Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಏನಿಲ್ಲ ಏನಿಲ್ಲ..ಕರಿಮಣಿ ಮಾಲೀಕ ನೀನಲ್ಲ ಮತ್ತೆ ಟ್ರೆಂಡಿಂಗ್ : ಕರಿಮಣಿ ಮಾಲೀಕ ಯಾರೆಂದು ಹೇಳಿದ ವಿಕ್ಕಿಪೀಡಿಯಾ : ವಿಡಿಯೋ  ಸಖತ್ ವೈರಲ್..!!

Dhrishya News by Dhrishya News
09/02/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಏನಿಲ್ಲ ಏನಿಲ್ಲ..ಕರಿಮಣಿ ಮಾಲೀಕ ನೀನಲ್ಲ ಮತ್ತೆ ಟ್ರೆಂಡಿಂಗ್ : ಕರಿಮಣಿ ಮಾಲೀಕ ಯಾರೆಂದು ಹೇಳಿದ ವಿಕ್ಕಿಪೀಡಿಯಾ : ವಿಡಿಯೋ  ಸಖತ್ ವೈರಲ್..!!
0
SHARES
162
VIEWS
Share on FacebookShare on Twitter

ಬೆಂಗಳೂರು :ಫೆಬ್ರವರಿ 09:ಏನಿಲ್ಲ, ಏನಿಲ್ಲ, ಕರಿ ಮಣಿ ಮಾಲೀಕ ನೀನಲ್ಲ’ ಹಾಡು ಸಾಮಾಜಿಕ ಜಾಲತಾಣದಲ್ಲಿ ಈಗಾಗಲೇ ಸಖತ್ ಟ್ರೆಂಡ್ ಆಗಿದ್ದು .ಎಲ್ಲರ ಮೊಬೈಲ್​ನಲ್ಲೂ, ಬಾಯಲ್ಲೂ ಈಗ ಅದೇ ಹಾಡು.

ಅದ್ರಲ್ಲೂ ಇನ್ಸ್ಟಾಗ್ರಾಮ್ ಓಪನ್ ಮಾಡಿದ್ರೆ ಈ ಸಾಂಗ್ ನದ್ದೇ ಹವಾ..ಉಪೇಂದ್ರ’ ಸಿನಿಮಾದ ಈ ಹಾಡಿನ ಕ್ರೇಝ್ ಎಷ್ಟರ ಮಟ್ಟಿಗೆ ಇದೆ ಅಂದ್ರೆ 25 ವರ್ಷಗಳು ಕಳೆದ್ರೂ ಹಾಡು ತನ್ನ ಬೇಡಿಕೆಯನ್ನು ಕಳೆದುಕೊಂಡಿಲ್ಲ.

‘ಕರಿಮಣಿ ಮಾಲಿಕ ನೀನಲ್ಲ’ ಸಾಲಂತೂ ಸಖತ್ ಟ್ರೆಂಡ್ ಆಗಿದೆ. ಈ ಕರಿಮಣಿ ಮಾಲೀಕ ಯಾರೆಂಬುದನ್ನು  “ನಾನು ನಂದಿನಿ ಬೆಂಗಳೂರಿಗ್ ಬಂದೀನಿ ಖ್ಯಾತಿಯ ಕನ್ನಡದ ಜನಪ್ರಿಯ ಸೋಷಿಯಲ್ ಮೀಡಿಯಾ ಇನ್​ಫ್ಲುಯೆನ್ಸರ್ ವಿಕ್ಕಿಪೀಡಿಯಾ ವಿಕ್ಕಿ ಅವರದ್ದೇ ಶೈಲಿಯಲ್ಲಿ ಹೇಳಿದ್ದಾರೆ.

ಹಾಡು ಮುಂದುವರೆದಂತೆ ‘ರಾಹುಲ್ಲ’ ಟ್ರೆಂಡ್​ ಸೃಷ್ಟಿಕರ್ತ ಚಂದ್ರು ಅವರ ‘ಚಟ-ಪಟ’, ‘ಒನ್ಸ್​ ಮೋರ್ ಒನ್ಸ್ ಮೋರ್ ಅಂತಾ ಇರ್ಬೇಕು’ ಡೈಲಾಗ್​ಗಳು ಸಹ ಕೇಳಿ ಬರುತ್ತವೆ. ವಿಕ್ಕಿಪೀಡಿಯಾ ಅವರ ಈ ವಿಡಿಯೋ ಕೆಲವೇ ಗಂಟೆಗಳಲ್ಲಿ ಸಖತ್ ವೈರಲ್ ಆಗಿದೆ. ಸಾವಿರಾರು ಮಂದಿ ವಿಡಿಯೋ ವೀಕ್ಷಿಸಿ ಖುಷಿಪಟ್ಟಿದ್ದಾರೆ. ಕಮೆಂಟ್​ಗಳನ್ನು ಮಾಡಿದ್ದಾರೆ.

 

Previous Post

ಉತ್ತರಾಖಂಡ ಮಸೀದಿ ತೆರವು ವೇಳೆ ಹಿಂಸಾಚಾರ ಪ್ರಕರಣ: ನಾಲ್ವರು ಸಾವು, 250ಕ್ಕೂ ಹೆಚ್ಚು ಮಂದಿಗೆ ಗಾಯ..!!

Next Post

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಮತ್ತು ಬಾಸ್ಕೆಟ್‌ಬಾಲ್ ಫೆಡರೇಶನ್ ಆಫ್ ಇಂಡಿಯಾ ಅಥ್ಲೆಟಿಕ್ ಶ್ರೇಷ್ಠತೆಯನ್ನು ಉತ್ತೇಜಿಸಲು ಸಹಭಾಗಿತ್ವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಮತ್ತು ಬಾಸ್ಕೆಟ್‌ಬಾಲ್ ಫೆಡರೇಶನ್ ಆಫ್ ಇಂಡಿಯಾ ಅಥ್ಲೆಟಿಕ್ ಶ್ರೇಷ್ಠತೆಯನ್ನು ಉತ್ತೇಜಿಸಲು ಸಹಭಾಗಿತ್ವ..!!

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಮತ್ತು ಬಾಸ್ಕೆಟ್‌ಬಾಲ್ ಫೆಡರೇಶನ್ ಆಫ್ ಇಂಡಿಯಾ ಅಥ್ಲೆಟಿಕ್ ಶ್ರೇಷ್ಠತೆಯನ್ನು ಉತ್ತೇಜಿಸಲು ಸಹಭಾಗಿತ್ವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ:ಮೇ 31ರಂದು ಉಚಿತ ಮಧುಮೇಹ ಪಾದ (ಪೊಡಿಯಾಟ್ರೀ) ತಪಾಸಣಾ ಶಿಬಿರ..!!

ಉಡುಪಿ:ಮೇ 31ರಂದು ಉಚಿತ ಮಧುಮೇಹ ಪಾದ (ಪೊಡಿಯಾಟ್ರೀ) ತಪಾಸಣಾ ಶಿಬಿರ..!!

28/05/2025
ಉಡುಪಿ : ವಿವಿಧ ಬೇಡಿಕೆ ಈಡೇರಿಸುವಂತೆ   ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ..!!

ಉಡುಪಿ : ವಿವಿಧ ಬೇಡಿಕೆ ಈಡೇರಿಸುವಂತೆ ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ..!!

28/05/2025
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ..!!

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ..!!

28/05/2025
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 30ರವರೆಗೆ ನಿಷೇಧಾಜ್ಞೆ ಜಾರಿ..!!

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 30ರವರೆಗೆ ನಿಷೇಧಾಜ್ಞೆ ಜಾರಿ..!!

28/05/2025

Recent News

ಉಡುಪಿ:ಮೇ 31ರಂದು ಉಚಿತ ಮಧುಮೇಹ ಪಾದ (ಪೊಡಿಯಾಟ್ರೀ) ತಪಾಸಣಾ ಶಿಬಿರ..!!

ಉಡುಪಿ:ಮೇ 31ರಂದು ಉಚಿತ ಮಧುಮೇಹ ಪಾದ (ಪೊಡಿಯಾಟ್ರೀ) ತಪಾಸಣಾ ಶಿಬಿರ..!!

28/05/2025
ಉಡುಪಿ : ವಿವಿಧ ಬೇಡಿಕೆ ಈಡೇರಿಸುವಂತೆ   ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ..!!

ಉಡುಪಿ : ವಿವಿಧ ಬೇಡಿಕೆ ಈಡೇರಿಸುವಂತೆ ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ..!!

28/05/2025
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ..!!

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ..!!

28/05/2025
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 30ರವರೆಗೆ ನಿಷೇಧಾಜ್ಞೆ ಜಾರಿ..!!

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 30ರವರೆಗೆ ನಿಷೇಧಾಜ್ಞೆ ಜಾರಿ..!!

28/05/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved