Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ತಲಾ 2 ರೂ. ಇಳಿಕೆ…!!

Dhrishya News by Dhrishya News
15/03/2024
in ರಾಜ್ಯ/ ರಾಷ್ಟ್ರೀಯ
0
0
SHARES
14
VIEWS
Share on FacebookShare on Twitter

ನವದೆಹಲಿ:ಮಾರ್ಚ್ 15: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, ದೇಶದ ಜನರಿಗೆ ಗಿಫ್ಟ್ ಕೊಟ್ಟಿದೆ. ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ತಲಾ 2 ರೂ.ಗಳಂತೆ ಇಳಿಕೆ ಮಾಡಿ ಪ್ರಕಟಣೆ ಹೊರಡಿಸಿದೆ.ಇಂದು (ಮಾ. 15) ಬೆಳಗ್ಗೆ 6 ಗಂಟೆಯಿಂದ ಹೊಸ ದರಗಳು ಜಾರಿಯಾಗಿದೆ

ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಇಂದಿನಿಂದ ಶುಕ್ರವಾರ (ಮಾರ್ಚ್ 15) ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್‌ ಪ್ರತಿ ಲೀಟರ್ ಬೆಲೆಯಲ್ಲಿ 2 ರೂಪಾಯಿ ಕಡಿತಗೊಳಿಸಿವೆ. ಈ ತಿಂಗಳ ಆರಂಭದಲ್ಲಿ ಅಡುಗೆ ಅನಿಲ ದರವನ್ನು ಕಡಿತ ಮಾಡಿ ಜನಸಾಮಾನ್ಯರಿಗೆ ಸಿಹಿ ಸುದ್ದಿ ನೀಡಿದ್ದ ಕೇಂದ್ರ ಸರ್ಕಾರ ಇದೀಗ ತೈಲ ಬೆಲೆಯನ್ನು ತಗ್ಗಿಸಿದೆ. ಲೋಕಸಭೆ ಚುನಾವಣಾ ಸಮೀಪದಲ್ಲಿ ಅಡುಗೆ ಅನಿಲ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಇಳಿಕೆ ಮಾಡಿರುವುದು ಗಮನಾರ್ಹವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಕಡಿತ ಮಾಡುತ್ತಿರುವ ಸುದ್ದಿಯನ್ನು ಪೆಟ್ರೋಲಿಯಂ ಸಚಿವಾಲಯವು ಗುರುವಾರ ತಡರಾತ್ರಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿತ್ತು.

ಬೆಂಗಳೂರಿನಲ್ಲಿ ಪ್ರಸ್ತುತ ಪೆಟ್ರೋಲ್, ಡೀಸೆಲ್ ದರ

ಬೆಂಗಳೂರಿನಲ್ಲಿ ಬಹುದಿನ ಬಳಿಕ ಪೆಟ್ರೋಲ್ ಬೆಲೆ 100 ರೂಪಾಯಿಗಿಂತ ಕೆಳಗಿಳಿದಿದೆ. ಇಂದು (ಮಾರ್ಚ್ 15, ಶುಕ್ರವಾರ) ನಗರದಲ್ಲಿ ಪೆಟ್ರೋಲ್ ಬೆಲೆ 99.84 ರೂಪಾಯಿ ಇದೆ. ನಿನ್ನೆ ಬೆಂಗಳೂರಿನಲ್ಲಿ (ಮಾರ್ಚ್ 14, ಗುರುವಾರ) ಪೆಟ್ರೋಲ್ ಬೆಲೆ 101.94 ರೂಪಾಯಿ ಇತ್ತು. ಅದೇ ರೀತಿಯಲ್ಲಿ ಪ್ರತಿ ಲೀಟರ್ ಬೆಲೆಯಲ್ಲಿ 2 ರೂಪಾಯಿ ಇಳಿಕೆ ಬಳಿಕ ಪ್ರಸ್ತುತ ಡೀಸೆಲ್ ಬೆಲೆ 85.93 ರೂಪಾಯಿಗೆ ತಗ್ಗಿದೆ. ಕಳೆದ 10 ದಿನಗಳಿಂದ ಈ ಬೆಲೆ 87.89 ರೂಪಾಯಿ ಇತ್ತು.

 

ದೆಹಲಿಯಲ್ಲಿ ದರ ಶುಕ್ರವಾರದಂದು ಪೆಟ್ರೋಲ್ ಪ್ರತಿ ಲೀಟರ್‌ಗೆ 94.72 ರೂಪಾಯಿ ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 87.62 ರೂಪಾಯಿ ಆಗಿದೆ. ಸ್ಥಳೀಯ ಸುಂಕಗಳಲ್ಲಿನ ವ್ಯತ್ಯಾಸಗಳಿಂದಾಗಿ ದರಗಳು ನಗರದಿಂದ ನಗರಕ್ಕೆ ಬದಲಾಗುತ್ತವೆ. ಆದಾಗ್ಯೂ, ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿಗಳು) ಇಂಧನ ದರಗಳನ್ನು ಪರಿಷ್ಕರಿಸುವ ಕ್ರಮದ ಬಗ್ಗೆ ಮಾಹಿತಿ ನೀಡಿವೆ ಎಂದು ಸಚಿವಾಲಯ ತಿಳಿಸಿದೆ.

 

 

Previous Post

ಅಮಿತಾಭ್ ಬಚ್ಚನ್ ಆರೋಗ್ಯದಲ್ಲಿ  ಏರುಪೇರು:ಖಾಸಗಿ ಆಸ್ಪತ್ರೆಗೆ ದಾಖಲು…!!

Next Post

277 ಹುದ್ದೆಗಳ ಭರ್ತಿಗೆ KPSC ಅಧಿಸೂಚನೆ:ಅರ್ಜಿ ಸಲ್ಲಿಸಲು ಏಪ್ರಿಲ್‌ 15 ರಿಂದ ಮೇ 14ರವರೆಗೆ ಅವಕಾಶ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

277 ಹುದ್ದೆಗಳ ಭರ್ತಿಗೆ KPSC ಅಧಿಸೂಚನೆ:ಅರ್ಜಿ ಸಲ್ಲಿಸಲು ಏಪ್ರಿಲ್‌ 15 ರಿಂದ ಮೇ 14ರವರೆಗೆ ಅವಕಾಶ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026