Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ : ಶ್ರೀಕೃಷ್ಣ ಮಠದಲ್ಲಿ “ಸಾಮೂಹಿಕ ಸೂರ್ಯನಮಸ್ಕಾರ” ಮಾಡುವ ಮೂಲಕ ವೈಶಿಷ್ಟವಾಗಿ “ರಥಸಪ್ತಮಿ” ಆಚರಣೆ..!! 

Dhrishya News by Dhrishya News
16/02/2024
in ಮುಖಪುಟ
0
0
SHARES
24
VIEWS
Share on FacebookShare on Twitter

ಉಡುಪಿ : ಫೆಬ್ರವರಿ 16:ದ್ರಶ್ಯ ನ್ಯೂಸ್ :ಇಂದು ರಥಸಪ್ತಮಿಯ ಪರ್ವದಿನದಂದು ಶ್ರೀಕೃಷ್ಣ ಮಠದಲ್ಲಿ ಸಾಮೂಹಿಕ ವಾಗಿ ಸೂರ್ಯನಮಸ್ಕಾರ ವನ್ನು ಮಾಡುವ ಮೂಲಕ ವೈಶಿಷ್ಟ್ಯ ಪೂರ್ಣವಾಗಿ ಹಬ್ಬವನ್ನು ಆಚರಿಸಲಾಯಿತು

 

ಜೊತೆಗೆ ಸೂರ್ಯೋದಯಕ್ಕೆ ಮುನ್ನ ಆದಿತ್ಯಹೃದಯ ಹೋಮವನ್ನೂ ಮಾಡಿ ಆದಿತ್ಯನನ್ನು ಪೂಜಿಸಲಾಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಪೂಜ್ಯ ಪರ್ಯಾಯ ಶ್ರೀಪಾದರು ನಮಸ್ಕಾರಪ್ರಿಯನಾದ ಸೂರ್ಯನ ಮತ್ತು ಸೌರಶಕ್ತಿಯ ವೈಭವ ವನ್ನು ವಿವರಿಸಿ ಜಗನ್ನಿಯಾಮಕ ಸೂರ್ಯನಾರಾಯಣನ ಅನುಗ್ರಹ ಎಲ್ಲರ ಮೇಲಿರಲಿ ಎಂದು ಹಾರೈಸಿದರು.

ಕಾರ್ಯಕ್ರಮವನ್ನು ಪತಂಜಲಿ ಯೋಗ ಶಿಕ್ಷಣ ಸಮಿತಿಯವರು ಮತ್ತು SPYSS ನವರು ಆಯೋಜಿಸಿದ್ದರು 

ಈ ಸಮಾರಂಭದಲ್ಲಿ ಯೋಗ ಶಿಕ್ಷಣದ ಅಧ್ಯಕ್ಷೆ ಸರೋಜಾ ರಾವ್ , ಯೋಗ ಶಿಕ್ಷಕ ಬಿರಾದರ್,ಸುದರ್ಶನ್ ಸರಲಿತ್ತಾಯ, ವಾಸುದೇವ ಭಟ್, ರಮೇಶ್, ಶೇಖರ, ದಿವಾಕರ, ಲಲಿತ ಮತ್ತಿತರರು ಉಪಸ್ಥಿತರಿದ್ದರು

Previous Post

ಶ್ರೀ ಪಲಿಮಾರು ಮೂಲಮಠದಲ್ಲಿ ವೈಭವದಿಂದ ಶ್ರೀಹೃಷೀಕೇಶತೀರ್ಥರ ಆರಾಧನೆ ಸಂಪನ್ನ..!!

Next Post

ಸಿನೆಮಾ ಧಾರಾವಾಹಿ ನಾಟಕಗಳಲ್ಲಿ ದೈವಾರಾಧನೆ ಪ್ರದರ್ಶನವಾದ್ರೆ ಉಗ್ರ ಹೋರಾಟ –ವಿಹೆಚ್‌ಪಿ, ಬಜರಂಗ ದಳ ಎಚ್ಚರಿಕೆ..!! 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಿನೆಮಾ ಧಾರಾವಾಹಿ ನಾಟಕಗಳಲ್ಲಿ ದೈವಾರಾಧನೆ ಪ್ರದರ್ಶನವಾದ್ರೆ ಉಗ್ರ ಹೋರಾಟ –ವಿಹೆಚ್‌ಪಿ, ಬಜರಂಗ ದಳ ಎಚ್ಚರಿಕೆ..!! 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026