Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ ,ಫೆಬ್ರವರಿ 19 ಮತ್ತು 20 ರಂದು ರಾಜ್ಯ ಮಟ್ಟದ ಬ್ರಹತ್ ಉದ್ಯೋಗ ಮೇಳ :ನೋಂದಣಿ ಹೇಗೆ ? ಇಲ್ಲಿದೆ..!!

Dhrishya News by Dhrishya News
03/02/2024
in ಉದ್ಯೋಗ/ಶಿಕ್ಷಣ
0
ಉದ್ಯೋಗಾಕಾಂಕ್ಷಿಗಳ ಗಮನಕ್ಕೆ ,ಫೆಬ್ರವರಿ 19 ಮತ್ತು 20 ರಂದು ರಾಜ್ಯ ಮಟ್ಟದ ಬ್ರಹತ್ ಉದ್ಯೋಗ ಮೇಳ :ನೋಂದಣಿ ಹೇಗೆ ? ಇಲ್ಲಿದೆ..!!
0
SHARES
34
VIEWS
Share on FacebookShare on Twitter

ಬೆಂಗಳೂರು :ಫೆಬ್ರವರಿ 03: ಫೆ.19, 20 ರಂದು ಬೆಂಗಳೂರಿನಲ್ಲಿ ಸರ್ಕಾರದಿಂದ ರಾಜ್ಯಮಟ್ಟದ ಉದ್ಯೋಗಮೇಳವನ್ನು ನಡೆಸುತ್ತಿದೆ. ಈ ನಡುವೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ- 2024 “ಯುವ ಸಮೃದ್ಧಿ ಸಮ್ಮೇಳನ”ವನ್ನು ಫೆ.19 ಮತ್ತು 20 ಫೆಬ್ರವರಿ 2024 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ. ಆಸಕ್ತ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಬಹುದಾಗಿದೆ.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ- 2024 “ಯುವ ಸಮೃದ್ಧಿ ಸಮ್ಮೇಳನ”ವನ್ನು ದಿನಾಂಕ 26 ಮತ್ತು 27 ಫೆಬ್ರವರಿ 2024 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ. ಆಸಕ್ತ ಉದ್ಯೋಗಾಕಾಂಕ್ಷಿಗಳು ಈ ಕೂಡಲೇ ಇಲ್ಲಿರುವ ಲಿಂಕ್ ಮೂಲಕ ನೋಂದಾಯಿಸಿಕೊಳ್ಳಿ.

 

ನೋಂದಣಿ ಹೇಗೆ..?

ಆಸಕ್ತ ಉದ್ಯೋಗಾಕಾಂಕ್ಷಿಗಳು ಆನ್ಲೈನ್ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಲು ಕರೆ ನೀಡಲಾಗಿದೆ. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು https://skillconnect.kaushalkar.com/ ವೆಬ್ಸೈಟ್ ಮೂಲಕ ನೋಂದಣಿ ಮಾಡಿಕೊಳ್ಳಬೇಕಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ 1800 599 9918 ಸಂಖ್ಯೆಯ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ನೋಂದಣಿ ಮಾಡುವ ಹಂತಗಳು

1) ಮೊದಲು https://skillconnect.kaushalkar.com/new ಭೇಟಿ ನೀಡಿ

ಹಂತ 2 : ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಿ

ಹಂತ 3 : ಉದ್ಯೋಗ ಮೇಳ ಕ್ಲಿಕ್ ಮಾಡಿ

ಹಂತ 4: ಅಭ್ಯರ್ಥಿ ನೋಂದಣಿ ಮೇಲೆ ಕ್ಲಿಕ್ ಮಾಡಿ

ಹಂತ 5 : ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಿ

Previous Post

ಪರ್ಯಾಯ ಶ್ರೀ ಪುತ್ತಿಗೆ ಮಠ : ಶ್ರೀಪುರಂದರದಾಸರ ಆರಾಧನೆ ಪ್ರಯುಕ್ತ , “ಪುರಂದರವಿಠಲ ಅಂಕಿತವುಳ್ಳ ಕೀರ್ತನೆಗಳ ಸ್ಪರ್ಧೆ”..!!

Next Post

ರಾಜ್ಯದ ‘ಅಸಂಘಟಿತ ಕಾರ್ಮಿಕ’ರ ‘ಇ-ಶ್ರಮ್’ ವಯೋಮಿತಿ 70 ವರ್ಷಕ್ಕೆ ಏರಿಕೆ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರಾಜ್ಯದ ‘ಅಸಂಘಟಿತ ಕಾರ್ಮಿಕ’ರ ‘ಇ-ಶ್ರಮ್’ ವಯೋಮಿತಿ 70 ವರ್ಷಕ್ಕೆ ಏರಿಕೆ.!!

ರಾಜ್ಯದ 'ಅಸಂಘಟಿತ ಕಾರ್ಮಿಕ'ರ 'ಇ-ಶ್ರಮ್' ವಯೋಮಿತಿ 70 ವರ್ಷಕ್ಕೆ ಏರಿಕೆ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025
ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

22/06/2025
ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

22/06/2025

Recent News

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025
ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

22/06/2025
ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

22/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved