Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ನವಜಾತ ಶಿಶುಗಳ ‘ಬೇಬಿ ಅಂಬುಲೆನ್ಸ್’ ಸೇವೆಗೆ ಚಾಲನೆ: ಏನಿದರ ವಿಶೇಷತೆ ? ಇಲ್ಲಿದೆ ಮಾಹಿತಿ..!!

Dhrishya News by Dhrishya News
15/02/2024
in ರಾಜ್ಯ/ ರಾಷ್ಟ್ರೀಯ
0
0
SHARES
5
VIEWS
Share on FacebookShare on Twitter

ಬೆಂಗಳೂರು :ಫೆಬ್ರವರಿ 15: ನವಜಾತ ಶಿಶುಗಳಿಗೆ ತುರ್ತು ಆರೋಗ್ಯ ಸೇವೆ ಮತ್ತು ಶಿಶುಗಳ ಮರಣ ಪ್ರಮಾಣವನ್ನು ಏಕ ಅಂಕಿಗೆ ಇಳಿಸುವ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ ಆರೋಗ್ಯ ಇಲಾಖೆ ನವಜಾತ ಶಿಶುಗಳ ಆಂಬ್ಯುಲೆನ್ಸ್ ಸೇವೆಯನ್ನು ಪ್ರಾರಂಭಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬುಧವಾರ ನೂತನ 4 ನವಜಾತ ಆಂಬ್ಯುಲೆನ್ಸ್‌ ಸೇವೆಗಳಿಗೆ ಚಾಲನೆ ನೀಡಿದರು.

ಅವಧಿಪೂರ್ವವಾಗಿ ಜನಿಸಿದ ಮಗು ಮತ್ತು ಗಂಭೀರ ಆರೋಗ್ಯ ಸಮಸ್ಯೆಗೆ ತುತ್ತಾಗಿರುವ ಶಿಶುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸುರಕ್ಷಿತವಾಗಿ ಕರೆದೊಯ್ಯುವ ನಿಟ್ಟಿನಲ್ಲಿ‌ ಈ ಅಂಬ್ಯುಲೆನ್ಸ್ ಗಳು ಸಹಕಾರಿಯಾಗಲಿವೆ. ಸುಧಾರಿತ ಜೀವ ರಕ್ಷಕ ಸೌಲಭ್ಯಗಳನ್ನು ಒಳಗೊಂಡ ವಾಹನದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಸುರಕ್ಷಿತವಾಗಿ ಕರೆದೊಯ್ಯಬಹುದಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಿಂದ ದೂರದ ಪ್ರದೇಶಗಳಲ್ಲಿ ಆರೋಗ್ಯ ಸಮಸ್ಯೆ ಇರುವ ಮತ್ತು ವಿಶೇಷ ಆರೈಕೆಯ ಅಗತ್ಯವಿರುವ ಶಿಶುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸುರಕ್ಷಿತವಾಗಿ ಆಸ್ಪತ್ರೆಗಳಿಗೆ ಸಾಗಿಸುವಲ್ಲಿ ಅಂಬ್ಯುಲೆನ್ಸ್ ಗಳ ಸೇವೆ ಮುಖ್ಯ.

ನೂತನ ನವಜಾತ ಶಿಶು ಆಂಬ್ಯುಲೆನ್ಸ್‌ಗಳು ಸೇವೆಗೆ ಲಭ್ಯವಾಗುವುದರ ಮೂಲಕ ಆರೈಕೆಯಲ್ಲಿನ ಅಂತರವು ಕಡಿಮೆಯಾಗಲಿದೆ. ವೆಂಟಿಲೇಟ‌ರ್, ಮೇಲ್ವಿಚಾರಣೆ ವ್ಯವಸ್ಥೆಗಳು ಸೇರಿದಂತೆ ಸುಧಾರಿತ ಜೀವ ರಕ್ಷಕ ಸಾಧನಗಳನ್ನು ಈ ಆಂಬ್ಯುಲೆನ್ಸ್ ಗಳು ಒಳಗೊಂಡಿವೆ.

ಗಂಭೀರ ಅನಾರೋಗ್ಯ ಸಮಸ್ಯೆ ಎದುರಿಸುತ್ತಿರುವ ನವಜಾತ ಶಿಶುಗಳನ್ನು ಆಂಬ್ಯುಲೆನ್ಸ್‌ನಲ್ಲಿ ಆರೈಕೆ ಮಾಡಲು ಪರಿಣತಿ ಹೊಂದಿರುವ ನರ್ಸ್‌ಗಳು ಲಭ್ಯವಿರುತ್ತಾರೆ. ರಾಜ್ಯದ ನಾಲ್ಕು ವಿಭಾಗಗಳ ಪ್ರಮುಖ ಆಸ್ಪತ್ರೆಗಳಿಗೆ ನವಜಾತಾ ಅಂಬ್ಯುಲೆನ್ಸ್ ಅನ್ನ ವಿತರಿಸಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ನವಜಾತಾ ಅಂಬ್ಯುಲೆನ್ಸ್ ಸೇವೆ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು

ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆ, ಮೈಸೂರಿನ ಚಲುವಾಂಬ ಆಸ್ಪತ್ರೆ, ರಾಯಚೂರಿನ ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ನಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ನವಜಾತಾ ಅಂಬ್ಯುಲೆನ್ಸ್ ಗಳನ್ನ ನಿಗದಿಪಡಿಸಲಾಗಿದೆ.

 

ಆರಂಭಿಕ ಹಂತದಲ್ಲೇ ಚಿಕಿತ್ಸೆ ನೀಡುವುದರಿಂದ ಗಂಭೀರ ಅನಾರೋಗ್ಯ ಸಮಸ್ಯೆ ಇರುವ ನವಜಾತ ಶಿಶುಗಳು ಬದುಕುಳಿಯುವ ಸಾಧ್ಯತೆಗಳು ಹೆಚ್ಚಾಗಲಿದೆ. ವಿಶೇಷ ಆರೈಕೆ, ಸಮಯೋಚಿತ ಚಿಕಿತ್ಸೆ ನೀಡುವುದರಿಂದ ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಬಾರದಂತೆ ತಡೆಯಬಹುದ್ದು, ನವಜಾತ ಶಿಶುಗಳ ಆರೋಗ್ಯವನ್ನು ಸುಧಾರಿಸಬಹುದು. ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯವ ಸಮಯದಲ್ಲಿ ತಮ್ಮ ಮಗು ತಜ್ಞರ ಆರೈಕೆಯನ್ನು ಪಡೆಯುತ್ತಿರುವುದರಿಂದ ಪೋಷಕರ ಭಯ, ಒತ್ತಡ ಕಡಿಮೆಯಾಗಲಿದೆ.

Previous Post

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ವತಿಯಿಂದ ಪುಲ್ವಮಾ ಹುತಾತ್ಮರಾದ ಯೋಧರಿಗೆ ವೀರ ನಮನ ಕಾರ್ಯಕ್ರಮ..!

Next Post

ಮಾಹೆಯಲ್ಲಿ ಕ್ವಾಂಟಮ್‌ ತಂತ್ರಜ್ಞಾನ ಮತ್ತು ಅಪ್ಲಿಕೇಷನ್ಸ್ ಕುರಿತ ಅಂತರಾಷ್ಟ್ರೀಯ ಸಮಾವೇಶದ ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಹೆಯಲ್ಲಿ ಕ್ವಾಂಟಮ್‌ ತಂತ್ರಜ್ಞಾನ ಮತ್ತು ಅಪ್ಲಿಕೇಷನ್ಸ್ ಕುರಿತ ಅಂತರಾಷ್ಟ್ರೀಯ ಸಮಾವೇಶದ ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved