Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಸಾಮೂಹಿಕ ವಿವಾಹ ಮದುವೆಯಾಗುವ ದಂಪತಿಗಳಿಗೆ ರಾಜ್ಯ ಸರಕಾರ ದಿಂದ 50,000,ರೂ. ಪ್ರೋತ್ಸಾಹಧನ…!!

Dhrishya News by Dhrishya News
12/03/2024
in ರಾಜ್ಯ/ ರಾಷ್ಟ್ರೀಯ
0
0
SHARES
113
VIEWS
Share on FacebookShare on Twitter

ಬೆಂಗಳೂರು :ಮಾರ್ಚ್ 12: ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುವೆಯಾಗುವ ಪರಿಶಿಷ್ಟ ಜಾತಿಯ ದಂಪತಿಗಳಿಗೆ ರಾಜ್ಯ ಸರಕಾರ 50,000 ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ.

ನೋಂದಾಯಿತ ಸಂಘ-ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು ವ್ಯವಸ್ಥೆ ಮಾಡುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಾಹವಾಗುವ ಪರಿಶಿಷ್ಟ ಜಾತಿಯ ದಂಪತಿಗಳಿಗೆ ʼಸರಳ ವಿವಾಹ ಪ್ರೋತ್ಸಾಹಧನʼ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತದೆ.

ನೋಂದಾಯಿತ ಸಂಘ-ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು ವ್ಯವಸ್ಥೆ ಮಾಡುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಾಹವಾಗುವ ಪರಿಶಿಷ್ಟ ಜಾತಿಯ ದಂಪತಿಗಳಿಗೆ ʼಸರಳ ವಿವಾಹ ಪ್ರೋತ್ಸಾಹಧನʼ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತದೆ.

ಅರ್ಹ ದಂಪತಿಗಳು ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಲು ಈ ಲಿಂಕ್‌ ಕ್ಲಿಕ್‌ ಮಾಡಿ :

https://swdservices.karnataka.gov.in/swincentve/HAhome.aspx

ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಏರ್ಪಡಿಸುವ ಆಯೋಜಕರುಗಳಿಗೆ ಪ್ರೋತ್ಸಾಹಧನ ಹಾಗೂ ವಿವಾಹದ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. 2,000/- ಸಾವಿರಗಳನ್ನು ನೀಡಲಾಗುವುದು.

ವಿಶೇಷ ಸೂಚನೆ : ಸರಳ ವಿವಾಹವಾದ ಒಂದು ವರ್ಷದೊಳಗೆ ಅಗತ್ಯ ದಾಖಲಾತಿಗಳೊಂದಿಗೆ ದಂಪತಿಗಳು ಅರ್ಜಿ ಸಲ್ಲಿಸಬಹುದು 

Previous Post

ಉಡುಪಿ:ಜಯಪ್ರಕಾಶ್‌ ಹೆಗ್ಡೆ ಇಂದು ಸಂಜೆ ಕಾಂಗ್ರೆಸ್‌ಗೆ ಸೇರ್ಪಡೆ ..!!

Next Post

ರಾಜ್ಯದ 5, 8 ಮತ್ತು 9ನೇ ತರಗತಿ ‘ಬೋರ್ಡ್ ಪರೀಕ್ಷೆ ಗೆ ಸುಪ್ರೀಂ ತಡೆ : ಪರೀಕ್ಷೆ ಮುಂದೂಡಿ ‘ಶಾಲಾ ಶಿಕ್ಷಣ ಇಲಾಖೆ’ ಆದೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯದ 5, 8 ಮತ್ತು 9ನೇ ತರಗತಿ 'ಬೋರ್ಡ್ ಪರೀಕ್ಷೆ ಗೆ ಸುಪ್ರೀಂ ತಡೆ : ಪರೀಕ್ಷೆ ಮುಂದೂಡಿ 'ಶಾಲಾ ಶಿಕ್ಷಣ ಇಲಾಖೆ' ಆದೇಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

29/01/2026
ಫೆಬ್ರವರಿ 3 ರಂದು  ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’  ಪ್ರದರ್ಶನ..!!

ಫೆಬ್ರವರಿ 3 ರಂದು ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’ ಪ್ರದರ್ಶನ..!!

29/01/2026
ಸಾವನದುರ್ಗದ ಸ್ವಯಂಭೂ ಲಕ್ಷ್ಮೀ ನರಸಿಂಹಸ್ವಾಮಿಗೆ ನವ ನರಸಿಂಹ ವಜ್ರ ಕವಚದ ಭಕ್ತಾರ್ಪಣೆ…!

ಸಾವನದುರ್ಗದ ಸ್ವಯಂಭೂ ಲಕ್ಷ್ಮೀ ನರಸಿಂಹಸ್ವಾಮಿಗೆ ನವ ನರಸಿಂಹ ವಜ್ರ ಕವಚದ ಭಕ್ತಾರ್ಪಣೆ…!

29/01/2026

Recent News

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

29/01/2026
ಫೆಬ್ರವರಿ 3 ರಂದು  ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’  ಪ್ರದರ್ಶನ..!!

ಫೆಬ್ರವರಿ 3 ರಂದು ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’ ಪ್ರದರ್ಶನ..!!

29/01/2026
ಸಾವನದುರ್ಗದ ಸ್ವಯಂಭೂ ಲಕ್ಷ್ಮೀ ನರಸಿಂಹಸ್ವಾಮಿಗೆ ನವ ನರಸಿಂಹ ವಜ್ರ ಕವಚದ ಭಕ್ತಾರ್ಪಣೆ…!

ಸಾವನದುರ್ಗದ ಸ್ವಯಂಭೂ ಲಕ್ಷ್ಮೀ ನರಸಿಂಹಸ್ವಾಮಿಗೆ ನವ ನರಸಿಂಹ ವಜ್ರ ಕವಚದ ಭಕ್ತಾರ್ಪಣೆ…!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved