Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ರಾಜ್ಯದ ಆಶಾ ಕಾರ್ಯಕರ್ತೆ’ಯರ ಗೌರವಧನ ‘7,000’ಕ್ಕೆ ಹೆಚ್ಚಳ ಮಾಡಲಾಗುತ್ತದೆ-‘ಸಚಿವ ದಿನೇಶ್ ಗುಂಡೂರಾವ್’ ಘೋಷಣೆ..!!

Dhrishya News by Dhrishya News
13/02/2024
in ರಾಜ್ಯ/ ರಾಷ್ಟ್ರೀಯ
0
0
SHARES
38
VIEWS
Share on FacebookShare on Twitter

ಬೆಂಗಳೂರು :ಫೆಬ್ರವರಿ 13:ರಾಜ್ಯದ ಆಶಾ ಕಾರ್ಯಕರ್ತೆಯರ ಗೌರವಧನವನ್ನು 7,000ಕ್ಕೆ ಹೆಚ್ಚಳ ಮಾಡಲಾಗುತ್ತದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

 

ಇಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರನ್ನು ಭೇಟಿಯಾದಂತ ಅವರು ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ ರಾಜ್ಯ ಸರ್ಕಾರ ನೀಡುವ 5,000 ಜೊತೆಗೆ, 2,000 ಸೇರಿಸಿ ಒಟ್ಟು 7,000 ನೀಡಲಾಗುವುದು ಎಂದು ತಿಳಿಸಿದರು.

ಇನ್ನೂ ಆಶಾ ಕಾರ್ಯಕರ್ತೆಯರು ನಡೆಸುವ ಆರೋಗ್ಯ ಸೇವೆ ಚಟುವಟಿಕೆಗಳನ್ನು ಪರಿಗಣಿಸಿ, ಪ್ರೋತ್ಸಾಹಧನವನ್ನು ಪಾರದರ್ಶಕವಾಗಿ ನೀಡಲಾಗುವುದು ಎಂಬುದಾಗಿ ಹೇಳಿದರು.

ಒಂದು ವೇಳೆ ಯಾರಿಗೆ ತಮ್ಮ ಚಟುವಟಿಕೆಗಳ ಪ್ರಕಾರ ಪ್ರೋತ್ಸಾಹಧನ ದೊರೆಯುವುದಿಲ್ಲ ಅದನ್ನ 6 ತಿಂಗಳ ಕಾಲಮಿತಿಯೊಳಗೆ ಪರಿಹರಿಸಬೇಕು. ಕಾಲಮಿತಿಯೊಳಗೆ ಪರಿಹಾರವಾಗದಿದ್ದರೆ ಕಾರ್ಯಕರ್ತೆಯರಿಗೆ ನೇರವಾಗಿ ಸಿಗಬೇಕಾದ ಪ್ರೋತ್ಸಶಹಧನ ವರ್ಗಾವಣೆಯಾಗುವಂತೆ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದರು.

 

ಅಲ್ಲದೇ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಚಟುವಟಿಕೆಗಳಿಗೆ ನೀಡುವ ಟೀಮ್ ಬೇಸ್ಟ್ ಇನ್ಸೆಂಟಿವ್ ನ್ನು ಆಶಾ ನಿಧಿ ತಂತ್ರಾಂಶದ ಮುಖೇನವೇ ನೇರವಾಗಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗುವುದು. ಆಶಾ ಕಾರ್ಯಕರ್ತೆಯರು ತಾವು ನಿರ್ವಹಿಸಿದ ಚಟುವಟಿಕೆಗಳನ್ನು ದಾಖಲಿಸಲು ಪ್ರತ್ಯೇಕವಾದ ಮೊಬೈಲ್ ಅಪ್ಲಿಕೇಷನ್ ನ್ನು ವಿನ್ಯಾಸ ಮಾಡಲಾಗುವುದು ಎಂದರು.

 

ಆಶಾ ಕಾರ್ಯಕರ್ತೆಯರೇ ತಾವು ನಿರ್ವಹಿಸಿದ ಕಾರ್ಯಚಟುವಟಿಕೆಗಳು, ಹಾಗೂ ಸಿಗಬೇಕಾದ ಪ್ರೋತ್ಸಾಹಧನವನ್ನ ಆಯಪ್ ನಲ್ಲಿ ನೋಡಿಕೊಳ್ಳಲು ಅವಕಾಶ ಕಲ್ಪಿಸುವಂತಹ ಪಾರದರ್ಶಕ ಕ್ರಮಗಳನ್ನ ಕೈಗೊಳ್ಳುತ್ತಿರುವುದಾಗಿ ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Previous Post

ಮಾಹೆಯಲ್ಲಿ ‘ಫ್ರಾನ್ಸ್ ಶಿಕ್ಷಣ ಪ್ರವಾಸ-2024 ಆಯ್ಕೆ ಮಾಡಿ’ ಕಾರ್ಯಕ್ರಮ..!!

Next Post

ಕಾಪು: ರಸ್ತೆ ಬದಿಯಲ್ಲಿ ಸ್ಕೂಟರ್‌ ನಿಲ್ಲಿಸಿ ಮಲಗಿದ್ದ ಸವಾರ –  ಸ್ಕೂಟರ್‌, ಮೊಬೈಲ್‌ ಸಹಿತ ಸೊತ್ತುಗಳನ್ನು ದೋಚಿದ ಕಳ್ಳರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಪು: ರಸ್ತೆ ಬದಿಯಲ್ಲಿ ಸ್ಕೂಟರ್‌ ನಿಲ್ಲಿಸಿ ಮಲಗಿದ್ದ ಸವಾರ -  ಸ್ಕೂಟರ್‌, ಮೊಬೈಲ್‌ ಸಹಿತ ಸೊತ್ತುಗಳನ್ನು ದೋಚಿದ ಕಳ್ಳರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026