Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ಡಾ.ಟಿ.ಎಂ.ಎ. ಪೈ ಆಸ್ಪತ್ರೆ, ಉಡುಪಿಯಲ್ಲಿ ನರರೋಗ ಶಾಸ್ತ್ರ ಕ್ಲಿನಿಕ್ ಪ್ರಾರಂಭ..!!

Dhrishya News by Dhrishya News
13/02/2024
in ಆರೋಗ್ಯ
0
ಡಾ.ಟಿ.ಎಂ.ಎ. ಪೈ ಆಸ್ಪತ್ರೆ, ಉಡುಪಿಯಲ್ಲಿ ನರರೋಗ ಶಾಸ್ತ್ರ ಕ್ಲಿನಿಕ್ ಪ್ರಾರಂಭ..!!
0
SHARES
34
VIEWS
Share on FacebookShare on Twitter

ಉಡುಪಿ, 13 ಫೆಬ್ರವರಿ 2024 – ಡಾ. ಟಿ.ಎಂ.ಎ. ಪೈ ಆಸ್ಪತ್ರೆಯು ನರರೋಗ ಶಾಸ್ತ್ರ ಕ್ಲಿನಿಕ್ ಅನ್ನು ಪರಿಚಯಿಸುವ ಮೂಲಕ ತನ್ನ ವೈದ್ಯಕೀಯ ಸೇವೆಗಳನ್ನು ಹೆಚ್ಚಿಸಲು ಸಜ್ಜಾಗಿದೆ. ಈ ಕ್ಲಿನಿಕ್ ಹೊರರೋಗಿಗಳ ಸಮಾಲೋಚನೆಗಾಗಿ 16 ಫೆಬ್ರವರಿ 2024 ರಿಂದ ಪ್ರಾರಂಭವಾಗುತ್ತದೆ. ಖ್ಯಾತ ನರರೋಗ ತಜ್ಞ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮಣಿಪಾಲದ ಸಹ ಪ್ರಾಧ್ಯಾಪಕ ಡಾ ನಿಕಿತ್ ಅಂಪಾರ್, ಪ್ರತಿ ಶುಕ್ರವಾರ ಮಧ್ಯಾಹ್ನ ಗಂಟೆ 12:30 ರಿಂದ ಸಂಜೆ 4:00 ರವರೆಗೆ ಸಮಾಲೋಚನೆಗೆ ಲಭ್ಯವಿರುತ್ತಾರೆ.

ಈ ಕೆಳಗಿನ ರೋಗ ಲಕ್ಷಣಗಳಿರುವ ರೋಗಿಗಳು ನರರೋಗ ಶಾಸ್ತ್ರ ತಜ್ಞರನ್ನು ಭೇಟಿ ಮಾಡಬಹುದು, ವಿಶೇಷವಾಗಿ : ಪಾರ್ಶ್ವವಾಯು, ಪಾರ್ಕಿನ್ಸನ್ ಮತ್ತು ಚಲನೆ-ಸಂಬಂಧಿತ ಅಸ್ವಸ್ಥತೆಗಳು, ಮೈಗ್ರೇನ್ (ತೀವ್ರ ತಲೆ ನೋವು) ಮತ್ತು ಇತರ ತಲೆನೋವು ಅಸ್ವಸ್ಥತೆಗಳು, ಮರೆವಿನ ತೊಂದರೆ (ಮೆಮೊರಿ ಲಾಸ್), ಮೆದುಳಿನ ಸೋಂಕುಗಳು, ಮಲ್ಟಿಪಲ್ ಸ್ಕ್ಲೆರೋಸಿಸ್ ಹಾಗೂ ಇನ್ನಿತರ ಯಾವುದೇ ನರರೋಗ ಸಮಸ್ಯೆಗಳು. ಡಾ.ಟಿಎಂಎ ಪೈ ಆಸ್ಪತ್ರೆ, ಉಡುಪಿಯ ವೈದ್ಯಕೀಯ ಅಧೀಕ್ಷಕ ಡಾ.ಶಶಿಕಿರಣ್ ಉಮಾಕಾಂತ್ ಮಾತನಾಡಿ, “ನಮ್ಮ ವೈದ್ಯಕೀಯ ಪರಿಣಿತರ ತಂಡಕ್ಕೆ ಡಾ. ನಿಕಿತ್ ಅಂಪಾರ್ ಅವರನ್ನು ಸ್ವಾಗತಿಸಲು ನಮಗೆ ತುಂಬಾ ಸಂತೋಷವಾಗಿದೆ. ನರರೋಗ ತಜ್ಞರ ಸೇರ್ಪಡೆಯಿಂದಾಗಿ ಉಡುಪಿಯ ಜನರಿಗೆ ಸೂಕ್ತಕಾಲದಲ್ಲಿ ರೋಗನಿರ್ಣಯದೊಂದಿಗೆ ಗುಣಮಟ್ಟದ ವೈದ್ಯಕೀಯ ಆರೈಕೆ ಸಮುದಾಯಕ್ಕೆ ತಲುಪಿಸುವ ನಮ್ಮ ಬದ್ಧತೆಗೆ ಹೊಂದಾಣಿಕೆಯಾಗುತ್ತದೆ”ಎಂದು ಹೇಳಿದ್ದಾರೆ .

Previous Post

ಉಡುಪಿ: ಪ್ರಸಿದ್ಧ ದೈವ ನರ್ತಕ ಸಾಧು ಪಾಣಾರ ಮಂಚಿಕೆರೆ ನಿಧನ..!!

Next Post

ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೆಬ್ರವರಿ 17ರಂದು ಬಸವಣ್ಣರ ಭಾವಚಿತ್ರ ಹಾಕಲು ಸಿಎಂ ಸಿದ್ದರಾಮಯ್ಯ ಸೂಚನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೆಬ್ರವರಿ 17ರಂದು ಬಸವಣ್ಣರ ಭಾವಚಿತ್ರ ಹಾಕಲು ಸಿಎಂ ಸಿದ್ದರಾಮಯ್ಯ ಸೂಚನೆ..!!

ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೆಬ್ರವರಿ 17ರಂದು ಬಸವಣ್ಣರ ಭಾವಚಿತ್ರ ಹಾಕಲು ಸಿಎಂ ಸಿದ್ದರಾಮಯ್ಯ ಸೂಚನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರೀ ಮಳೆಗೆ ಗುಡ್ಡ ಕುಸಿತ- ಶೃಂಗೇರಿ-ಮಂಗಳೂರು ರಸ್ತೆ ಸಂಚಾರ ಬಂದ್..!

ಭಾರೀ ಮಳೆಗೆ ಗುಡ್ಡ ಕುಸಿತ- ಶೃಂಗೇರಿ-ಮಂಗಳೂರು ರಸ್ತೆ ಸಂಚಾರ ಬಂದ್..!

15/06/2025
ಪಾಟೀದಾರ ಸನಾತನ ಸಮಾಜದ ವತಿಯಿಂದ ಆಯುಷ್ಮಾನ್ ಭಾರತ ಯೋಜನೆಯ ನೋಂದಣಿ ಕಾರ್ಯಕ್ರಮ..!!

ಪಾಟೀದಾರ ಸನಾತನ ಸಮಾಜದ ವತಿಯಿಂದ ಆಯುಷ್ಮಾನ್ ಭಾರತ ಯೋಜನೆಯ ನೋಂದಣಿ ಕಾರ್ಯಕ್ರಮ..!!

15/06/2025
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ 2025 ರ ವಿಶ್ವ ರಕ್ತದಾನಿಗಳ ದಿನದ ಆಚರಣೆ :ರಕ್ತದಾನಿಗಳು, ಪ್ರೇರಕರು ಮತ್ತು ಸಂಘಟಕರಿಗೆ ಸನ್ಮಾನ..!!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ 2025 ರ ವಿಶ್ವ ರಕ್ತದಾನಿಗಳ ದಿನದ ಆಚರಣೆ :ರಕ್ತದಾನಿಗಳು, ಪ್ರೇರಕರು ಮತ್ತು ಸಂಘಟಕರಿಗೆ ಸನ್ಮಾನ..!!

15/06/2025
ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ..!!

ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ..!!

14/06/2025

Recent News

ಭಾರೀ ಮಳೆಗೆ ಗುಡ್ಡ ಕುಸಿತ- ಶೃಂಗೇರಿ-ಮಂಗಳೂರು ರಸ್ತೆ ಸಂಚಾರ ಬಂದ್..!

ಭಾರೀ ಮಳೆಗೆ ಗುಡ್ಡ ಕುಸಿತ- ಶೃಂಗೇರಿ-ಮಂಗಳೂರು ರಸ್ತೆ ಸಂಚಾರ ಬಂದ್..!

15/06/2025
ಪಾಟೀದಾರ ಸನಾತನ ಸಮಾಜದ ವತಿಯಿಂದ ಆಯುಷ್ಮಾನ್ ಭಾರತ ಯೋಜನೆಯ ನೋಂದಣಿ ಕಾರ್ಯಕ್ರಮ..!!

ಪಾಟೀದಾರ ಸನಾತನ ಸಮಾಜದ ವತಿಯಿಂದ ಆಯುಷ್ಮಾನ್ ಭಾರತ ಯೋಜನೆಯ ನೋಂದಣಿ ಕಾರ್ಯಕ್ರಮ..!!

15/06/2025
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ 2025 ರ ವಿಶ್ವ ರಕ್ತದಾನಿಗಳ ದಿನದ ಆಚರಣೆ :ರಕ್ತದಾನಿಗಳು, ಪ್ರೇರಕರು ಮತ್ತು ಸಂಘಟಕರಿಗೆ ಸನ್ಮಾನ..!!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ 2025 ರ ವಿಶ್ವ ರಕ್ತದಾನಿಗಳ ದಿನದ ಆಚರಣೆ :ರಕ್ತದಾನಿಗಳು, ಪ್ರೇರಕರು ಮತ್ತು ಸಂಘಟಕರಿಗೆ ಸನ್ಮಾನ..!!

15/06/2025
ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ..!!

ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ..!!

14/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved