಿಗಳು. ಆದ್ದರಿಂದ ಈ ತರಬೇತಿಯಲ್ಲಿ ಸಕ್ರೀಯಾವಾಗಿ ಪಾಲ್ಗೊಂಡು ಕ್ಷೇತ್ರಮಟ್ಟದಲ್ಲಿ ಗ್ರಾಮೀಣ ಮಹಿಳೆಯರನ್ನು ಲಖ್ ಪತಿ ದೀದಿಯನ್ನಾಗಿ ರೂಪುಗೊಳಿಸಿ ಎಂದು ಶುಭ ಹಾರೈಸಿದರು.

 

ಕಾರ್ಯಕ್ರಮದಲ್ಲಿ ಶ್ರೀ ರಾಜು ಮೊಗವೀರ, ಉಪ ಕಾರ್ಯಧರ್ಶಿಗಳು ಜಿಲ್ಲಾ ಪಂಚಾಯತ್ ಉಡುಪಿ, ಶ್ರೀ ಶ್ರೀನಿವಾಸ್ ರಾವ್, ಮುಖ್ಯ ಯೋಜನಾಧಿಕಾರಿ, ಜಿಲ್ಲಾ ಪಂಚಾಯತ್, ಉಡುಪಿ, ಶ್ರೀ. ರಾಧಾಕೃಷ್ಣ ಅಡಿಗ, ಯೋಜನಾ ನಿರ್ದೇಶಕರು, ಜಿಲ್ಲಾ ಪಂಚಾಯತ್ ಉಡುಪಿ, ಶ್ರೀ. ರಾಮ್ ದಾಸ್, ಸಹಾಯಕ ಯೋಜನಾಧಿಕಾರಿ, ಜಿಲ್ಲಾ ಪಂಚಾಯತ್ ಉಡುಪಿ, ಸಂಜೀವಿನಿ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಸಿಬ್ಬಂದ್ದಿಗಳು ಉಪಸ್ಥಿತರಿದ್ದರು. ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸುಮಂಗಲ, ಸಹನಾ ಕೆ ಹೆಬ್ಬಾರ್, ಮಾಲತಿ ಎಸ್ ನಾಯ್ಕ್ ಮಾಹಿತಿ ನೀಡಿದರು. ಸಂಜೀವಿನಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ನವ್ಯಾ ಕಾರ್ಯಕ್ರಮ ನಿರೂಪಿಸಿದರು.

Previous Post

ಫೆಬ್ರವರಿ 1 ರಿಂದ 4 ರವರೆಗೆ ಉದ್ಯಾವರದಲ್ಲಿ ಬಹುಭಾಷಾ ನಾಟಕೋತ್ಸವ..!!

Next Post

ಮಣಿಪಾಲದ ಮಾಹೆಯಲ್ಲಿ ಗ್ಲೋಬಲ್‌ ಕ್ಯಾನ್ಸರ್‌ ಕನ್ಸೋರ್ಟಿಯಂ ಇಂಟರ್‌ಡಿಸಿಪ್ಲಿನರಿ ಲ್ಯಾಬೊರೇಟರಿ ಮತ್ತು ಟ್ನಾನ್ಸ್‌ಲೇಶನಲ್‌ ಆಂಕಾಲಜಿಯ ಕುರಿತ ಅಂತಾರಾಷ್ಟ್ರೀಯ ವಿಚಾರಗೋಷ್ಠಿಯ ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲದ ಮಾಹೆಯಲ್ಲಿ ಗ್ಲೋಬಲ್‌ ಕ್ಯಾನ್ಸರ್‌ ಕನ್ಸೋರ್ಟಿಯಂ ಇಂಟರ್‌ಡಿಸಿಪ್ಲಿನರಿ ಲ್ಯಾಬೊರೇಟರಿ ಮತ್ತು ಟ್ನಾನ್ಸ್‌ಲೇಶನಲ್‌ ಆಂಕಾಲಜಿಯ ಕುರಿತ ಅಂತಾರಾಷ್ಟ್ರೀಯ ವಿಚಾರಗೋಷ್ಠಿಯ ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

29/01/2026
ಫೆಬ್ರವರಿ 3 ರಂದು  ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’  ಪ್ರದರ್ಶನ..!!

ಫೆಬ್ರವರಿ 3 ರಂದು ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’ ಪ್ರದರ್ಶನ..!!

29/01/2026

Recent News

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

29/01/2026
ಫೆಬ್ರವರಿ 3 ರಂದು  ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’  ಪ್ರದರ್ಶನ..!!

ಫೆಬ್ರವರಿ 3 ರಂದು ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’ ಪ್ರದರ್ಶನ..!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved