Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಮಣಿಪಾಲ : ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ಮಹಿಳೆ..!!

Dhrishya News by Dhrishya News
28/02/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
43
VIEWS
Share on FacebookShare on Twitter

ಮಣಿಪಾಲ, 27 ಫೆಬ್ರವರಿ 2024: ಶಿವಮೊಗ್ಗ ಜಿಲ್ಲೆಯ 44 ವರ್ಷದ ಶ್ರೀಮತಿ ಲಲಿತಮ್ಮ ಅವರಿಗೆ ರಸ್ತೆ ಅಪಘಾತ ಸಂಭವಿಸಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು .

ನಮ್ಮ ವೈದ್ಯರು ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ, ಅವರು ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಂಡುಬರಲಿಲ್ಲ . ಮಾನವ ಅಂಗಾಂಗ ಕಸಿ ಕಾಯ್ದೆ 1994 ರ ಅನುಸಾರ ಶ್ರೀಮತಿ ಲಲಿತಮ್ಮ ಅವರನ್ನು ಎರಡು ಬಾರಿ ಪರಿಶೀಲಿಸಿ, ಅಧಿಕೃತವಾಗಿ ಪರಿಣಿತ ವೈದ್ಯರ ತಂಡವು ರೋಗಿಯ ಮೆದುಳು ನಿಷ್ಕ್ರೀಯಗೊಂಡಿದೆ ಎಂದು ಘೋಷಿಸಿದರು.

ಕುಟುಂಬ ಸದಸ್ಯರು ಇತರ ರೋಗಿಗಳ ಜೀವ ಉಳಿಸಲು ಕಾರ್ಯಸಾಧ್ಯವಾದ ಅಂಗಗಳನ್ನು ದಾನ ಮಾಡಲು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದರು. ಜೀವಸಾರ್ಥಕತೆ ಪ್ರೋಟೋಕಾಲ್ಗಳು ಮತ್ತು ನಿರ್ಧಾರಗಳ ಪ್ರಕಾರ, ದಾನ ಮಾಡಿದ ಶ್ವಾಸಕೋಶಗಳನ್ನು ಕಿಮ್ಸ್ ಆಸ್ಪತ್ರೆ ಹೈದೆರಾಬಾದ್ , ಯಕೃತ್ ಅನ್ನು ಸ್ಪರ್ಶ ಆಸ್ಪತ್ರೆ ಬೆಂಗಳೂರು ಮತ್ತು ಒಂದು ಮೂತ್ರಪಿಂಡ ಯುನಿಟಿ ಆಸ್ಪತ್ರೆ ಮಂಗಳೂರಿಗೆ ಕಳುಹಿಸಲಾಯಿತು. ಒಂದು ಮೂತ್ರಪಿಂಡ ಮತ್ತು ಎರಡು ಕಾರ್ನಿಯಾಗಳನ್ನು ಮಣಿಪಾಲದಲ್ಲಿನ ನೋಂದಾಯಿತ ರೋಗಿಗಳಿಗೆ ಬಳಸಲಾಯಿತು.

 

ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ “ಜೀವ ಉಳಿಸುವ ನಿಟ್ಟಿನಲ್ಲಿ ಅಂಗದಾನ ಶ್ರೇಷ್ಟವಾದ ಕೆಲಸವಾಗಿದ್ದು, ಅತ್ಯಂತ ಮಹತ್ವವನ್ನು ಪಡೆದಿದೆ. ಜನರು ಈ ರೀತಿಯ ಉತ್ತಮ ಕಾರ್ಯಗಳಿಗೆ ಪ್ರೋತ್ಸಾಹಿಸಬೇಕು” ಎಂದು ತಿಳಿಸಿ ಅಂಗ ದಾನ ಮಾಡಲು ನಿರ್ಧರಿಸಿದ ಲಲಿತಮ್ಮ ಕುಟುಂಬಕ್ಕೆ ಕ್ರತಜ್ಞತೆ ಸಲ್ಲಿಸಿದರು.

Previous Post

ಲೋಕಪಾಲ್ ನೂತನ ಅಧ್ಯಕ್ಷರಾಗಿ ನಿವೃತ್ತ ನ್ಯಾಯಮೂರ್ತಿ ‘ಎ. ಎಂ ಖಾನ್ವಿಲ್ಕರ್’ ನೇಮಕ..!!

Next Post

ಶ್ರೀ ಕ್ಷೇತ್ರ ಧರ್ಮಸ್ಥಳ :ಭಕ್ತರು ವಸತಿ ಗೃಹಗಳನ್ನು ಕ್ಷೇತ್ರದ ಅಧೀಕೃತ ವೆಬ್‌ಸೈಟ್‌ ಮೂಲಕ ಮಾತ್ರ ಆನ್‌ಲೈನ್‌ ಬುಕ್ಕಿಂಗ್‌ ಮಾಡುವಂತೆ ಸೂಚನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀ ಕ್ಷೇತ್ರ ಧರ್ಮಸ್ಥಳ :ಭಕ್ತರು ವಸತಿ ಗೃಹಗಳನ್ನು ಕ್ಷೇತ್ರದ ಅಧೀಕೃತ ವೆಬ್‌ಸೈಟ್‌ ಮೂಲಕ ಮಾತ್ರ ಆನ್‌ಲೈನ್‌ ಬುಕ್ಕಿಂಗ್‌ ಮಾಡುವಂತೆ ಸೂಚನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved