Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ : ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲ (ರಿ.) ಹಾಗೂ ಶ್ರೀ ಮಹಾಲಿಂಗೇಶ್ವರ ಮಹಿಳಾ ಮಂಡಲ (ರಿ.) ಪತ್ತೊಂಜಿಕಟ್ಟೆ ಪೆರ್ವಾಜೆ ಇದರ 44ನೇ ವಾರ್ಷಿಕೋತ್ಸವ..!!

Dhrishya News by Dhrishya News
02/03/2024
in ಸುದ್ದಿಗಳು
0
0
SHARES
17
VIEWS
Share on FacebookShare on Twitter

ಕಾರ್ಕಳ :ಮಾರ್ಚ್ 02:  ಶ್ರೀ ಮಹಾಲಿಂಗೇಶ್ವರ ಯುವಕ ಹಾಗೂ ಮಹಿಳಾ ಮಂಡಲ (ರಿ.)ಇದರ 44ನೇ ವಾಷಿ೯ಕೋತ್ಸವ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪತ್ತೊಂಜಿಕಟ್ಟೆ ದಿನಾಂಕ 24.2.2024 ಶನಿವಾರ ಸಂಜೆ 6 ಗಂಟೆಗೆ ದೇವಾಲಯದ ವಠಾರದಲ್ಲಿ ಜರುಗಿತು.

 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಿಗ್ಗೆ ಧ್ವಜಾರೋಹಣವೇರಿಸಿ, ಮಧ್ಯಾಹ್ನ ಶ್ರೀ ಮಹಾಲಿಂಗೇಶ್ವರ ಸ್ವಾಮಿಗೆ ಮಹಾಪೂಜೆ ಸಲ್ಲಿಸಿ, ಸಂಜೆ ಸಭಾ ಕಾಯ೯ಕ್ರಮದಲ್ಲಿ ಯುವಕ ಮಂಡಲದ ಅಧ್ಯಕ್ಷ ಶ್ರೀ ದಿನೇಶ್ ಕೊರಳಕೋಡಿ ಸಭಾ ಅಧ್ಯಕ್ಷತೆ ವಹಿಸಿದ್ದರು,ಪೆವಾ೯ಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅಚ೯ಕರಾದ ಶ್ರೀ ಹರಿಕೃಷ್ಣ ಭಟ್ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಕಾಕ೯ಳದ ಚಾಟ೯ಡ್ ಎಕೌಂಟೆಂಟ್ ಶ್ರೀ ಕಮಲಾಕ್ಷ ಕಾಮತ್ ,ಕೆ.ಎಂ.ಇ.ಎಸ್. ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರಾದ ಶ್ರೀ ರಾಮಚಂದ್ರ ನೆಲ್ಲಿಕಾರು, ಪ್ರಥಮ ದರ್ಜೆ ಪಿ.ಡಬ್ಲ್ಯೂ.ಡಿ. ಗುತ್ತಿಗೆದಾರಾದ ಶ್ರೀ ಅಂಬಿಕಾ ಪ್ರಸಾದ್ ಶೆಟ್ಟಿ, ಶ್ರೀ ಅರುಣ್ ಕುಮಾರ್ ನಿಟ್ಟೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮಹಿಳಾ ಮಂಡಲ ಉಪಾಧ್ಯಕ್ಷೆ ಶ್ರೀಮತಿ ಹೇಮ ಸತೀಶ್ ಮತ್ತು ಶಾಲಾ ಮುಖ್ಯೊಪಾಧ್ಯಾಯಿನಿ ಶ್ರೀಮತಿ ಶಾಂತಿ ಡಿ’ಅಲ್ಮೇಡಾರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

 ಯುವಕ ಮಂಡಲದ ಕೋಶಾಧಿಕಾರಿ ಶ್ರೀ ಪ್ರಸನ್ನ ರಾವ್ ಸ್ವಾಗತಿಸಿದರು, ಶ್ರೀ ಸಂದೇಶ್ ಕೋಟ್ಯಾನ್ ವಾಷಿ೯ಕ ವರದಿ ಮಂಡಿಸಿದರು, ಶಾಲಾ ವರದಿಯನ್ನು ಶ್ರೀಮತಿ ಶಾಂತಿ ಡಿ’ಅಲ್ಮೇಡಾರವರು ಮಂಡಿಸಿದರು, ರಾಜ್ಯ ಮಟ್ಟದ ವೆಟ್ ಲಿಪ್ಟಿಂಗ್ ಸ್ಪದೆ೯ಯಲ್ಲಿ ದ್ವಿತೀಯ ಸ್ಥಾನ ಪಡೆದ ಶ್ರೀ ಹರೀಣ್ ಇವರನ್ನು ಸನ್ಮಾನಿಸಲಾಯಿತು.ಶ್ರೀಮತಿ ಶುಭಲಕ್ಷ್ಮಿ ಬಂಗೇರ ಸನ್ಮಾನ ಪತ್ರ ವಾಚಿಸಿದರು, ಯುವಕ ಮಂಡಲದ ಕ್ರೀಡಾ ಕಾಯ೯ದಶಿ೯ ಶ್ರೀ ಸುರೇಶ್ ಸುವರ್ಣ ಮತ್ತು ಮಹಿಳಾ ಮಂಡಲದ ಮಮತಾ ಸುವರ್ಣರವರು ಬಹುಮಾನಗಳ ಪಟ್ಟಿ ಒದಿದರು,ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಯನ್ನು ತೋರಿದ ಪ್ರತಿಭೆಗಳನ್ನು ಪುರಸ್ಕಾರಿಸಲಾಯಿತು. ಗುಂಡ್ಯ ಹಾಗೂ ಪತ್ತೊಂಜಿಕಟ್ಟೆಯ 2 ಮಂದಿಗೆ ವೈದ್ಯಕೀಯ ಚಿಕಿತ್ಸೆಯ ಬಗ್ಗೆ ಧನಸಹಾಯ ಮಾಡಲಾಯಿತು. ಶ್ರೀ ಹೆನ್ರಿ ಸಾಂತ್ ಮಯೋರ್, ಶ್ರೀ ದಿನೇಶ್ ಕೊರಳಕೋಡಿ, ಶ್ರೀಮತಿ ಜ್ಯೋತಿ ಗಣೇಶ್ ಶೆಟ್ಟಿ, ಶ್ರೀಮತಿ ಹೇಮ ಸತೀಶ್ ರವರನ್ನು ಅಭಿನಂದಿಸಲಾಯಿತು, ಮಹಿಳಾ ಮಂಡಲದ ಕಾಯ೯ದಶಿ೯ ಶ್ರೀಮತಿ ಅರುಂಧತಿ ಬಿ. ಆಚಾರ್ ರು ಧನ್ಯವಾದವಿತ್ತರು. ಶ್ರೀ ನವೀನ್ ಎಂ. ಸುವರ್ಣ ಸಭಾ ಕಾರ್ಯಕ್ರಮ ನಿರೂಪಿಸಿದರು, ಸಭಾ ಕಾರ್ಯಕ್ರಮದ ನಂತರ ಶಾಲಾ ಮಕ್ಕಳಿಂದ ಹಾಗೂ ಸಾವ೯ಜನಿಕರಿಂದ ವಿವಿಧ ವಿನೋಧಾವಿಗಳು ಜರಗಿದವು, ಶ್ರೀಮತಿ ವೀಣಾ ರಾಜೇಶ್ ಸಾಂಸ್ಕೃತಿಕ ಕಾರ್ಯಕ್ರಮ ನಿವಾ೯ಹಿಸಿದರು, ನಂತರ ಕಲಾರಂಗ ಕಾಕ೯ಳ ಇದರ ಕಲಾವಿದರ ಅಭಿನಯದ *ಪುಂಡಿ ಪಣವು* ನಾಟಕ ಪ್ರದಶ೯ನಗೊಂಡಿತು, ಯುವಕ ಮಂಡಲ ಹಾಗೂ ಮಹಿಳಾ ಮಂಡಲ ಎಲ್ಲಾ ಪದಾಧಿಕಾರಿಗಳು, ಗೌರವ ಸಲಹೆಗಾರರು ಮತ್ತು ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

Previous Post

ಮಂಗಳೂರು :ಕಂಕನಾಡಿಯಲ್ಲಿ ಬೈಕ್ ಮತ್ತು ಬಸ್ ನಡುವೆ ಅಪಘಾತ ; ಫುಡ್ ಡೆಲಿವರಿ ಮಾಡುತ್ತಿದ್ದ ಯುವಕ ಸಾವು.!

Next Post

ಇಂದು ಪಲ್ಸ್ ಪೋಲಿಯೋ ದಿನ : ತಪ್ಪದೇ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇಂದು ಪಲ್ಸ್ ಪೋಲಿಯೋ ದಿನ : ತಪ್ಪದೇ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved