Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

1ರಿಂದ 4, 6 ಮತ್ತು 7ನೇ ತರಗತಿ’ ವಿದ್ಯಾರ್ಥಿಗಳಿಗೆ ‘ವಾರ್ಷಿಕ ಪರೀಕ್ಷೆ’ಗೆ ವೇಳಾಪಟ್ಟಿ ಪ್ರಕಟ:ಹೀಗಿದೆ ಪರೀಕ್ಷಾ ವೇಳಾಪಟ್ಟಿ.!!

Dhrishya News by Dhrishya News
24/02/2024
in ರಾಜ್ಯ/ ರಾಷ್ಟ್ರೀಯ
0
1ರಿಂದ 4, 6 ಮತ್ತು 7ನೇ ತರಗತಿ’ ವಿದ್ಯಾರ್ಥಿಗಳಿಗೆ ‘ವಾರ್ಷಿಕ ಪರೀಕ್ಷೆ’ಗೆ ವೇಳಾಪಟ್ಟಿ ಪ್ರಕಟ:ಹೀಗಿದೆ ಪರೀಕ್ಷಾ ವೇಳಾಪಟ್ಟಿ.!!
0
SHARES
19
VIEWS
Share on FacebookShare on Twitter

ಬೆಂಗಳೂರು :ಫೆಬ್ರವರಿ 24: 2023-24ನೇ ಶೈಕ್ಷಣಿಕ ಸಾಲಿಗೆ 1 ರಿಂದ 4 ಮತ್ತು 06 ರಿಂದ 07ನೇ ತರಗತಿ ವಿದ್ಯಾರ್ಥಿಗಳಿಗೆ ಜಿಲ್ಲೆಯಾದ್ಯಂತ ಏಕರೂಪವಾಗಿ ವಾರ್ಷಿಕ ಪರೀಕ್ಷೆಯನ್ನು ನಿಗಧಿತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು 2023-24ನೇ ಶೈಕ್ಷಣಿಕ ಸಾಲಿಗೆ 1 ರಿಂದ 4 ಮತ್ತು 6 ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ಏಕರೂಪವಾಗಿ ಜಿಲ್ಲೆಗಳಲ್ಲಿ ವಾರ್ಷಿಕ ಪರೀಕ್ಷೆ ನಡೆಸಲು ನಿಗದಿ ಪಡಿಸಲಾಗಿದೆ.

ಅದರಂತೆ ವಾರ್ಷಿಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿರೋದಾಗಿ ತಿಳಿಸಿದೆ.

ಹೀಗಿದೆ ಪ್ರಾಥಮಿಕ ಶಾಲಾ ಪರೀಕ್ಷಾ ವೇಳಾಪಟ್ಟಿ ( 1 ರಿಂದ 4ನೇ ತರಗತಿ)

ದಿನಾಂಕ 25-03-2024, ಪ್ರಥಮ ಭಾಷೆ – ಕನ್ನಡ, ಉರ್ದು, ಇಂಗ್ಲೀಷ್

ದಿನಾಂಕ 26-03-2024, ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ

ದಿನಾಂಕ 27-03-2024, ಗಣಿತ

ದಿನಾಂಕ 28-03-2024, ಪರಿಸದ ಅಧ್ಯಯನ

ಈ ಮೇಲ್ಕಂಡ ಪರೀಕ್ಷೆಯ ಬಳಿಕ, ದಿನಾಂಕ 08-04-2024ರಂದು 1 ರಿಂದ 4ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ.

 

ಹೀಗಿದೆ ಪ್ರಾಥಮಿಕ ಶಾಲಾ ಪರೀಕ್ಷಾ ವೇಳಾಪಟ್ಟಿ (6 ಮತ್ತು 7ನೇ ತರಗತಿ)

 

ದಿನಾಂಕ 22-03-2024, ಪ್ರಥಮ ಭಾಷೆ – ಕನ್ನಡ, ಉರ್ದು, ಇಂಗ್ಲೀಷ್

ದಿನಾಂಕ 23-03-2024, ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ

ದಿನಾಂಕ 25-03-202, ತೃತೀಯ ಭಾಷೆ – ಹಿಂದಿ, ಕನ್ನಡ, ಉರ್ದು, ಇಂಗ್ಲೀಷ್

ದಿನಾಂಕ 26-03-2024, ಗಣಿತ

ದಿನಾಂಕ 27-03-2024, ವಿಜ್ಞಾನ

ದಿನಾಂಕ 28-03-2024, ಸಮಾಜ ವಿಜ್ಞಾನ

ದಿನಾಂಕ 30-03-2024, ದೈಹಿಕ ಶಿಕ್ಷಣ

ಈ ಮೇಲ್ಕಂಡ ಪರೀಕ್ಷೆಯ ಬಳಿಕ, ದಿನಾಂಕ 08-04-2024ರಂದು 6 ಮತ್ತು 7ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ.

 

ಸೂಚನೆಗಳು

 

01 ರಿಂದ 03ನೇ ತರಗತಿ :

* 30 ಅಖಿತ + 20 ಮೌಖಿಕ = 50 ಅಂಕಗಳಿಗೆ ಪರೀಕ್ಷೆ ನಡೆಸಿ, ಇದನ್ನು 20 ಅಂಕಗಳಿಗೆ ಪರಿವರ್ತಿಸುವುದು.

 

* ಇಂಗ್ಲೀಷ್ ಭಾಷೆಗೆ 10 ಅಖಿತ + 40 ಮೌಖಿಕ = 50 ಅಂಕಗಳಿಗೆ ಪರೀಕ್ಷೆ ನಡೆಸಿ, ಇದನ್ನು 20 ಅಂಕಗಳಿಗೆ

ಪರಿವರ್ತಿಸುವುದು.

* ಎಫ್‌-1, ಎಫ್‌ಎ-2, ಎಫ್‌ಎ-3, ಎಫ್‌ಎ-4, ಎಫ್‌ಎ-1, 15+15+15+15+20+20 = 100 ರಂತೆ ಪರಿಗಣಿಸಿ, ಫಲಿತಾಂಶ ನಿರ್ಣಯಿಸುವುದು.

 

04ನೇ ತರಗತಿ :

 

ಎಲ್ಲಾ ಭಾಷೆ ಮತ್ತು ಕೋರ್ ವಿಷಯಗಆಗೆ 10 ಅಂಕಗಆಗೆ ಮೌಖಿಕ ಮತ್ತು 40 ಅಂಕಗಳಿಗೆ ಅಖಿತ, ಒಟ್ಟಾರೆ 50 ಅಂಕಗಆಗೆ ಮೌಲ್ಯಾಂಕನ ನಡೆಸಿ, ನಂತರ 20 ಅಂಕಗಆಗೆ ಪರಿವರ್ತಿಸುವುದು.

ಎಫ್‌-1, ಎಫ್‌-2, ಎಫ್‌ಎ-3, ಎಫ್‌ಎ-4, ಎಫ್‌ಎ-1, ಎಸ್‌-2 ಗಳ ಅಂಕಗಳನ್ನು 15+15+15+15+20+20 = 100 ರಂತೆ ಪರಿಗಣಿಸಿ, ಫಲಿತಾಂಶಗಳ ಅಂಕಗಳನ್ನು ನಿರ್ಣಯಿಸುವುದು.

 

06 ಮತ್ತು 07ನೇ ತರಗತಿ :

 

ಎಲ್ಲಾ ಭಾಷೆ ಮತ್ತು ಕೋರ್ ವಿಷಯಗಆಗೆ 10 ಅಂಕಗಳಿಗೆ ಮೌಖಿಕ ಮತ್ತು 40 ಅಂಕಗಳಿಗೆ ಅಚಿತ, ಒಟ್ಟಾರೆ 50 ಅಂಕಗಆಗೆ ಮೌಲ್ಯಾಂಕನ ನಡೆಸಿ, ನಂತರ 30 ಅಂಕಗಳಿಗೆ ಪರಿವರ್ತಿಸುವುದು.

• ಎಫ್‌ಎ -1, ಎಫ್‌-2, ಎಫ್‌ಎ-3, ಎಫ್‌-4, ಎಫ್‌ಎ-1, ಎಸ್‌-2 ಗಳ ಅಂಕಗಳನ್ನು 10+10+10+10+30+30 = 100 ರಂತೆ ಪರಿಗಣಿಸಿ, ಫಲಿತಾಂಶ ನಿರ್ಣಯಿಸುವುದು.

 

ವಿಶೇಷ ಸೂಚನೆಗಳು :

 

1) ಆಯಾ ತರಗತಿ ಮತ್ತು ವಿಷಯಕ್ಕೆ ನಿಗಧಿಪಡಿಸಿದ ಎಸ್‌-1ರ ಮೌಲ್ಯಮಾಪನಕ್ಕೆ ಪರಿಗಣಿಸಿದ ನಂತರ ಉಆದ ಶೇಕಡ 50 ರಷ್ಟು ಪಠ್ಯವನ್ನು ಪರಿಗಣಿಸುವುದು.

2) ಮಧ್ಯಾಹ್ನದ ಅವಧಿಯಲ್ಲಿ ಎಲ್ಲಾ ತರಗತಿಗಳಿಗೆ ಮೌಖಿಕ ಪರೀಕ್ಷೆ ನಡೆಸುವುದು.

3) ಜಿಲ್ಲೆಯ ಎಲ್ಲಾ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು ಪ್ರಶ್ನೆಪತ್ರಿಕೆಗಳನ್ನು ಶಾಲಾ ಹಂತದಲ್ಲಿಯೇ ಆಯಾ ವಿಷಯ ಶಿಕ್ಷಕರಿಂದ ನಿಯಮಾನುಸಾರ ಸಿದ್ಧಪಡಿಸಿ, ಪರೀಕ್ಷೆ ನಡೆಸಲು ಕ್ರಮವಹಿಸುವುದು.

4) ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಗಆರುವ ಶಾಲೆಗಳಲ್ಲಿ ಮಾತ್ರ ಪರೀಕ್ಷಾ ದಿನಾಂಕಗಳಂದು ಮಧ್ಯಾಹ್ನದ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸುವುದು.

5) ಪರೀಕ್ಷೆಯ ನಂತರ ಈ ಎಸ್.ಎ-2ನ ಅಂಕಗಳು ಹಾಗೂ ಹಿಂದಿನ ಎಫ್‌ಎ, ಎಫ್‌2, ಎಫ್‌ಎ3 ಮತ್ತು ಎಫ್‌ಎ ಹಾಗೂ ಎಸ್‌-1ರ ಎಲ್ಲಾ ದತ್ತಾಂಶಗಳನ್ನು ಎಸ್.ಎ.ಟಿ.ಎಸ್.ನಲ್ಲಿ ಕಡ್ಡಾಯವಾಗಿ ದಿನಾಂಕ: 06-04-2024ರೊಳಗಾಗಿ ಪೂರ್ಣಗೊಳಿಸಿ,  ವಿದ್ಯಾರ್ಥಿಯ ಮುಂಬಡ್ತಿಗೆ ಕ್ರಮವಹಿಸುವುದು.

Previous Post

ಮಂಗಳೂರು : 25 ನೇ ವಯಸ್ಸಿಗೆ ಕರ್ನಾಟಕದ ಸಿವಿಲ್ ನ್ಯಾಯದೀಶರಾದ ಅನಿಲ್ ಜೋನ್ ಸಿಕ್ವೇರಾ..!!

Next Post

ದುಬೈನಲ್ಲಿ ಭೀಕರ ರಸ್ತೆ ಅಪಘಾತ ಮಂಗಳೂರಿನ ಯುವತಿ ಸಾವು…!! 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದುಬೈನಲ್ಲಿ ಭೀಕರ ರಸ್ತೆ ಅಪಘಾತ ಮಂಗಳೂರಿನ ಯುವತಿ ಸಾವು…!! 

ದುಬೈನಲ್ಲಿ ಭೀಕರ ರಸ್ತೆ ಅಪಘಾತ ಮಂಗಳೂರಿನ ಯುವತಿ ಸಾವು...!! 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved