Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

“ಸಿಎಂ ಜನಸ್ಪಂದನ ಕಾರ್ಯಕ್ರಮ”ವಿಧಾನಸೌದಕ್ಕೆ ಹರಿದುಬಂದ ಜನಸಾಗರ :12,372 ಅರ್ಜಿ ಸ್ವೀಕ್ರತ , 246 ಅರ್ಜಿ ಸ್ಥಳದಲ್ಲೇ ವಿಲೇವಾರಿ.!!

Dhrishya News by Dhrishya News
08/02/2024
in ರಾಜ್ಯ/ ರಾಷ್ಟ್ರೀಯ
0
0
SHARES
11
VIEWS
Share on FacebookShare on Twitter

ಬೆಂಗಳೂರು : ಫೆಬ್ರವರಿ 08:ಇಂದು ಬೆಂಗಳೂರಿನ ವಿಧಾನಸೌಧಕ್ಕೆ ಹಿಂದೆ ಎಂದಿಗೂ ಇಲ್ಲದಂತ ಜನಸಾಗರವೇ ಹರಿದು ಬಂದಿದೆ. ಇದಕ್ಕೆ ಕಾರಣ ಸಿಎಂ ಜನಸ್ಪಂದನ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದಲ್ಲಿ 12,372 ಅರ್ಜಿಗಳು ಸ್ವೀಕೃತಗೊಂಡಿದ್ದರೇ, 246 ಅರ್ಜಿಗಳನ್ನು ಸ್ಥಳದಲ್ಲೇ ಸಿಎಂ ಸಿದ್ಧರಾಮಯ್ಯ ವಿಲೇವಾರಿ ಮಾಡಿದ್ದಾರೆ.

ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಇಂದು ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದ ಮುಂದೆ ನಡೆದಂತ ಜನಸ್ಪಂದನ ಕಾರ್ಯಕ್ರಮದಲ್ಲಿ 12,372 ಅರ್ಜಿಗಳು ಸ್ವೀಕೃತಗೊಂಡಿದ್ದಾವೆ. 20,000 ಮಂದಿ ಪಾಲ್ಗೊಂಡಿದ್ದಾರೆ ಎಂದು ತಿಳಿಸಿದೆ.

ಜನಸ್ಪಂದನ ಕಾರ್ಯಕ್ರಮಕ್ಕೆ ಭಾಗಿಯಾಗಿ ಅಹವಾಲು ಸಲ್ಲಿಸಿದ ಎಲ್ಲರಿಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಆತ್ಮೀಯ ಸ್ಪಂದನೆ ದೊರೆತಿದೆ. ಮೊದಲ ಜನಸ್ಪಂದನ ಕಾರ್ಯಕ್ರಮದ ಫಲಶೃತಿ ಸ್ವೀಕೃತ 5 ಸಾವಿರ ಅರ್ಜಿಗಳ ಪೈಕೆ ಶೇ.98ರಷ್ಟು ಅಹವಾಲುಗಳ ವಿಲೇವಾರಿಯಾಗಿದೆ ಎಂದು ತಿಳಿಸಿದೆ.

ಆಯಾ ಜಿಲ್ಲೆಗೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳು ಸಮಯ ಮಿತಿಯೊಳಗೆ ಬಗೆ ಹರಿಸುತ್ತಾರೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರ ವ್ಯಾಪ್ತಿಯ ಅರ್ಜಿಗಳನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆ ನೀಡಿದ್ದೇನೆ. ಮೊದಲ ಜನ ಸ್ಪಂದನೆಯಲ್ಲಿ ಬಂದ ಅರ್ಜಿಗಳಲ್ಲಿ 98% ಪರಿಹಾರ ದೊರಕಿವೆ. ಈ ಬಾರಿಯೂ ಅಷ್ಟೇ ತ್ವರಿತವಾಗಿ ಪರಿಹಾರ ಒದಗಿಸಲು… pic.twitter.com/HkFmxRzvly

— DIPR Karnataka (@KarnatakaVarthe) February 8, 2024

ಯಾ ಜಿಲ್ಲೆಗೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳು ಸಮಯ ಮಿತಿಯೊಳಗೆ ಬಗೆ ಹರಿಸುತ್ತಾರೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರ ವ್ಯಾಪ್ತಿಯ ಅರ್ಜಿಗಳನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆ ನೀಡಿದ್ದೇನೆ. ಮೊದಲ ಜನ ಸ್ಪಂದನೆಯಲ್ಲಿ ಬಂದ ಅರ್ಜಿಗಳಲ್ಲಿ 98% ಪರಿಹಾರ ದೊರಕಿವೆ. ಈ ಬಾರಿಯೂ ಅಷ್ಟೇ ತ್ವರಿತವಾಗಿ ಪರಿಹಾರ ಒದಗಿಸಲು ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಎಲ್ಲಾ ಅರ್ಜಿಗಳನ್ನೂ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಒಂದು ತಿಂಗಳೊಳಗೆ ಹೆಚ್ಚು ಅರ್ಜಿ , ಅಹವಾಲು ಪರಿಗಣಿಸಿ ಎಂದು ಡಿಸಿ, ಸಿಇಒ ಮತ್ತು ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

Previous Post

ಕಾರ್ಕಳ:ಪರಶುರಾಮ ಥೀಮ್ ಪಾರ್ಕ್ ತನಿಖೆಗೆ ಹೆಚ್ಚಿದ ಒತ್ತಡ:ತನಿಖೆ ಆರಂಭಿಸದೇ ಇದ್ದರೆ ಪಕ್ಷದ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರ ಎಚ್ಚರಿಕೆ..!!

Next Post

ಫೆಬ್ರವರಿ 17 ರಂದು ಇಸ್ರೋದಿಂದ ‘ಇನ್ಸಾಟ್-3ಡಿಎಸ್’ ಬಾಹ್ಯಾಕಾಶ ನೌಕೆ ಉಡಾವಣೆಗೆ ಸಜ್ಜು…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಫೆಬ್ರವರಿ 17 ರಂದು ಇಸ್ರೋದಿಂದ ‘ಇನ್ಸಾಟ್-3ಡಿಎಸ್’ ಬಾಹ್ಯಾಕಾಶ ನೌಕೆ ಉಡಾವಣೆಗೆ ಸಜ್ಜು...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved