Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶ್ರೀ ಮಧ್ವಾಷ್ಟೋತ್ತರ ಶತನಾಮಾವಳಿ : ಪರ್ಯಾಯ ಶ್ರೀಗಳಿಂದ ಧ್ವನ್ಯಡಕ ಲೋಕಾರ್ಪಣೆ ..!!

Dhrishya News by Dhrishya News
18/02/2024
in ಕರಾವಳಿ
0
0
SHARES
44
VIEWS
Share on FacebookShare on Twitter

ಉಡುಪಿ:ಫೆಬ್ರವರಿ 18 :ಆಚಾರ್ಯ ಮಧ್ವರ ಜೀವನ ವೃತ್ತಾಂತದ ಅನುಕ್ರಮವನ್ನು ಆಧರಿಸಿದ ಶ್ರೀ ಮಧ್ವಾಷ್ಟೋತ್ತರ ಶತನಾಮಾವಳಿಯ ಧ್ವನಿಮುದ್ರಿಕೆಯನ್ನು ಪರ್ಯಾಯ ಶ್ರೀ ಪುತ್ತಿಗೆ ಮಠದ ಡಾ| ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮಧ್ವನವಮಿಯಂದು ಲೋಕಾರ್ಪಣೆಗೊಳಿಸಿದರು. 

ಪಲಿಮಾರು ಮಠದ 24ನೇ ಪೀಠಾಧಿಪತಿಗಳಾದ ಶ್ರೀ ಶ್ರೀ ರಘುಪ್ರವೀರ ತೀರ್ಥರು ರಚಿಸಿರುವ ಈ ನಾಮಾವಳಿಯನ್ನು ಸಾಮೂಹಿಕ ಪಾರಾಯಣಕ್ಕೆ ಅನುಕೂಲವಾಗುವಂತೆ ಬೆಂಗಳೂರಿನ ತೌಳವ ಮಾಧ್ವ ಒಕ್ಕೂಟ ಧ್ವನಿ ಮುದ್ರಿಸಿದ್ದು, ಪ್ರತೀ ಭಾನುವಾರ ಬೆಳೆಗ್ಗೆ 10 ಗಂಟೆಗೆ ಮತ್ತು ಸಂಜೆ 5 ಗಂಟೆಗೆ ಶ್ರೀ ಕೃಷ್ಣ ಮಠದ ಮಧ್ವಮಂಟಪದಲ್ಲಿ ಸಾಮೂಹಿಕ ಪಾರಾಯಣಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಶ್ರೀಗಳು ಪ್ರಕಟಿಸಿದರು. ಆಚಾರ್ಯ ಮಧ್ವರ ಕುರಿತ ಯಾವುದೇ ರೀತಿಯ ಚಟುವಟಿಕೆಗಳಿಗೆ ಪೂರ್ಣ ಸಹಕಾರ ನೀಡುವುದಾಗಿ ಶ್ರೀಗಳು ಆಶೀರ್ವಚಿಸಿದರು. 

ಒಕ್ಕೂಟದ ಪ್ರತಿನಿಧಿ ಮತ್ತು ಸಾಮೂಹಿಕ ಪಾರಾಯಣ ಪ್ರಭಾರಿ ವೆಂಕಟೇಶ್ ಭಟ್, ಶ್ರೀಗಳ ಆಪ್ತ ಕಾರ್ಯದರ್ಶಿ ಶ್ರೀ ರತೀಶ್ ತಂತ್ರಿ, ಕೋಟಿ ಗೀತಾ ಲೇಖನ ಯಜ್ಞ ಸಂಕರ್ಷಣ ಪ್ರಖಂಡದ ಪೂರ್ಣಾವಧಿ ಪ್ರಚಾರಕ ಶ್ರೀ ರಮಣಾಚಾರ್ಯ, ಅಂತರ್ಯಾಮಿಯ ಶ್ರೀ ಪ್ರಮೋದ್ ಸಾಗರ್, ಶ್ರೀ ಅನಂತಕೃಷ್ಣ ಪ್ರಸಾದ್, ಶ್ರೀ ವಿಕ್ರಂ ಕುಂಟಾರು, ಅಖಂಡ ಗೀತಾ ಪಾರಾಯಣ ಪ್ರಭಾರಿಗಳಾದ ಶ್ರೀಮತಿ ಉಮಾ ಪ್ರಸಾದ್, ಶ್ರೀಮತಿ ಶೋಭಾ ಪ್ರಮೋದ್ ಮತ್ತಿತರು ಉಪಸ್ಥಿತರಿದ್ದರು. 

ಈ ಉಚಿತ ಧ್ವನಿಮುದ್ರಿಕೆ ಮತ್ತು ಪಠ್ಯ ಹಾಗೂ ಸಾಮೂಹಿಕ ಪಾರಾಯಣಕ್ಕಾಗಿ 8792158946 ಅಥವಾ 9845960418 ನ್ನು ಸಂಪರ್ಕಿಸಲು ಶ್ರೀ ಮಠದ ಪ್ರಕಟಣೆ ತಿಳಿಸಿದೆ. 

Previous Post

ಉಡುಪಿ:ಕರುಣಾಳು ಬಾ ಬೆಳಕೆ ಪ್ರತಿಷ್ಠಾನ’ ಮತ್ತು ಫಿಶರೀಸ್ ಕಾಲೇಜ್ ಮಲ್ಪೆ ಇವರ ಸಹಭಾಗಿತ್ವದಲ್ಲಿ “ಅಂಚೆ ಜನ ಸಂಪರ್ಕ ಅಭಿಯಾನ”ಆಯೋಜನೆ..!!

Next Post

ಬೆಂಗಳೂರು :ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡ, ಮೂವರು ಸಜೀವ ದಹನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಂಗಳೂರು :ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡ, ಮೂವರು ಸಜೀವ ದಹನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026

Recent News

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026