Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಹೊಸ ಅಶ್ವಮೇಧ 100 ಬಸ್‌ಗಳಿಗೆ ಸಿ. ಎಂ ಸಿದ್ದರಾಮಯ್ಯರಿಂದ ಚಾಲನೆ..!!

ಅಶ್ವಮೇಧ ಬಸ್ಸುಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣ

Dhrishya News by Dhrishya News
05/02/2024
in ಮುಖಪುಟ, ರಾಜ್ಯ/ ರಾಷ್ಟ್ರೀಯ
0
0
SHARES
25
VIEWS
Share on FacebookShare on Twitter

ಬೆಂಗಳೂರು:ಫೆಬ್ರವರಿ 05: ಕೆಎಸ್​ಆರ್​ಟಿಸಿಯು ಹೊಸ ಅಶ್ವಮೇಧ ಕ್ಲಾಸಿಕ್​ ಬಸ್​​​ಗಳನ್ನು ಕಾರ್ಯಾಚರಣೆಗೆ ಇಳಿಸುತ್ತಿದೆ. ಮಹಿಳಾ ಸುರಕ್ಷತೆ ದೃಷ್ಟಿಯಿಂದ ಹಲವು ಹೊಸ ಫೀಚರ್​ಗಳನ್ನು ಒಳಗೊಂಡಿರುವ ಈ ನಾನ್ ಎಸಿ ಬಸ್​​ಗಳಲ್ಲಿ ಕೂಡ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿದೆ.

 

ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ನೂತನ ಬಸ್‌ಗಳಿಗೆ ಹಸಿರು ನಿಶಾನೆ ತೋರಿದರು.

ಏಪ್ರಿಲ್ ವೇಳೆಗೆ 800 ಅಶ್ವಮೇಧ ಕ್ಲಾಸಿಕ್ ಬಸ್‌ಗಳು ರಸ್ತೆಗೆ ಇಳಿಯಲಿದ್ದು, ಸೋಮವಾರ ಮೊದಲ ಹಂತದಲ್ಲಿ 100 ಬಸ್‌ಗಳಿಗೆ ಚಾಲನೆ ನೀಡಿದ್ದಾರೆ.

 

ಅಶ್ವಮೇಧ ಕ್ಲಾಸಿಕ್​ ಬಸ್​​ ವಿಶೇಷತೆಗಳೇನು?

ಸದ್ಯ ಕಾರ್ಯಾರಂಭ ಮಾಡುತ್ತಿರುವ ನೂರು ಅಶ್ವಮೇಧ ಕ್ಲಾಸಿಕ್​ ಬಸ್​​​ಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ 12 ಪ್ಯಾನಿಕ್ ಬಟನ್, ಜಿಪಿಎಸ್, ಎರಡು ರೇರ್ ಕ್ಯಾಮರಾ, ಮೊಬೈಲ್ ಫೋನ್ ಚಾರ್ಜ್ ಹಾಕಿಕೊಳ್ಳಲು ಆರು ಚಾರ್ಜಿಂಗ್ ಪಾಯಿಂಟ್ ವ್ಯವಸ್ಥೆ ಮಾಡಲಾಗಿದೆ. 52 ಸೀಟು, ಬಸ್ಸಿನ ಒಳಗೆ ಮತ್ತು ಹೊರ ಭಾಗದಲ್ಲಿ ಎಲ್‌ಇಡಿ ಮಾರ್ಗಫಲಕ, ಪ್ರಯಾಣಿಕರು ಲಗೆಜ್ ಇಡಲು ದೊಡ್ಡದಾದ ಸ್ಥಳದ ವ್ಯವಸ್ಥೆ ಮಾಡಲಾಗಿದೆ.

 

ಅಶ್ವಮೇಧ ಕ್ಲಾಸಿಕ್​ ಬಸ್​​​ಗಳು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದಿಂದ ರಾಜಧಾನಿಗೆ ಸಂಪರ್ಕ ಕಲ್ಪಿಸುವ ಪಾಯಿಂಟ್ ಟೂ ಪಾಯಿಂಟ್ ಎಕ್ಸ್‌ಪ್ರೆಸ್ ಬಸ್ಸುಗಳಾಗಿವೆ. ಮಹಿಳೆಯರು ಈ ಬಸ್ಸುಗಳಲ್ಲೂ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಚುನಾವಣಾ ಪೂರ್ವ ನೀಡಿದ್ದ ಭರವಸೆಯಂತೆ ಮಹಿಳೆಯರಿಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆ ಜಾರಿಗೊಳಿಸಿತ್ತು.

ಸ್ಲೀಪರ್, ಐರಾವತ ಕ್ಲಬ್​ ಕ್ಲಾಸ್​, ಅಂಬಾರಿಯಂಥ ವಿಶೇಷ ಬಸ್​​ಗಳನ್ನು ಹೊರತುಪಡಿಸಿ ಇತರ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಲಾಗಿದೆ. ಅದರಂತೆ, ಇದೀಗ ಅಶ್ವಮೇಧ ಬಸ್​ಗಳಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಘೋಷಣೆ ಮಾಡಲಾಗಿದೆ.

 

Previous Post

ಅಪಘಾತ ರಹಿತ ಚಾಲಕ’ ಪ್ರಶಸ್ತಿ ಪುರಸ್ಕತ ಅಲೆಕ್ಸಾಂಡರ್ ಕುಲಾಸೊ ನಿಧನ..

Next Post

ಉಡುಪಿ : ಬಹುಭಾಷಾ ಚಲನಚಿತ್ರ ನಟ ಪ್ರಕಾಶ್ ರೈ “ಕಾಪು ಮಾರಿಗುಡಿ” ಕಾಮಗಾರಿ ವೀಕ್ಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಬಹುಭಾಷಾ ಚಲನಚಿತ್ರ ನಟ ಪ್ರಕಾಶ್ ರೈ "ಕಾಪು ಮಾರಿಗುಡಿ" ಕಾಮಗಾರಿ ವೀಕ್ಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved