Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರಿ-ವೆಡ್ಡಿಂಗ್ ಶೂಟ್ :ವೈದ್ಯ ಜೋಡಿ ವಿರುದ್ಧ ಭಾರೀ ಆಕ್ರೋಶ..!!

Dhrishya News by Dhrishya News
09/02/2024
in ರಾಜ್ಯ/ ರಾಷ್ಟ್ರೀಯ
0
ಆಪರೇಷನ್ ಥಿಯೇಟರ್‌ನಲ್ಲಿ ಪ್ರಿ-ವೆಡ್ಡಿಂಗ್ ಶೂಟ್! ವೈದ್ಯ ಜೋಡಿ ವಿರುದ್ಧ ಭಾರೀ ಆಕ್ರೋಶ..!!
0
SHARES
115
VIEWS
Share on FacebookShare on Twitter

ಚಿತ್ರದುರ್ಗ :ಫೆಬ್ರವರಿ 09:ಇತ್ತೀಚಿನ ದಿನಗಳಲ್ಲಿ ಪ್ರಿ-ವೆಡ್ಡಿಂಗ್ ಹಾಗೂ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್‍ಗಳು ವಿಭಿನ್ನ ರೀತಿಯಲ್ಲಿ ನಡೆಯುತ್ತವೆ. ಅಂತೆಯೇ ಚಿತ್ರದುರ್ಗದ  ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೊಬ್ಬರು ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ ಮಾಡಿ ಎಡವಟ್ಟು ಮಾಡಿಕೊಂಡ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ

ಭರಮಸಾಗರ ಮೂಲದ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ.ಅಭಿಷೇಕ್ ಎಡವಟ್ಟು ಮಾಡಿಕೊಂಡವರು. ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಯನ್ನೇ ವೆಡ್ಡಿಂಗ್‌ ಶೂಟ್‌  ಲೋಕೇಶನ್‌ ಮಾಡಿಕೊಂಡಿರುವ ಅಭಿಷೇಕ್‌, ರೋಗಿಯೊಬ್ಬರನ್ನು ಬೆಡ್‌ ಮೇಲೆ ಮಲಗಿಸಿ, ಆಪರೇಷನ್‌ ಮಾಡುವಂತೆ, ಇನ್ನೊಂದೆಡೆ ಭಾವಿ ಪತ್ನಿ ಅಭಿಷೇಕ್‌ಗೆ ಸಹಾಯ ಮಾಡುವಂತೆ ಚಿತ್ರೀಕರಿಸಿದ್ದಾರೆ. ಅಂತಿಮವಾಗಿ ಆಪರೇಷನ್‌ ಮುಗಿಯಿತು ಅಂದ ಬಳಿಕ ರೋಗಿ ಎದ್ದು ಕುಳಿತುಕೊಳ್ಳುತ್ತಾನೆ. ಈ ಎಲ್ಲಾ ದೃಶ್ಯಗಳನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.

ಸದ್ಯ ಡಾ.ಅಭಿಷೇಕ್ ಜೋಡಿಯ ಪ್ರಿ-ವೆಡ್ಡಿಂಗ್ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಜೊತೆಗೆ ವೈದ್ಯರ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ದುರ್ಬಳಕೆ ಬಗ್ಗೆ ಜನ ಕಿಡಿಕಾರುತ್ತಿದ್ದಾರೆ.

Previous Post

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಮತ್ತು ಬಾಸ್ಕೆಟ್‌ಬಾಲ್ ಫೆಡರೇಶನ್ ಆಫ್ ಇಂಡಿಯಾ ಅಥ್ಲೆಟಿಕ್ ಶ್ರೇಷ್ಠತೆಯನ್ನು ಉತ್ತೇಜಿಸಲು ಸಹಭಾಗಿತ್ವ..!!

Next Post

ಉಡುಪಿ: ಮಸೀದಿಯಲ್ಲಿ ನಮಾಝ್ ಮಾಡುವ ವೇಳೆ ಕುಸಿದು ಬಿದ್ದು ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ: ಮಸೀದಿಯಲ್ಲಿ ನಮಾಝ್ ಮಾಡುವ ವೇಳೆ ಕುಸಿದು ಬಿದ್ದು ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

ಉಡುಪಿ: ಮಸೀದಿಯಲ್ಲಿ ನಮಾಝ್ ಮಾಡುವ ವೇಳೆ ಕುಸಿದು ಬಿದ್ದು ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಎಸ್‌ಪಿ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ‘ಡಿಜಿ – ಐಜಿಪಿ ಪ್ರಶಂಸಾ ಪದಕ’..!!

ಉಡುಪಿ ಎಸ್‌ಪಿ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ‘ಡಿಜಿ – ಐಜಿಪಿ ಪ್ರಶಂಸಾ ಪದಕ’..!!

19/05/2025
ಎ.ಕೇಶವರಾಜ್ ಅವರ ಗೀತಾಂಬುಧಿ ಕೃತಿ ಬಿಡುಗಡೆ..!!

ಎ.ಕೇಶವರಾಜ್ ಅವರ ಗೀತಾಂಬುಧಿ ಕೃತಿ ಬಿಡುಗಡೆ..!!

19/05/2025
ಸಾರ್ವಜನಿಕ ಶ್ರೀ ಅಯ್ಯಪ ಸ್ವಾಮಿ ಭಕ್ತವೃಂದ ರಿ. ಕಟಪಾಡಿ ಇದರ ನೂತನ ಅಮೃತ ಶಿಲಾಮಯ ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ  ಕಾರ್ಯಕ್ರಮ..!!

ಸಾರ್ವಜನಿಕ ಶ್ರೀ ಅಯ್ಯಪ ಸ್ವಾಮಿ ಭಕ್ತವೃಂದ ರಿ. ಕಟಪಾಡಿ ಇದರ ನೂತನ ಅಮೃತ ಶಿಲಾಮಯ ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ  ಕಾರ್ಯಕ್ರಮ..!!

19/05/2025
ಬಲಾಯಿಪಾದೆ ಕನ್ನರ್ಪಾಡಿ ತೋಡು ಹೂಳು ತೆರವು ಕಾಮಗಾರಿ ಆರಂಭ…!!

ಬಲಾಯಿಪಾದೆ ಕನ್ನರ್ಪಾಡಿ ತೋಡು ಹೂಳು ತೆರವು ಕಾಮಗಾರಿ ಆರಂಭ…!!

19/05/2025

Recent News

ಉಡುಪಿ ಎಸ್‌ಪಿ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ‘ಡಿಜಿ – ಐಜಿಪಿ ಪ್ರಶಂಸಾ ಪದಕ’..!!

ಉಡುಪಿ ಎಸ್‌ಪಿ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ‘ಡಿಜಿ – ಐಜಿಪಿ ಪ್ರಶಂಸಾ ಪದಕ’..!!

19/05/2025
ಎ.ಕೇಶವರಾಜ್ ಅವರ ಗೀತಾಂಬುಧಿ ಕೃತಿ ಬಿಡುಗಡೆ..!!

ಎ.ಕೇಶವರಾಜ್ ಅವರ ಗೀತಾಂಬುಧಿ ಕೃತಿ ಬಿಡುಗಡೆ..!!

19/05/2025
ಸಾರ್ವಜನಿಕ ಶ್ರೀ ಅಯ್ಯಪ ಸ್ವಾಮಿ ಭಕ್ತವೃಂದ ರಿ. ಕಟಪಾಡಿ ಇದರ ನೂತನ ಅಮೃತ ಶಿಲಾಮಯ ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ  ಕಾರ್ಯಕ್ರಮ..!!

ಸಾರ್ವಜನಿಕ ಶ್ರೀ ಅಯ್ಯಪ ಸ್ವಾಮಿ ಭಕ್ತವೃಂದ ರಿ. ಕಟಪಾಡಿ ಇದರ ನೂತನ ಅಮೃತ ಶಿಲಾಮಯ ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ  ಕಾರ್ಯಕ್ರಮ..!!

19/05/2025
ಬಲಾಯಿಪಾದೆ ಕನ್ನರ್ಪಾಡಿ ತೋಡು ಹೂಳು ತೆರವು ಕಾಮಗಾರಿ ಆರಂಭ…!!

ಬಲಾಯಿಪಾದೆ ಕನ್ನರ್ಪಾಡಿ ತೋಡು ಹೂಳು ತೆರವು ಕಾಮಗಾರಿ ಆರಂಭ…!!

19/05/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved