Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ನಿಂತಿದ್ದ ಕಾರಿಗೆ ಬೈಕ್ ಢಿಕ್ಕಿ ಸವಾರ ಮೃತ್ಯು ..!

Dhrishya News by Dhrishya News
09/03/2024
in ಕರಾವಳಿ, ಸುದ್ದಿಗಳು
0
ಉಡುಪಿ : ನಿಂತಿದ್ದ ಕಾರಿಗೆ ಬೈಕ್ ಢಿಕ್ಕಿ ಸವಾರ ಮೃತ್ಯು ..!
0
SHARES
135
VIEWS
Share on FacebookShare on Twitter

ಉಡುಪಿ :ಮಾರ್ಚ್ 09:ಬೈಕೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ನಿಟ್ಟೂರು ಕಾಂಚನ ಹುಂಡೈ ಕಾರಿನ ಶೋರೂಮ್ ಎದುರುಗಡೆ ಉಡುಪಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ.

ಸ್ವಸ್ತಿಕ್ ಮೃತ ಯುವಕನಾಗಿದ್ದಾನೆ. ಇವರು ಮಾ.7ರಂದು ಮಧ್ಯರಾತ್ರಿ ವೇಳೆ ಬೈಕಿನಲ್ಲಿ ನಿಟ್ಟೂರು ಕಡೆಯಿಂದ ಉಡುಪಿ ಕರಾವಳಿ ಕಡೆಗೆ ಹೋಗುತ್ತಿದ್ದು, ಅತೀವೇಗದಿಂದ ಚಲಾಯಿಸಿದ ಪರಿಣಾಮ ಬೈಕ್, ಶೋರೂಮಿನ ಎದುರುಗಡೆ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ ಕಾರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರ ಪರಿಣಾಮ ಸವಾರ ಸ್ವಸ್ತಿಕ್ ಬೈಕ್ ಸಮೇತ ಬಿದ್ದು ಗಂಭೀರವಾಗಿ ಗಾಯಗೊಂಡರು. ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ನಿನ್ನೆ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಧರ್ಮಸ್ಥಳ :ಮಹಾಶಿವರಾತ್ರಿ ದಿನವೇ ಹೃದಯಾಘಾತವಾಗಿ ಮಂಜುನಾಥ  ಸ್ವಾಮಿ ದೇವಸ್ಥಾನದ ಆನೆ ಲತಾ ನಿಧನ..!!

Next Post

ಶಿವಮೊಗ್ಗ :ಕಾಂಗ್ರೆಸ್ ಟಿಕೆಟ್‌ ಪಡೆದ ಗೀತಾ ಶಿವರಾಜ್‌ಕುಮಾರ್‌..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶಿವಮೊಗ್ಗ :ಕಾಂಗ್ರೆಸ್  ಟಿಕೆಟ್‌ ಪಡೆದ ಗೀತಾ ಶಿವರಾಜ್‌ಕುಮಾರ್‌..!!

ಶಿವಮೊಗ್ಗ :ಕಾಂಗ್ರೆಸ್ ಟಿಕೆಟ್‌ ಪಡೆದ ಗೀತಾ ಶಿವರಾಜ್‌ಕುಮಾರ್‌..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೋಪಾಲಕೃಷ್ಣ ಸನ್ನಿಧಿ ಕಲ್ಲಮಠ, ಪುತ್ತಿಗೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್”ವತಿಯಿಂದ 5 ಲಕ್ಷ ರೂಪಾಯಿ ದೇಣಿಗೆ..!

ಗೋಪಾಲಕೃಷ್ಣ ಸನ್ನಿಧಿ ಕಲ್ಲಮಠ, ಪುತ್ತಿಗೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್”ವತಿಯಿಂದ 5 ಲಕ್ಷ ರೂಪಾಯಿ ದೇಣಿಗೆ..!

12/07/2025
ಗೋಕರ್ಣ : ದಟ್ಟಾರಣ್ಯದ ಗುಹೆಯಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸವಿದ್ದ ರಷ್ಯಾ ಮೂಲದ ಮಹಿಳೆ: ಪೊಲೀಸರಿಂದ ರಕ್ಷಣೆ..!!

ಗೋಕರ್ಣ : ದಟ್ಟಾರಣ್ಯದ ಗುಹೆಯಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸವಿದ್ದ ರಷ್ಯಾ ಮೂಲದ ಮಹಿಳೆ: ಪೊಲೀಸರಿಂದ ರಕ್ಷಣೆ..!!

12/07/2025
ಸುರತ್ಕಲ್ ನಲ್ಲಿರುವ MRPLನಲ್ಲಿ ವಿಷಾನಿಲ ಸೋರಿಕೆ – ಇಬ್ಬರು ಕಾರ್ಮಿಕರ ಮೃತ್ಯು..!!

ಸುರತ್ಕಲ್ ನಲ್ಲಿರುವ MRPLನಲ್ಲಿ ವಿಷಾನಿಲ ಸೋರಿಕೆ – ಇಬ್ಬರು ಕಾರ್ಮಿಕರ ಮೃತ್ಯು..!!

12/07/2025
ಡಾ. ಶರತ್ ಕೆ. ರಾವ್ ಅವರಿಗೆ ಆರೋಗ್ಯ ಮತ್ತು ವೈದ್ಯಕೀಯ ನಿರ್ವಹಣೆಯಲ್ಲಿ ಆದರ್ಶ ನಾಯಕತ್ವಕ್ಕಾಗಿ ರಾಯಲ್ ಕಾಲೇಜ್ ಆಫ್ ಫಿಸಿಷಿಯನ್ಸ್, ಲಂಡನ್ ನ ಗೌರವಾನ್ವಿತ ಎಫ್‌ಆರ್‌ಸಿಪಿ ಪ್ರಶಸ್ತಿ..!!

ಡಾ. ಶರತ್ ಕೆ. ರಾವ್ ಅವರಿಗೆ ಆರೋಗ್ಯ ಮತ್ತು ವೈದ್ಯಕೀಯ ನಿರ್ವಹಣೆಯಲ್ಲಿ ಆದರ್ಶ ನಾಯಕತ್ವಕ್ಕಾಗಿ ರಾಯಲ್ ಕಾಲೇಜ್ ಆಫ್ ಫಿಸಿಷಿಯನ್ಸ್, ಲಂಡನ್ ನ ಗೌರವಾನ್ವಿತ ಎಫ್‌ಆರ್‌ಸಿಪಿ ಪ್ರಶಸ್ತಿ..!!

12/07/2025

Recent News

ಗೋಪಾಲಕೃಷ್ಣ ಸನ್ನಿಧಿ ಕಲ್ಲಮಠ, ಪುತ್ತಿಗೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್”ವತಿಯಿಂದ 5 ಲಕ್ಷ ರೂಪಾಯಿ ದೇಣಿಗೆ..!

ಗೋಪಾಲಕೃಷ್ಣ ಸನ್ನಿಧಿ ಕಲ್ಲಮಠ, ಪುತ್ತಿಗೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್”ವತಿಯಿಂದ 5 ಲಕ್ಷ ರೂಪಾಯಿ ದೇಣಿಗೆ..!

12/07/2025
ಗೋಕರ್ಣ : ದಟ್ಟಾರಣ್ಯದ ಗುಹೆಯಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸವಿದ್ದ ರಷ್ಯಾ ಮೂಲದ ಮಹಿಳೆ: ಪೊಲೀಸರಿಂದ ರಕ್ಷಣೆ..!!

ಗೋಕರ್ಣ : ದಟ್ಟಾರಣ್ಯದ ಗುಹೆಯಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸವಿದ್ದ ರಷ್ಯಾ ಮೂಲದ ಮಹಿಳೆ: ಪೊಲೀಸರಿಂದ ರಕ್ಷಣೆ..!!

12/07/2025
ಸುರತ್ಕಲ್ ನಲ್ಲಿರುವ MRPLನಲ್ಲಿ ವಿಷಾನಿಲ ಸೋರಿಕೆ – ಇಬ್ಬರು ಕಾರ್ಮಿಕರ ಮೃತ್ಯು..!!

ಸುರತ್ಕಲ್ ನಲ್ಲಿರುವ MRPLನಲ್ಲಿ ವಿಷಾನಿಲ ಸೋರಿಕೆ – ಇಬ್ಬರು ಕಾರ್ಮಿಕರ ಮೃತ್ಯು..!!

12/07/2025
ಡಾ. ಶರತ್ ಕೆ. ರಾವ್ ಅವರಿಗೆ ಆರೋಗ್ಯ ಮತ್ತು ವೈದ್ಯಕೀಯ ನಿರ್ವಹಣೆಯಲ್ಲಿ ಆದರ್ಶ ನಾಯಕತ್ವಕ್ಕಾಗಿ ರಾಯಲ್ ಕಾಲೇಜ್ ಆಫ್ ಫಿಸಿಷಿಯನ್ಸ್, ಲಂಡನ್ ನ ಗೌರವಾನ್ವಿತ ಎಫ್‌ಆರ್‌ಸಿಪಿ ಪ್ರಶಸ್ತಿ..!!

ಡಾ. ಶರತ್ ಕೆ. ರಾವ್ ಅವರಿಗೆ ಆರೋಗ್ಯ ಮತ್ತು ವೈದ್ಯಕೀಯ ನಿರ್ವಹಣೆಯಲ್ಲಿ ಆದರ್ಶ ನಾಯಕತ್ವಕ್ಕಾಗಿ ರಾಯಲ್ ಕಾಲೇಜ್ ಆಫ್ ಫಿಸಿಷಿಯನ್ಸ್, ಲಂಡನ್ ನ ಗೌರವಾನ್ವಿತ ಎಫ್‌ಆರ್‌ಸಿಪಿ ಪ್ರಶಸ್ತಿ..!!

12/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved